ಬೆಂಗಳೂರು: ರಾಜ್ಯದಲ್ಲಿಂದು 210 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 7944 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 179. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 4983 ಕೇಸ್ ಗಳು. ರಾಜ್ಯದಲ್ಲಿ 2843 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ 12 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 114 ಕ್ಕೆ ಏರಿಕೆಯಾಗಿದೆ. ಇಂದು ದೃಢಪಟ್ಟ ಸೋಂಕಿತರಲ್ಲಿ 58 ಕೇಸ್ ಗಳಿಗೆ ಅಂತರಾಜ್ಯ ಪ್ರವಾಸದ ಹಿನ್ನೆಲೆ ಇದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲಿಟಿನ್ ನಲ್ಲಿ ತಿಳಿಸಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬಳ್ಳಾರಿ -48
ಕಲಬುರಗಿ-48
ದಕ್ಷಿಣ ಕನ್ನಡ-23
ರಾಮನಗರ-21
ಬೆಂಗಳೂರು ನಗರ-17
ಯಾದಗಿರಿ-08
ಮಂಡ್ಯ-07
ಬೀದರ್-06
ಗದಗ-05
ರಾಯಚೂರು-04
ಹಾಸನ-04
ಧಾರವಾಡ-04
ದಾವಣಗೆರೆ-03
ಚಿಕ್ಕಮಗಳೂರು-03
ವಿಜಯಪುರ-02
ಉತ್ತರ ಕನ್ನಡ-02
ಮೈಸೂರು-02
ಬಾಗಲಕೋಟೆ-01
ಶಿವಮೊಗ್ಗ-01
ಕೊಪ್ಪಳ-01

Leave a Reply

Your email address will not be published. Required fields are marked *

You May Also Like

ಸಂತ್ರಸ್ತರಿಗೆ ನ್ಯಾಯ ದೊರಕುವುದೇ…?

ನೌಶಾದ್ ಜನ್ನತ್ತ ಮೂಲತಃ ಕೊಡಗಿನವರು. ನೆರೆ ಸಂದರ್ಭದಿಂದ ಈವರೆಗೆ ಕೊಡುಗಿನ ನೋವಿಗೆ ತಮ್ಮ ತಂಡದೊಂದಿದೆ ಧ್ವನಿಯಾಗುತ್ತಿದ್ದಾರೆ. ನೌಶಾದ್ ಬರೆದ ಸಂತ್ರಸ್ತರಿಗೆ ನ್ಯಾಯ ದೊರಕುವುದೇ..? ಎನ್ನುವ ಲೇಖನ ನಿಮ್ಮ ಉತ್ತರಪ್ರಭದ, ಉತ್ತರ ವಿಶೇಷದಲ್ಲಿ….

ಎಂಇಎಸ್ ಗೆ ಖಡಕ್ ವಾರ್ನಿಂಗ್…ಬೆಳಗಾವಿಯಲ್ಲಿ ಹೈ ಅಲರ್ಟ್!

ಬೆಳಗಾವಿ : ರಾಜ್ಯದಲ್ಲಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿದೆ. ಇದಕ್ಕೆ ಬೆಳಗಾವಿ ಜಿಲ್ಲೆ ಕೂಡ ಹೊರತಾಗಿಲ್ಲ. ಆದರೆ, ಕನ್ನಡ ಹಬ್ಬ ಆಚರಿಸುವ ಬದಲಾಗಿ ಕರಾಳ ದಿನಾಚರಣೆ ಆಚರಿಸಲು ಮುಂದಾಗಿದ್ದ ಎಂಇಎಸ್‍ ಗೆ ಮುಖ ಭಂಗವಾಗಿದೆ.

ಬೆಂಗಳೂರು ಹಾಗೂ ಗದಗಿಗೆ ಬರಲಿದೆ ಕೊರೊನಾ ಎಕ್ಸ್ ಪ್ರೆಸ್!

ಬೆಂಗಳೂರು: ಸದ್ಯದಲ್ಲಿಯೇ ಬೆಂಗಳೂರಿಗೆ ಕೊರೊನಾ ಎಕ್ಸ್ ಪ್ರೆಸ್ ಬರಲಿದೆ.ಕರ್ನಾಟಕದ ಗ್ರೀನ್ ಜೋನ್ ಗೆ ದಾಳಿಯಿಟ್ಟ ಮುಂಬಯಿ…

ಮುಶಿಗೇರಿ: ನಾಗನಗೌಡ ಗೌಡರ ರಾಜ್ಯಕ್ಕೆ 2ನೇ ರ್ಯಾಂ ಕ್ ಪಡೆದು ಸೈಂಟಿಫಿಕ್ ಆಪೀಸರ್ ಹುದ್ದೆಗೆ ಆಯ್ಕೆ

ಗದಗ: ಪೊಲೀಸ್ ಇಲಾಖೆ ವತಿಯಿಂದ ಕಳೆದ ವರ್ಷ 28.05.2021 ರಂದು  ವಿಧಿವಿಜ್ಞಾನ  ಪ್ರಯೋಗಾಲಯ ವಿಭಾಗದಲ್ಲಿ  84…