ದೆಹಲಿ: ಕಳೆದ 24 ಗಂಟೆಗಳಲ್ಲಿ ಕೊರೊನಾ ರೋಗಕ್ಕೆ 2,003 ನಾಗರಿಕರು ಬಲಿಯಾಗಿದ್ದು, ಇದೇ ಅವಧಿಯಲ್ಲಿ ಹೊಸದಾಗಿ 10,974 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ದೇಶದಲ್ಲಿ ಒಟ್ಟು ಕೊರೊನಾ ಬಾಧಿತರ ಸಂಖ್ಯೆ 3,54,065ಕ್ಕೆ ಏರಿಕೆಯಾಗಿದ್ದು, 1,55,227 ಸಕ್ರಿಯ ಪ್ರಕರಣಗಳಿವೆ. ಇವುಗಳ ಪೈಕಿ 1,86,935 ಜನ ಚಿಕಿತ್ಸೆ ಪಡೆದು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಇದುವರೆಗೆ ಒಟ್ಟು11,903 ಜನ ಕೊರೊನಾಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ

Leave a Reply

Your email address will not be published. Required fields are marked *

You May Also Like

ಶಿರಹಟ್ಟಿ: ಗ್ರಾಮ ದೇವತೆ ದ್ಯಾಮವ್ವದೇವಿಯ ಜಾತ್ರೆಗೆ ಸಂಭ್ರಮದ ತೆರೆ

ಶಿರಹಟ್ಟಿ: ಪಟ್ಟಣದ ಗ್ರಾಮದೇವತೆ ದ್ಯಾಮವ್ವ ದೇವಿಯ ಜಾತ್ರೆಯು ಕಳೆದ 3 ದಿನಗಳಿಂದ ಅತ್ಯಂತ ವೈಭವದಿಂದ ಜರುಗಿದ್ದು, ಗುರುವಾರ ಸಲಕ ವಾದ್ಯ ಮೇಳಗಳೊಂದಿಗೆ ದ್ಯಾಮವ್ವ ದೇವಿಯನ್ನು ಗುಡಿ ದುಂಬಿಸುವದರ ಮೂಲಕ ಜಾತ್ರೆಗೆ ಸಂಭ್ರಮದ ತೆರೆ ಎಳೆಯಲಾಯಿತು.

ನಿಧನ: ಗಿರಿಜಮ್ಮ ಬಸನಗೌಡ ಪಾಟೀಲ್

ಮಾಜಿ ಸಚಿವ ಎಸ್.ಎಸ್.ಪಾಟೀಲ್ ಇವರ ಅಣ್ಣಂದಿರಾದ ದಿ.ಮುದುಕನಗೌಡ ಭರಮನಗೌಡ ಪಾಟೀಲ್ ಇವರ ಹಿರಿಯ ಸುಪುತ್ರ ದಿ.ಬಸನಗೌಡ ಮುದುಕನಗೌಡ ಪಾಟೀಲ್ ಇವರ ಧರ್ಮಪತ್ನಿ ಗಿರಿಜಮ್ಮ ಬಸನಗೌಡ ಪಾಟೀಲ್(77) ಇವರು ಭಾನುವಾರ ನಿಧನ ಹೊಂದಿದರು.

ಸರ್ಕಾರಿ ನೌಕರಸ್ಥರಿಗೆ ಆರೋಗ್ಯ ಸೇತು ಆಪ್ ಕಡ್ಡಾಯ!

ಕೇಂದ್ರ ಸರ್ಕಾರ ಹೊರ ಗುತ್ತಿಗೆ ಸಿಬ್ಬಂದಿ ಸೇರಿದಂತೆ ಎಲ್ಲ ಕೆಲಸಗಾರರು ಆರೋಗ್ಯ ಸೇತು ಆಪ್ ಅನ್ನು ಕಡ್ಡಾಯವಾಗಿ ಬಳಸಬೇಕೆಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಧಾರ್ಮಿಕ ಕೇಂದ್ರಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ!

ನವದೆಹಲಿ : ಕೇಂದ್ರ ಸರ್ಕಾರದ ಸೂಚನೆಯಂತೆ ಜೂ. 8ರಿಂದ ಎಲ್ಲ ಧಾರ್ಮಿಕ ಕೇಂದ್ರಗಳು ಮರಳಿ ಓಪನ್…