ದೆಹಲಿ: ಕಳೆದ 24 ಗಂಟೆಗಳಲ್ಲಿ ಕೊರೊನಾ ರೋಗಕ್ಕೆ 2,003 ನಾಗರಿಕರು ಬಲಿಯಾಗಿದ್ದು, ಇದೇ ಅವಧಿಯಲ್ಲಿ ಹೊಸದಾಗಿ 10,974 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ದೇಶದಲ್ಲಿ ಒಟ್ಟು ಕೊರೊನಾ ಬಾಧಿತರ ಸಂಖ್ಯೆ 3,54,065ಕ್ಕೆ ಏರಿಕೆಯಾಗಿದ್ದು, 1,55,227 ಸಕ್ರಿಯ ಪ್ರಕರಣಗಳಿವೆ. ಇವುಗಳ ಪೈಕಿ 1,86,935 ಜನ ಚಿಕಿತ್ಸೆ ಪಡೆದು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಇದುವರೆಗೆ ಒಟ್ಟು11,903 ಜನ ಕೊರೊನಾಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ

Leave a Reply

Your email address will not be published. Required fields are marked *

You May Also Like

ಕೋವಿಡ್ ಸೋಂಕು ನಿಯಂತ್ರಣ:ಹೆಚ್ಚುವರಿ ನಿಯಂತ್ರಣ ಕ್ರಮಗಳ ಪಾಲನೆಗೆ ಜಿಲ್ಲಾಧಿಕಾರಿಗಳ ಆದೇಶ

ಗದಗ : ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಹೆಚ್ಚುವರಿ ನಿಯಂತ್ರಣ ಕ್ರಮಗಳನ್ನು ಜಿಲ್ಲಾದ್ಯಂತ…

ಮುದ್ದು ಮಾಡೋ ಗೆಳೆಯ ಪೋಸ್ಟರ್ ಅನಾವರಣ

ಆರ್ ಟಿ ರೆಕಾರ್ಡಿಂಗ್ ಸ್ಟುಡಿಯೋ ಪ್ರೊಡಕ್ಷನ್ ಬಾಗಲಕೋಟೆ ಅವರ ಮುದ್ದು ಮಾಡೋ ಗೆಳೆಯ ಮ್ಯೂಸಿಕ್ ಆಲ್ಬಂ ಸಾಂಗ್ ಫಸ್ಟ್ ಲುಕ್ ಪೋಸ್ಟರ್ ಅನ್ನು ಬಾಗಲಕೋಟೆಯ ಸಮಗ್ರ ಜೀವನ ವಿಕಾಸ ಸಂಸ್ಥೆಯ ಅಂಧ ಮಕ್ಕಳ ವಸತಿ ಶಾಲೆಯಲ್ಲಿ ಬಿಡುಗಡೆ ಮಾಡಲಾಯಿತು.

ಪದವಿ ಕಾಲೇಜು ತೆರೆಯಲು ಓಕೆ….ಪಿಯು ಕಾಲೇಜು ಮಾತ್ರ ಸದ್ಯಕ್ಕೆ ಇಲ್ಲ!

ಬೆಂಗಳೂರು : ಕಾಲೇಜುಗಳನ್ನು ಪ್ರಾರಂಭಿಸಲು ದಿನಾಂಕ ನಿಗದಿ ಪಡಿಸಲಾಗಿದ್ದು, ಪಿಯು ಕಾಲೇಜು ಸದ್ಯಕ್ಕೆ ಆರಂಭ ಆಗುವುದಿಲ್ಲ ಎಂದು ಸರ್ಕಾರ ಹೇಳುತ್ತಿದೆ.

ಗಂಡನ ಮನೆಗೆ ಬರುವುದಿಲ್ಲ ಎಂದ ಪತ್ನಿಗೆ ಪತಿ ಮಾಡಿದ್ದೇನು?

ಹಗರಿಬೊಮ್ಮನಹಳ್ಳಿ : ಮನೆಗೆ ಬಾರದ ಪತ್ನಿಯನ್ನು ಕೊಲೆ ಮಾಡಿದ ಪತಿ, ಪೊಲೀಸರಿಗೆ ಶರಣಾಗಿರುವ ಘಟನೆ ನಡೆದಿದೆ.