ದೆಹಲಿ: ಕಳೆದ 24 ಗಂಟೆಗಳಲ್ಲಿ ಕೊರೊನಾ ರೋಗಕ್ಕೆ 2,003 ನಾಗರಿಕರು ಬಲಿಯಾಗಿದ್ದು, ಇದೇ ಅವಧಿಯಲ್ಲಿ ಹೊಸದಾಗಿ 10,974 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ದೇಶದಲ್ಲಿ ಒಟ್ಟು ಕೊರೊನಾ ಬಾಧಿತರ ಸಂಖ್ಯೆ 3,54,065ಕ್ಕೆ ಏರಿಕೆಯಾಗಿದ್ದು, 1,55,227 ಸಕ್ರಿಯ ಪ್ರಕರಣಗಳಿವೆ. ಇವುಗಳ ಪೈಕಿ 1,86,935 ಜನ ಚಿಕಿತ್ಸೆ ಪಡೆದು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಇದುವರೆಗೆ ಒಟ್ಟು11,903 ಜನ ಕೊರೊನಾಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ
You May Also Like
ಎಮ್ಎಲ್ಎ ಸಾಹೇಬ್ರಿಗೆ ಹೇಳಿ ಹೇಳಿ ಸಾಕಾಗಿ ಹೋಯ್ತು!: ರೈತರ…, ರೊಕ್ಕಾ ಹಾಕಿ ರಸ್ತೆ ರಿಪೇರಿ ಮಾಡಸಾಕತ್ತಾರ..!
ಸಾಕಷ್ಟು ರೈತರು ತಮ್ಮ ಹೊಲಗಳಿಗೆ ದಾರಿ ಇಲ್ಲದೆ ಪರದಾಡುವ ಪರಿಸ್ಥಿತಿಯಲ್ಲಿ, ದಾರಿ ಸರಿಪಡಿಸುವಂತೆ ಪರಿ ಪರಿಯಾಗಿ ಬೇಡಿದರೂ ಸ್ಥಳೀಯ ಶಾಸಕರು ಮಾತ್ರ ಸ್ಪಂದಿಸದೆ ಇರುವುದು ಶಾಸಕರು ಬೇಜವ್ದಾರಿಗೆ ಹಿಡಿದ ಕೈಗನ್ನಡಿಯಂತಾಗಿದೆ.
- ಉತ್ತರಪ್ರಭ
- November 3, 2020
ಹೊಳೆ ಆಲೂರು: ಮಲಪ್ರಭ ನದಿ ದಡದಲ್ಲಿ ಮೊಸಳೆ ಶವ ಪತ್ತೆ
ಇಲ್ಲಿನ ಮಲಪ್ರಭ ನದಿಯಲ್ಲಿ ಮೊಸಳೆ ಮೃತದೇಹ ಪತ್ತೆಯಾಗಿದೆ. ಕಳೆದ ಎರಡು ದಿನಗಳ ಹಿಂದೆ ಗದಗ ಜಿಲ್ಲೆ ಹೊಳೆಯಾಲೂರು ಗ್ರಾಮದಲ್ಲಿ ಮೊಸಳೆ ಪತ್ತೆಯಾಗಿತ್ತು. ಇದರಿಂದ ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿತ್ತು. ಇನ್ನು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಕೂಡ ಭೇಟಿ ನೀಡಿದ್ದರು. ನದಿ ದಡಕ್ಕೆ ಹೋಗದಂತೆ ಗ್ರಾಮ ಪಂಚಾಯತಿ ವತಿಯಿಂದ ಡಂಗುರ ಸಾರಲಾಗಿತ್ತು. ಆದರೆ ಇಂದು ಅದೇ ಸ್ಥಳದಲ್ಲಿ ಮೊಸಳೆಯ ಮೃತದೇಹ ಪತ್ತೆಯಾಗಿದ್ದು, ಬುಧುವಾರ ಇಲ್ಲಿ ಕಾಣಿಸಿಕೊಂಡ ಮೊಸಳೆ ಸಾವನ್ನಪ್ಪಿದಾಗಿರಬಹುದು ಎನ್ನಲಾಗಿದೆ.
- ಉತ್ತರಪ್ರಭ
- November 7, 2020
ಒಂದೇ ಕುಟುಂಬದ ನಾಲ್ವರಲ್ಲಿ ಕಂಡು ಬಂದ ಕೊರೊನಾ!
ಇಲ್ಲಿಯ ಕೆಂಜಾರು ತಂಗಡಿ ಪ್ರದೇಶದ ಒಂದೇ ಮನೆಯ ನಾಲ್ಕು ಜನರಲ್ಲಿ ಕೊರೊನಾ ವೈರಸ್ ಕಂಡು ಬಂದಿದೆ.
- ಉತ್ತರಪ್ರಭ
- May 27, 2020
ಪಶ್ಚಿಮ ಪದವೀಧರರ ಮತಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಸಚಿವ ಶೆಟ್ಟರ್
ಪದವೀಧರರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ.ಸಂಕನೂರ ಗೆಲುವಿಗೆ ಬಿಜೆಪಿ ಕಾರ್ಯಕರ್ತರು ಶ್ರಮಿಸಬೇಕು ಎಂದು ಸಚಿವ ಜಗದೀಶ ಶೆಟ್ಟರ್ ಹೇಳಿದರು.
- ಉತ್ತರಪ್ರಭ
- October 17, 2020