ಬೆಂಗಳೂರು: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಒಪ್ಪಿಗೆಯ ಮೇರೆಗೆ ವಿಧಾನ ಪರಿತ್ತಿಗೆ ಕಾಂಗ್ರೆಸ್ ಪಕ್ಷ ಅಧಿಕೃತ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಆದೇಶಿಸಿದೆ. ಕಾಂಗ್ರೆಸ್ ಪಕ್ಷದ ಮುಖಂಡ ಬಿ.ಕೆ.ಹರಿಪ್ರಸಾದ್ ಮತ್ತು ನಸೀರ ಅಹ್ಮದ್ ಅವರನ್ನು ಆಯ್ಕೆ ಮಾಡಲಾಗಿದೆ. ಈಗಾಗಲೇ ರಾಜ್ಯಸಭಾ ಸದಸ್ಯರಾಗಿ ಅವಧಿ ಪೂರ್ಣಗೊಳ್ಳುವ ಬೆನ್ನಲ್ಲೆ ಹರಿಪ್ರಸಾದ್, ನಸೀರ ಅಹ್ಮದ್ ಅವರಿಗೆ ಪರಿಷತ್ ಚುನಾವಣೆಗೆ ಅವಕಾಶ ನೀಡಿದಂತಾಗಿದೆ.
ಈ ಕುರಿತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮುಕುಲ್ ವಾಸ್ನಿಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಸ್ವಪ್ನ ಸುಂದರಿ ಸಾಗಿಸಿದ್ದು 30 ಅಲ್ಲ, 180 ಕೆಜಿ ಚಿನ್ನವಂತೆ!

ಯುಎಇಯಿಂದ 30 ಕೆಜಿ ಚಿನ್ನ ಸಾಗಿಸಿದ ಆರೋಪ ಎದುರಿಸುತ್ತಿರುವ ಸ್ವಪ್ನ ಟೀಮ್ ಇದೇ ಮಾದರಿಯಲ್ಲಿ ಒಟ್ಟು 180 ಕೆಜಿ ಚಿನ್ನ ಸಾಗಿಸಿದೆ ಎನ್ನಲಾಗಿದೆ.ಯುಎಇಯಿಂದ ಕೇರಳಕ್ಕೆ 30 ಕೆಜಿ ಚಿನ್ನವನ್ನು

ಕೊಲ್ಲಾಪೂರ-ಹೈದ್ರಾಬಾದ್-ಮಣಗೂರು-ಕೊಲ್ಲಾಪೂರ ರೈಲು ಪ್ರಾರಂಭಕ್ಕೆ ಬ್ಯಾಳಿ ಒತ್ತಾಯ

ಬಹಳಷ್ಟು ಪ್ರಯಾಣಿಕರು ಹುಬ್ಬಳ್ಳಿ, ಗದಗ, ಕೊಪ್ಪಳ, ಹೊಸಪೇಟೆ ಮತ್ತು ಬಳ್ಳಾರಿಯಿಂದ ರಾಯಚೂರು, ಮಂತ್ರಾಲಯ, ಗದ್ವಾಲ್ ಜಲಮ್ಮದೇವಿಗೆ ಕರ್ನೂಲ ಮೂಲಕ ಶ್ರೀಶೈಲಂಗೆ ಹೋಗಿ ಬರಲು ಕೊಲ್ಲಾಪೂರ-ಹೈದ್ರಾಬಾದ್-ಮಣಗೂರು-ಕೊಲ್ಲಾಪೂರ ಈ ರೈಲುಗಾಡಿ ಕೋವಿಡ್ 19 ಮಹಾಮಾರಿಗಿಂತ ಮುಂಚೆ ಇದ್ದು ಅದು ಪ್ರಯಾಣಿಕರಿಗೆ ಬಹಳ ಅನುಕೂಲವಾಗಿತ್ತು