ದೆಹಲಿ: ಕಳೆದ 24 ಗಂಟೆಗಳಲ್ಲಿ ಕೊರೊನಾ ರೋಗಕ್ಕೆ 2,003 ನಾಗರಿಕರು ಬಲಿಯಾಗಿದ್ದು, ಇದೇ ಅವಧಿಯಲ್ಲಿ ಹೊಸದಾಗಿ 10,974 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ದೇಶದಲ್ಲಿ ಒಟ್ಟು ಕೊರೊನಾ ಬಾಧಿತರ ಸಂಖ್ಯೆ 3,54,065ಕ್ಕೆ ಏರಿಕೆಯಾಗಿದ್ದು, 1,55,227 ಸಕ್ರಿಯ ಪ್ರಕರಣಗಳಿವೆ. ಇವುಗಳ ಪೈಕಿ 1,86,935 ಜನ ಚಿಕಿತ್ಸೆ ಪಡೆದು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಇದುವರೆಗೆ ಒಟ್ಟು11,903 ಜನ ಕೊರೊನಾಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ

Leave a Reply

Your email address will not be published. Required fields are marked *

You May Also Like

ಹಿಂದುಳಿದವರ್ಗದ ಕಾನೂನು ಪದವೀಧರರಿಗೆ ಶಿಷ್ಯವೇತನಕ್ಕೆ ಒತ್ತಾಯ

ಗದಗ: ನೂತನವಾಗಿ ವಕೀಲಿ ವೃತ್ತಿ ಆರಂಭಿಸಿದ ಹಿಂದುಳಿದ ವರ್ಗದ ಕಾನೂನು ಪದವೀಧರರ ಮಾಸಿಕ ಶಿಷ್ಯವೇತನ ತಡೆ…

ನಾಳೆ ಮದುವೆ ಇತ್ತು: ಆದ್ರೆ ಇಂದು ವಧುವಿನ ತಂದೆ, ತಂಗಿಗೆ ಸೋಂಕು ಪತ್ತೆ..!

ಯಾದಗಿರಿ: ಕೊರೊನಾ ವೈರಸ್, ಈಗ ಜಿಲ್ಲೆಯ ಮದುವೆ ಮನೆಯೊಂದರ ಬಾಗಿಲಿಗೆ ತೆರಳಿದೆ. ನಾಳೆ ಮದುವೆಯಾಗಬೇಕಿದ್ದ ವಧುವಿನ…

ಎಪಿಎಂಸಿ ಚೆಕ್‌ಪೊಸ್ಟ್ ನಲ್ಲಿ ಹಣ ವಸೂಲಿ ದಂಧೆ?

ಎಪಿಎಂಸಿ ಚೆಕ್‌ಪೊಸ್ಟ್ನಲ್ಲಿ ವಾಹನ ತಪಾಸಣೆ ಹೆಸರಿನಲ್ಲಿ ಭಾರಿ ಪ್ರಮಾಣದಲ್ಲಿ ಹಣ ವಸೂಲಿ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಲಕ್ಷ್ಮೇಶ್ವರಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಲಕ್ಷ್ಮೇಶ್ವರ ಪಟ್ಟಣದ ಹೊಸ ಬಸ್ ನಿಲ್ದಾಣದ ಮುಂಭಾಗದಲ್ಲಿ ರಕ್ಷಣಾ ವೇದಿಕೆ ನಗರ ಘಟಕದ ವತಿಯಿಂದ ಧ್ವಜಾರೋಹಣ ನೆರವೇರಿಸಲಾಯಿತು.