ಬೆಂಗಳೂರು: ಇತ್ತಿಚಿಗಷ್ಟೆ ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳ  ಅಧಿಕಾರ ಅವಧಿ ಮುಗಿದಿದ್ದು.ಕೊರೊನಾ ಕಾರಣದಿಂದ ಗ್ರಾಮ ಪಂಚಾಯತಿಗಳ ಸಾರ್ವತ್ರಿಕ  ಚುನಾವಣೆಗಳು ನಡೆಯದ ಕಾರಣ, 5 ವರ್ಷ ಅವಧಿಯನ್ನು ಮುಗಿಸಿದ ನಂತರ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ,1993ರ ಪ್ರಕರಣ 8(1)ಬಿ(2)ರಡಿ ಕಲಂ 321ರ ಅಡಿಯಲ್ಲಿ ಆಡಳಿತಾಧಿಕಾರಿಗಳನ್ನು  ನೇಮಿಸಲು ರಾಜ್ಯದ  ಎಲ್ಲ ಜಿಲ್ಲಾಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ  ಉಮಾ ಮಹಾದೇವನ್ ಆದೇಶ ಹೊರಡಿಸಿದ್ದಾರೆ.

ಆದೇಶ ಪ್ರತಿ
Leave a Reply

Your email address will not be published. Required fields are marked *

You May Also Like

ಕೊರೋನಾ ಕಾವ್ಯ-6

ಇವತ್ತಿನ ಕೊರೋನಾ ಕಾವ್ಯ ಸರಣಿಗೆ ಕವನ ಕಳುಹಿಸಿದವರು ಸಾಹಿತಿ ಎ.ಎಸ್.ಮಕಾನದಾರ್ ಕರಕಲಾದ ಕಾನನದಲ್ಲಿಯೂ ಕೊಸ ಗರಿಕೆಯನ್ನು ಕಾಣುವ ಕನಸುಗಾರನ ಭಾವ ಈ ಕಾವ್ಯದಲ್ಲಿ ಮೂಡಿದೆ.

ಗದಗ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮತ್ತೊಂದು ಬಲಿ

ಗದಗ: ಮದುಮೇಹ ಮತ್ತು ಮೂತ್ರಕೋಶ ತೊಂದರೆಯಿಂದ ಬಳಲುತ್ತಿದ್ದ 44 ವರ್ಷದ ಲಕ್ಕುಂಡಿ ಗ್ರಾಮದ ಪುರುಷ ಗದಗ…

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಪ್ರಶ್ನೆಪತ್ರಿಕೆ ಮಾದರಿ ಬದಲಾವಣೆ

ಎಸ್ಸೆಸ್ಸೆಲ್ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದ್ದು, ಜೂ.21 ರಿಂದ ಜುಲೈ 5ರ ವರೆಗೆ ಪರೀಕ್ಷೆ ನಡೆಯಲಿದೆ.

ಶಿರಹಟ್ಟಿ ತಾಲೂಕಿನ ಕೇರಹಳ್ಳಿ ಗ್ರಾಮದಲ್ಲಿ ಜೋಡಿ ಹತ್ಯೆ

ಕನ್ಯಾ ನೋಡಲು ಬಂದವನು ತನ್ನ ಜೊತೆಗೊಬ್ಬನನ್ನು ಸ್ಮಶಾನಕ್ಕೆ ಕರೆದೋಯ್ದ. ಕನ್ನ್ಯೆ ಯನ್ನು ನೋಡಿ ಬಂದು ನಗುನಗುತ್ತಲೆ…