ದಾವಣಗೆರೆ: ಜಿಲ್ಲೆ ಚನ್ನಗಿರಿಯ 56 ವರ್ಷ ಮಹಿಳೆ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಅನಾರೋಗ್ಯದ ನಿಮಿತ್ತ ಮಹಿಳೆ ಕಳೆದ ಶುಕ್ರವಾರ ಚನ್ನಗಿರಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಮಹಿಳೆಯ ಗಂಟಲು ದ್ರವ ಪರೀಕ್ಷೆ ಒಳಪಡಿಸಿದಾಗ ಸೋಂಕು ದೃಢ ಪಟ್ಟಿತ್ತು ಮಹಿಳೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇತರೆ ಆರೋಗ್ಯ ಸಮಸ್ಯೆಯಿಂದಲೂ ಬಳಲುತ್ತಿದ್ದ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೆ ಮಂಗಳವಾರ ರಾತ್ರಿ ಹೊತ್ತು ಆಸ್ಪತ್ರೆಯಲ್ಲಿಯೇ ಸಾವನ್ನಪ್ಪಿದ್ದಾರೆ.

ದಾವಣಗೆರೆ ಜಿಲ್ಲೆ ಮಹಿಳೆಯಾಗಿದ್ದರಿಂದ ಹಾಗೂ ಮೊದಲು ದಾವಣಗೆರೆ ಜಿಲ್ಲೆಯ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದರಿಂದ ಈ ಪ್ರಕರಣ ದಾವಣಗೆರೆಗೆ ಶಿಫ್ಟ್ ಮಾಡಲಾಗಿದೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯ 3 ತಾಲೂಕು ಸೇರಿ ರಾಜ್ಯದ 43 ಅತಿವೃಷ್ಠಿ, ಪ್ರವಾಹ ಪೀಡಿತ ತಾಲೂಕುಗಳ ಘೋಷಣೆ

2020ನೇ ಸಾಲಿನ ಮುಂಗಾರು ಋತುವಿನ ಸೆಪ್ಟೆಂಬರ್ ತಿಂಗಳಿನಲ್ಲಿ ಬಿದ್ದಿರುವ ಭಾರಿ ಮಳೆಯಿಂದ ಉಂಟಾಗಿರುವ ಅತಿವೃಷ್ಠಿ, ಪ್ರವಾಹದಿಂದ ಅಪಾರ ಪ್ರಮಾಣದಲ್ಲಿ ಮನೆ ಹಾನಿ, ಬೆಳೆಹಾನಿ ಹಾಗೂ ಮೂಲಭೂತ ಸೌಕರ್ಯಗಳು ಹಾನಿಯಾಗಿರುವ ಹಿನ್ನಲೆಯಲ್ಲಿ

ಜಿಪಂ ಅಧ್ಯಕ್ಷರಾಗಿ ಈರಪ್ಪ ಈಶ್ವರಪ್ಪ ನಾಡಗೌಡರ ಅವಿರೋಧ ಆಯ್ಕೆ

ರಾಜೀನಾಮೆಯಿಂದ ತೆರವಾದ ಗದಗ ಜಿಲ್ಲಾ ಪಂಚಾಯತ್ ಅಧ್ಯಕ್ಷರ ಹುದ್ದೆಯ 5 ವರ್ಷದ ಬಾಕಿ ಉಳಿದ ಅವಧಿಗೆ ಶುಕ್ರವಾರ ಜರುಗಿದ ಚುನಾವಣೆಯಲ್ಲಿ ಮುಂಡರಗಿ ತಾಲ್ಲೂಕಿನ ಹಿರೇವಡ್ಡಟ್ಟಿ ಜಿ.ಪಂ ಕ್ಷೇತ್ರದ ಸದಸ್ಯರಾದ ಈರಪ್ಪ ಈಶ್ವರಪ್ಪ ನಾಡಗೌಡರ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ

ಕನ್ನಡ ಸಾಹಿತ್ಯ ಪರಿಷತ ಚುನಾವಣೆ: ಮತಗಟ್ಟೆಗೆ ಜಿಲ್ಲಾಧಿಕಾರಿ ಬೇಟಿ

ಗದಗ ಮುನ್ಸಿಪಲ್ ಕಾಲೇಜಿನಲ್ಲಿ ನಡೆಯುತ್ತಿರುವ ಮತಗಟ್ಟೆಗೆ ಜಿಲ್ಲಾಧಿಕಾರಿ ಸೇರಿದಂತೆ ಜಿಲ್ಲೆಯ ಹಿರಿಯ ಅಧಿಕಾರಿಗಳು ಬೇಟಿ ನೀಡಿ ಮತದಾನದ ವಿವರ ಪಡೆದರು.

ಮೋದಿ ವಿರುದ್ಧ ಗುಡುಗಿರುವ ಮಾಜಿ ಪ್ರಧಾನಿ!

ನವದೆಹಲಿ : ಚೀನಾ ಸಂಘರ್ಷದ ಕುರಿತು ಮಾತನಾಡಿರುವ ಪ್ರಧಾನಿ ತಾವು ಆಡುವ ಮಾತುಗಳ ಪರಿಣಾಮಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು ಮತ್ತು ತಮ್ಮ ಸ್ಥಾನದ ಸಮರ್ಥನೆ ಮಾಡಿಕೊಳ್ಳಬೇಕು ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರೆ.