ಬೆಂಗಳೂರು: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಒಪ್ಪಿಗೆಯ ಮೇರೆಗೆ ವಿಧಾನ ಪರಿತ್ತಿಗೆ ಕಾಂಗ್ರೆಸ್ ಪಕ್ಷ ಅಧಿಕೃತ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಆದೇಶಿಸಿದೆ. ಕಾಂಗ್ರೆಸ್ ಪಕ್ಷದ ಮುಖಂಡ ಬಿ.ಕೆ.ಹರಿಪ್ರಸಾದ್ ಮತ್ತು ನಸೀರ ಅಹ್ಮದ್ ಅವರನ್ನು ಆಯ್ಕೆ ಮಾಡಲಾಗಿದೆ. ಈಗಾಗಲೇ ರಾಜ್ಯಸಭಾ ಸದಸ್ಯರಾಗಿ ಅವಧಿ ಪೂರ್ಣಗೊಳ್ಳುವ ಬೆನ್ನಲ್ಲೆ ಹರಿಪ್ರಸಾದ್, ನಸೀರ ಅಹ್ಮದ್ ಅವರಿಗೆ ಪರಿಷತ್ ಚುನಾವಣೆಗೆ ಅವಕಾಶ ನೀಡಿದಂತಾಗಿದೆ.
ಈ ಕುರಿತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮುಕುಲ್ ವಾಸ್ನಿಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಚೆನ್ನಮ್ಮ – ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ವಿಷಯವಾಗಿ ಎರಡು ಕೋಮನಿ ನಡುವೆ ಗಲಾಟೆ!

ಗದಗ : ಸಂಗೊಳ್ಳಿ ರಾಯಣ್ಣ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ಅವರ ಮೂರ್ತಿ ಪ್ರತಿಷ್ಠಾಪನೆ ವಿಷಯವಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿರುವ ಘಟನೆ ತಾಲೂಕಿನ ಬಳಗಾನೂರಿನಲ್ಲಿ ನಡೆದಿದೆ.

ಸಿ.ಟಿ ರವಿ ಚೀಟಿ ಆಟ: ಕೊನೆಗೂ ಪಾಸಿಟಿವ್ ಅಂತೆ!

ಸಚಿವ ಸಿ.ಟಿ.ರವಿ ಎರಡು ದಿನದಿಂದ ತಮ್ಮ ಕೋರೊನಾ ಪರೀಕ್ಷೆಯ ಕುರಿತು ಟ್ವೀಟ್ ಮಾಡಿದ್ದೇ ಮಾಡಿದ್ದು. ಅವರ ಅನುಭವ ನೋಡಿದರೆ ಟೆಸ್ಟ್ ಫಲಿತಾಂಶ ‘ಪಾಸಿಟಿವ್, ನೆಗೆಟಿವ್’ ಎಂಬ ಎರಡು ಚೀಟಿಯಲ್ಲಿ ಒಂದನ್ನು ಎತ್ತಿಕೊಳ್ಳುವ ಆಟದಂತಿದೆ. ಇದು ಸರ್ಕಾರದ ಕಾರ್ಯವೈಖರಿಗೆ ಹಿಡಿದ ಕನ್ನಡಿಯೂ ಆಗಿದೆ.

ಪಿಎಸ್ ಐ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ರೌಡಿ ಶೀಟರ್!

ಹಾಸನ : ಜಿಲ್ಲೆಯಲ್ಲಿ ಬೆಳ್ಳಂ ಬೆಳಿಗ್ಗೆ ಗುಂಡಿನ ಸದ್ದು ಕೇಳಿ ಬಂದಿದೆ. ರೌಡಿ ಶೀಟರ್ ಮೇಲೆ ಫೈರಿಂಗ್ ಮಾಡಿರುವ ಪೊಲೀಸರು ಬಂಧಿಸಿದ್ದಾರೆ.

ಹೀಗೆ ಮುಂದುವರಿದರೆ ಸ್ಯಾಂಡಲ್‍ ವುಡ್ ಗೆ ಉಳಿಗಾಲವಿಲ್ಲ

ಸೋಮವಾರ ಮೈಸೂರಿನ ಚಿತ್ರೀಕರಣದ ಸೆಟ್ ನಲ್ಲಿ ದರ್ಶನ್ ಅಭಿಮಾನಿಗಳು ತಮ್ಮ ಮೇಲೆ ನಡೆಸಿದ ಅಂಧಾದುಂದಿ ವರ್ತನೆಗೆ ಹಿರಿಯ ನಟ ಜಗ್ಗೇಶ್‍ ಬೇಸರ ವ್ಯಕ್ತಪಡಿಸಿದ್ದಾರೆ.