ಹೊಸದೆಹಲಿ: ಗಡಿಯಲ್ಲಿ ಚೀನಾ ಕಿರಿಕ್ ಮಾಡುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ವ ಪಕ್ಷಗಳ ಸಭೆ ಕರೆದಿದ್ದಾರೆ.

ಲಡಾಖ್ ಕೇಂದ್ರಾಡಳಿತ ಪ್ರದೇಶದ ಗಾಲ್ವಾನ್ ಕಣಿವೆಯಲ್ಲಿ ಸೋಮವಾರ ರಾತ್ರಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಘರ್ಷಣೆ ನಡೆದಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಅವರು ಸರ್ವಪಕ್ಷಗಳ ಸಭೆ ಕರೆದಿದ್ದಾರೆ.

ಭಾರತ – ಚೀನಾ ಗಡಿ ಪ್ರದೇಶದಲ್ಲಿನ ಪರಿಸ್ಥಿತಿ ಕುರಿತು ಚರ್ಚಿಸಲು ಜೂ. 19ರ ಸಂಜೆ 5ಕ್ಕೆ ಪ್ರಧಾನಿ ಸರ್ವ ಪಕ್ಷಗಳ ಸಭೆ ಕರೆದಿದ್ದಾರೆಂದು ಪ್ರಧಾನ ಮಂತ್ರಿ ಕಾರ್ಯಾಲಯ ಟ್ವೀಟ್ ಮಾಡಿದೆ.

ಈ ಸಭೆಯಲ್ಲಿ ವಿವಿಧ ಪಕ್ಷಗಳ ಅಧ್ಯಕ್ಷರು ಭಾಗವಹಿಸಲಿದ್ದಾರೆ. ಈ ಸಭೆಯು ಆನ್‌ಲೈನ್‌ (ವರ್ಚುವಲ್‌) ಮೂಲಕ ನಡೆಯಲಿದೆ ಎಂದು ಕಾರ್ಯಾಲಯ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ಸಿಎಂ ಪರಿಹಾರ ನಿಧಿಗೆ ಕೆ.ಎಸ್.ಆರ್.ಟಿ.ಸಿ ಯಿಂದ 9.85 ಲಕ್ಷ ಸಹಾಯ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ವಿಭಾಗದ ಅಧಿಕಾರಿಗಳು ಹಾಗು ಸಿಬ್ಬಂಧಿ ಸೇರಿ ಒಂದು ದಿನದ ವೇತನವನ್ನು ಸಿಎಂ ಅವರ ಕೋವಿಡ್19 ಪರಿಹಾರ ನಿಧಿಗೆ ನೀಡಿದ್ದಾರೆ.

ಭಾರತೀಯ ಯೋಧರ ದಾಳಿಗೆ , ಹಿಜ್ಬುಲ್ ಮುಜಾಹಿದ್ದೀನ್ ಅತ್ಯುಗ್ರ ರಿಯಾಜ್ ನಾಯ್ಕೂ ಹತ

ಭಾರತದ ಶತ್ರು, ಹಿಜ್ಬುಲ್ ಮುಜಾಹಿದ್ದೀನ್ ಅತ್ಯುಗ್ರ ರಿಯಾಜ್ ನಾಯ್ಕೂನನ್ನು ಭದ್ರತಾ ಪಡೆ ಯೋಧರು ಮುಗಿಸಿದ್ದಾರೆ.

ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೂ ಸರ್ಕಾರಿ ನೌಕರರು ಆರೋಗ್ಯ ವಿಮಾ ಸೌಲಭ್ಯವನ್ನು ಪಡೆಯಬಹುದು- ಸುಪ್ರೀಂ

ಕೇಂದ್ರ ಸರ್ಕಾರದ ನೌಕರರು ತುರ್ತು ಸಮಯದಲ್ಲಿ ಸಿಜಿಹೆಚ್‌ಎಸ್‌ ಅಂದರೆ ಕೇಂದ್ರ ಸರ್ಕಾರ ಸೂಚಿಸಿರುವ ಆಸ್ಪತ್ರೆಗಳ ಹೊರತಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೆ ನೌಕರರ ಹಕ್ಕಿನ ಅನ್ವಯ ಸರ್ಕಾರದಿಂದ ಮೆಡಿಕ್ಲೇಮ್‌ ಪಡೆಯಬುದು ಎಂದು ಹೇಳುವ ಮೂಲಕ ಸರ್ಕಾರಿ ನೌಕರರಿಗೆ ಸುಪ್ರೀಂ ಸಿಹಿ ಸುದ್ದಿ ನೀಡಿದೆ.