ಬೆಂಗಳೂರು: ರಾಜ್ಯದಲ್ಲಿಂದು 210 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 7944 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 179. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 4983 ಕೇಸ್ ಗಳು. ರಾಜ್ಯದಲ್ಲಿ 2843 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ 12 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 114 ಕ್ಕೆ ಏರಿಕೆಯಾಗಿದೆ. ಇಂದು ದೃಢಪಟ್ಟ ಸೋಂಕಿತರಲ್ಲಿ 58 ಕೇಸ್ ಗಳಿಗೆ ಅಂತರಾಜ್ಯ ಪ್ರವಾಸದ ಹಿನ್ನೆಲೆ ಇದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲಿಟಿನ್ ನಲ್ಲಿ ತಿಳಿಸಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬಳ್ಳಾರಿ -48
ಕಲಬುರಗಿ-48
ದಕ್ಷಿಣ ಕನ್ನಡ-23
ರಾಮನಗರ-21
ಬೆಂಗಳೂರು ನಗರ-17
ಯಾದಗಿರಿ-08
ಮಂಡ್ಯ-07
ಬೀದರ್-06
ಗದಗ-05
ರಾಯಚೂರು-04
ಹಾಸನ-04
ಧಾರವಾಡ-04
ದಾವಣಗೆರೆ-03
ಚಿಕ್ಕಮಗಳೂರು-03
ವಿಜಯಪುರ-02
ಉತ್ತರ ಕನ್ನಡ-02
ಮೈಸೂರು-02
ಬಾಗಲಕೋಟೆ-01
ಶಿವಮೊಗ್ಗ-01
ಕೊಪ್ಪಳ-01

Leave a Reply

Your email address will not be published. Required fields are marked *

You May Also Like

ಮುಳಗುಂದದಲ್ಲಿ ರಸ್ತೆ ಸುರಕ್ಷತೆ ಸಪ್ತಾಹ

ಎಸ್.ಜೆ.ಜೆ.ಎಂ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗದಗ ಜಿಲ್ಲಾ ಪೋಲಿಸ್ ಹಾಗೂ ಸ್ಥಳಿಯ ಪೋಲಿಸ್ ಠಾಣೆ ವತಿಯಿಂದ ರಸ್ತೆ ಸುರಕ್ಷತೆ ಸಪ್ತಾಹ ನಡೆಯಿತು.

ಕೊರೊನಾ ಎಫೆಕ್ಟ್: ಎಂಜನೀಯರಿಂಗ್, ಡಿಪ್ಲೋಮಾ, ಎಂಬಿಎ, ಐಟಿಐ ಉದ್ಯೋಗಿಗಳು ನರೆಗಾ ಕೆಲಸಕ್ಕೆ..!

ಉನ್ನತ ಶಿಕ್ಷಣ ಪಡೆದು ತಿಂಗಳಾದರೆ ಸಾಕು ಕೈತುಂಬ ಸಂಬಳ ಎಣಿಸುತ್ತಿದ್ದವರು ಬದುಕಿನ ಅನಿವಾರ್ಯತೆಗೆ ನರೇಗಾ ಕೂಲಿ ಕೆಲಸಕ್ಕೆ ಹೊರಟಿದ್ದಾರೆ.

ಕನ್ನಡದ ಕೋಟ್ಯಾಧಿಪತಿ ಪವರ್ ಸ್ಟಾರ್ ಪುನೀತ್ ರಾಜಕುಮಾರ ಇನ್ನಿಲ್ಲ ಕಂಠೀರವ್ ಸ್ಟೆಡಿಯಂನಲ್ಲಿ ಸಾರ್ವಜನಿಕರಿಗೆ ದರ್ಶನ..!

ಕನ್ನಡದ ಕೋಟ್ಯಾಧಿಪತಿ ಪವರ್ ಸ್ಟಾರ್ ಪುನೀತ್ ರಾಜಕುಮಾರ ಇನ್ನಿಲ್ಲ ಕಂಠೀರವ್ ಸ್ಟೆಡಿಯಂನಲ್ಲಿ ಸಾರ್ವಜನಿಕರಿಗೆ ದರ್ಶನ..!

ರಾಜ್ಯದಲ್ಲಿ ಕೆಡಿಇಎಮ್ ನಿಂದ 10 ಲಕ್ಷ ಉದ್ಯೋಗ ಸೃಷ್ಟಿ!

ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಮ್) 2025ರ ವೇಳೆಗೆ ರಾಜ್ಯದಲ್ಲಿ 10 ಲಕ್ಷ ಉದ್ಯೋಗ ಸೃಷ್ಟಿ ಮಾಡಲಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವಥ್ ನಾರಾಯಣ್ ಹೇಳಿದರು.