ಹೊಸದೆಹಲಿ: ಗಡಿಯಲ್ಲಿ ಚೀನಾ ಕಿರಿಕ್ ಮಾಡುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ವ ಪಕ್ಷಗಳ ಸಭೆ ಕರೆದಿದ್ದಾರೆ.

ಲಡಾಖ್ ಕೇಂದ್ರಾಡಳಿತ ಪ್ರದೇಶದ ಗಾಲ್ವಾನ್ ಕಣಿವೆಯಲ್ಲಿ ಸೋಮವಾರ ರಾತ್ರಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಘರ್ಷಣೆ ನಡೆದಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಅವರು ಸರ್ವಪಕ್ಷಗಳ ಸಭೆ ಕರೆದಿದ್ದಾರೆ.

ಭಾರತ – ಚೀನಾ ಗಡಿ ಪ್ರದೇಶದಲ್ಲಿನ ಪರಿಸ್ಥಿತಿ ಕುರಿತು ಚರ್ಚಿಸಲು ಜೂ. 19ರ ಸಂಜೆ 5ಕ್ಕೆ ಪ್ರಧಾನಿ ಸರ್ವ ಪಕ್ಷಗಳ ಸಭೆ ಕರೆದಿದ್ದಾರೆಂದು ಪ್ರಧಾನ ಮಂತ್ರಿ ಕಾರ್ಯಾಲಯ ಟ್ವೀಟ್ ಮಾಡಿದೆ.

ಈ ಸಭೆಯಲ್ಲಿ ವಿವಿಧ ಪಕ್ಷಗಳ ಅಧ್ಯಕ್ಷರು ಭಾಗವಹಿಸಲಿದ್ದಾರೆ. ಈ ಸಭೆಯು ಆನ್‌ಲೈನ್‌ (ವರ್ಚುವಲ್‌) ಮೂಲಕ ನಡೆಯಲಿದೆ ಎಂದು ಕಾರ್ಯಾಲಯ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ವೀರಪ್ಪನ್ ಪುತ್ರಿಯೀಗ ಬಿಜೆಪಿ ಯುವ ಘಟಕದ ಉಪಾಧ್ಯಕ್ಷೆ

ಕುಖ್ಯಾತ ದಂತಚೋರ ವೀರಪ್ಪನ್ ಪುತ್ರಿ ವಿದ್ಯಾರಾಣಿಯನ್ನು ತಮಿಳುನಾಡು ಬಿಜೆಪಿ ಯುವ ಘಟಕದ ಉಪಾಧ್ಯಕ್ಷೆಯನ್ನಾಗಿ ನೇಮಕ ಮಾಡಲಾಗಿದೆ. ಕಳೆದ ಫೆಬ್ರವರಿಯಲ್ಲಿ ವಿದ್ಯಾರಾಣಿ ಬಿಜೆಪಿಗೆ ಸೇರಿದ್ದರು. ಈ ಕುರಿತು ಮಾತನಾಡಿರುವ ವಿದ್ಯಾರಾಣಿ, ಸಾಮಾಜಿಕ ಕೆಲಸ ಮಾಡುವುದು ನನ್ನ ಗುರಿ. ಯಾವುದೇ ಒಂದು ಸಮುದಾಯದ ಜೊತೆಗೆ ಗುರುತಿಸಿಕೊಳ್ಳುವುದಿಲ್ಲ. ಮಾನವೀಯತೆಯೇ ಮುಖ್ಯ’ ಎಂದಿದ್ದಾರೆ.

ರಾಜ್ಯದಲ್ಲಿಂದು 322 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 322 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 9721…

ಗದಗ ಜಿಲ್ಲೆಯಲ್ಲಿ ಮತ್ತೆ 10 ಕಂಟೇನ್ ಮೆಂಟ್ ಪ್ರದೇಶಗಳ ಘೋಷಣೆ

ಗದಗ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಜುಲೈ 10ರಂದು 10 ಪ್ರತಿಬಂಧಿತ ಪ್ರದೇಶಗಳನ್ನು ಗದಗ ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಘೋಷಿಸಿದ್ದಾರೆ.

ಸಿಎಂ ಗೆಹ್ಲೋಟ್ V/s ಡಿಸಿಎಂ ಪೈಲಟ್: ರಾಜಸ್ತಾನ ಸರ್ಕಾರ ಕೆಡವಲು ಆಪರೇಷನ್ ಕಮಲ

ರಾಜಸ್ತಾನದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಬಿಜೆಪಿ ದೊಡ್ಡ ಆಫರ್ ನೀಡಿತ್ತು ಎಂದು 20 ಕಾಂಗ್ರೆಸ್ ಶಾಸಕರು ಆರೋಪಿಸಿದ್ದಾರೆ. ಡಿಸಿಎಂ ಸಚೀನ್ ಪೈಲಟ್ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ.