ಬೆಂಗಳೂರು: ಇತ್ತಿಚಿಗಷ್ಟೆ ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳ  ಅಧಿಕಾರ ಅವಧಿ ಮುಗಿದಿದ್ದು.ಕೊರೊನಾ ಕಾರಣದಿಂದ ಗ್ರಾಮ ಪಂಚಾಯತಿಗಳ ಸಾರ್ವತ್ರಿಕ  ಚುನಾವಣೆಗಳು ನಡೆಯದ ಕಾರಣ, 5 ವರ್ಷ ಅವಧಿಯನ್ನು ಮುಗಿಸಿದ ನಂತರ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ,1993ರ ಪ್ರಕರಣ 8(1)ಬಿ(2)ರಡಿ ಕಲಂ 321ರ ಅಡಿಯಲ್ಲಿ ಆಡಳಿತಾಧಿಕಾರಿಗಳನ್ನು  ನೇಮಿಸಲು ರಾಜ್ಯದ  ಎಲ್ಲ ಜಿಲ್ಲಾಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ  ಉಮಾ ಮಹಾದೇವನ್ ಆದೇಶ ಹೊರಡಿಸಿದ್ದಾರೆ.

ಆದೇಶ ಪ್ರತಿ
Leave a Reply

Your email address will not be published. Required fields are marked *

You May Also Like

ಅಕ್ರಮ ಮಣ್ಣು ಲೂಟಿ ಆರೋಪ : ಶಾಸಕ ಬಂಡಿ ರಾಜಿನಾಮೆಗೆ ಒತ್ತಾಯ

ಕೆರೆಯ ಗರಸು ಮಣ್ಣನ್ನು ಅಕ್ರಮವಾಗಿ ಲೂಟಿ ಮಾಡಿದ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಕಳಕಪ್ಪ ಬಂಡಿ ಕೂಡಲೇ ರಾಜಿನಾಮೆ ನೀಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ಕಮೀಟಿ ವಕ್ತಾರ ಬಿ.ಎಸ್.ಶೀಲವಂತರ ಆಗ್ರಹಿಸಿದ್ದಾರೆ.

ಖಾಸಗಿ ಆಸ್ಪತ್ರೆಗಳಿಗೆ ಸಚಿವ ಜಗದೀಶ್ ಶೆಟ್ಟರ್ ನೀಡಿದ ಎಚ್ಚರಿಕಡ ಏನು?

ಯಾವುದೇ ಎಮರ್ಜೆನ್ಸಿ ಇದ್ದರೆ 24×7 ಜಿಲ್ಲಾಡಳಿತ ಕೆಲಸ‌ ಮಾಡುತ್ತಿದೆ. ಜಿಲ್ಲೆಯಲ್ಲಿ ಎರಡು ಸಾವಿರ ಬೆಡ್ ಸಂಖ್ಯೆ ಹೆಚ್ಚಿಸಲು ಕ್ರಮ‌ಕೈಗೊಳ್ಳಲಾಗಿದೆ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ಪುರಾಣ ಪ್ರವಚನ ಪ್ರಾರಂಭೋತ್ಸವ ಆಧ್ಯಾತ್ಮಿಕ ಜೀವನ ಚೈತ್ರವೇ ನವೋಲ್ಲಾಸಕ್ಕೆ ದಾರಿ- ರುದ್ರಮುನಿ ಶಿವಾಚಾರ್ಯ

ಉತ್ತರಪ್ರಭ ಸುದ್ದಿಆಲಮಟ್ಟಿ: ಧಾಮೀ೯ಕ ಪ್ರವಚನಗಳು ಆಲಿಸುವುದರಿಂದ ಮನಸ್ಸಿನಲ್ಲಿ ಶಾಂತಿ, ನೆಮ್ಮದಿ ನೆಲೆಗೊಳ್ಳುತ್ತದೆ. ಒಳ್ಳೆಯ ವಿಚಾರಗಳು ಶ್ರವಣಗಳಿಗೆ…

ಕೊರೊನಾ ಆಸ್ಪತ್ರೆಯ ಬಿಲ್ ನೋಡಿ ಕುಸಿದು ಬಿದ್ದ ರೋಗಿ!

ವಾಷಿಂಗ್ಟನ್ : ಅಮೆರಿಕದಲ್ಲಿನ 70 ವರ್ಷದ ವೃದ್ಧರೊಬ್ಬರು ಕೊರೊನಾಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು.…