ಹೊಸದೆಹಲಿ: ಗಡಿಯಲ್ಲಿ ಚೀನಾ ಕಿರಿಕ್ ಮಾಡುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ವ ಪಕ್ಷಗಳ ಸಭೆ ಕರೆದಿದ್ದಾರೆ.

ಲಡಾಖ್ ಕೇಂದ್ರಾಡಳಿತ ಪ್ರದೇಶದ ಗಾಲ್ವಾನ್ ಕಣಿವೆಯಲ್ಲಿ ಸೋಮವಾರ ರಾತ್ರಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಘರ್ಷಣೆ ನಡೆದಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಅವರು ಸರ್ವಪಕ್ಷಗಳ ಸಭೆ ಕರೆದಿದ್ದಾರೆ.

ಭಾರತ – ಚೀನಾ ಗಡಿ ಪ್ರದೇಶದಲ್ಲಿನ ಪರಿಸ್ಥಿತಿ ಕುರಿತು ಚರ್ಚಿಸಲು ಜೂ. 19ರ ಸಂಜೆ 5ಕ್ಕೆ ಪ್ರಧಾನಿ ಸರ್ವ ಪಕ್ಷಗಳ ಸಭೆ ಕರೆದಿದ್ದಾರೆಂದು ಪ್ರಧಾನ ಮಂತ್ರಿ ಕಾರ್ಯಾಲಯ ಟ್ವೀಟ್ ಮಾಡಿದೆ.

ಈ ಸಭೆಯಲ್ಲಿ ವಿವಿಧ ಪಕ್ಷಗಳ ಅಧ್ಯಕ್ಷರು ಭಾಗವಹಿಸಲಿದ್ದಾರೆ. ಈ ಸಭೆಯು ಆನ್‌ಲೈನ್‌ (ವರ್ಚುವಲ್‌) ಮೂಲಕ ನಡೆಯಲಿದೆ ಎಂದು ಕಾರ್ಯಾಲಯ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ಜುಲೈ 7ರ ನಂತರ ರಾಜ್ಯದಲ್ಲಿ ಲಾಕ್ ಡೌನ್?

ಬೆಂಗಳೂರು : ಸಿಲಿಕಾನ್ ಸಿಟಿ ಸೇರಿದಂತೆ ರಾಜ್ಯದಲ್ಲಿ ಕೊರೊನಾ ತನ್ನ ಅಟ್ಟಹಾಸ ಮುಂದುವರೆಸಿದೆ. ಈ ಸಂದರ್ಭದಲ್ಲಿ…

ಕೊರೊನಾ: ಒಂದೇ ದಿನ 2,003 ಸಾವು, 10,974 ಹೊಸ ಪ್ರಕರಣ

ಕಳೆದ 24 ಗಂಟೆಗಳಲ್ಲಿ ಕೊರೊನಾ ರೋಗಕ್ಕೆ 2,003 ನಾಗರಿಕರು ಬಲಿಯಾಗಿದ್ದು, ಇದೇ ಅವಧಿಯಲ್ಲಿ ಹೊಸದಾಗಿ 10,974 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ.

ನೀಟ್ ನಲ್ಲಿ ಒಬಿಸಿಯವರಿಗೆ ಮೀಸಲಾತಿ ನೀಡಿ: ಪ್ರಿಯಾಂಕ ಗಾಂಧಿ

ದೆಹಲಿ: ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ವೈದ್ಯಕೀಯ ಸಂಸ್ಥೆಗಳಲ್ಲಿ ನೀಟ್ ಪರೀಕ್ಷೆ ಬರೆಯಲು ಅರ್ಹ ಒಬಿಸಿ…

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ: ಡಾ. ಕೆ. ಸುಧಾಕರ್

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಆದರೆ, ಸೋಂಕಿತರು ಹೆಚ್ಚಿನ…