ಅಹಮದಾಬಾದ್: ಗುಜರಾತ್ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುತ್ತಿರುವ ದ್ವೈವಾರ್ಷಿಕ ಚುನಾವಣೆಯಲ್ಲಿ ಮತದಾನ ಮಾಡಲು ಬಿಜೆಪಿ ಶಾಸಕ ಕೇಸರಿಸಿನ್ಹ ಜಸಂಗ್ಭಾಯ್ ಸೋಲಂಕಿ ಆಂಬುಲೆನ್ಸ್ ನಲ್ಲಿ ಆಗಮಿಸಿದರು. ಅನಾರೋಗ್ಯದಿಂದಾಗಿ ಚಿಕಿತ್ಸೆ ಪಡೆಯಲು ಮತಾರ್ ಕ್ಷೇತ್ರದ ಶಾಸಕರಾಗಿರುವ ಇವರು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಇಂದು ಮತದಾನ ಪ್ರಯುಕ್ತ ಆಸ್ಪತ್ರೆಯಿಂದ ನೇರವಾಗಿ ವಿಧಾನಸಭೆಗೆ ಆಗಮಿಸಿದರು. ರಾಜ್ಯದಿಂದ 4 ರಾಜ್ಯಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು, ಇಂದು ಸಂಜೆ ಫಲಿತಾಂಶ ಪ್ರಕಟವಾಗಲಿದೆ.

Leave a Reply

Your email address will not be published. Required fields are marked *

You May Also Like

ಸಿದ್ದರಾಮಯ್ಯಗೆ ಧಮ್ ಇದ್ದರೆ ಚಿದಂಬರಂ ಮುಂದೆ ಮಾತನಾಡಲಿ – ಕಟೀಲ್ ಸವಾಲು!

ಮಡಿಕೇರಿ : ನನ್ನ ಧಮ್ ಬಗ್ಗೆ ಮಾತನಾಡುವ ಸಿದ್ದರಾಮಯ್ಯ ಅವರಿಗೆ ಧಮ್ ಇದ್ದರೆ ಚಿದಂಬರಂ ಮುಂದೆ ನಿಂತು ಮಾತನಾಡಲಿ ಎಂದು ಕಟೀಲ್ ಸವಾಲು ಹಾಕಿದ್ದಾರೆ.

ಸಿದ್ದರಾಮಯ್ಯ ಸ್ವಾರ್ಥ ರಾಜಕಾರಣವೇ ಪಕ್ಷ ಬಿಡಲು ಕಾರಣ: ಸಚಿವ ಬಿ.ಸಿ ಪಾಟೀಲ್…!

ಕೊಪ್ಪಳ: ಕಾಂಗ್ರೆಸ್ ನವರು ಶಾಸಕರನ್ನು ಸರಿಯಾದ ರೀತಿಯಲ್ಲಿ ನಡೆಸಿಕೊಳ್ಳದೆ ಅವರಿಗೆ ಮೋಸ ಮಾಡಿದರು. ಇದಲ್ಲದೆ ಮುಖ್ಯಮಂತ್ರಿಯಾಗಿ…

ಬಿಜೆಪಿ ಕಾರ್ಯಕರ್ತರು, ಪೊಲೀಸರ ನಡುವೆ ಸಂಘರ್ಷ!

ಕೋಲ್ಕತಾ : ಬಿಜೆಪಿ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಗುರುವಾರ ಹಿಂಸಾತ್ಮಕ ಘಷರ್ಣೆ ನಡೆದಿರುವ ಘಟನೆ ಪಶ್ಚಿಮ ಬಂಗಳಾದಲ್ಲಿ ನಡೆದಿದೆ.

ಭಾರತ ಸೈನಿಕರ ಮೇಲೆ ನಿಗಾ: ಪಾಕ್ ಕುತಂತ್ರ ಬುದ್ದಿ

ಭಾರತದ ಸೈನಿಕರ ಮೇಲೆ ನಿಗಾ ಇಡುವ ನಿಟ್ಟಿನಲ್ಲಿ ಪಾಕ್ ಕುತಂತ್ರ ಬುದ್ಧಿ ಬಳಕೆ ಮಾಡಿರುವುದು ಬೆಳಕಿಗೆ ಬಂದಿದೆ.