ಅಹಮದಾಬಾದ್: ಗುಜರಾತ್ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುತ್ತಿರುವ ದ್ವೈವಾರ್ಷಿಕ ಚುನಾವಣೆಯಲ್ಲಿ ಮತದಾನ ಮಾಡಲು ಬಿಜೆಪಿ ಶಾಸಕ ಕೇಸರಿಸಿನ್ಹ ಜಸಂಗ್ಭಾಯ್ ಸೋಲಂಕಿ ಆಂಬುಲೆನ್ಸ್ ನಲ್ಲಿ ಆಗಮಿಸಿದರು. ಅನಾರೋಗ್ಯದಿಂದಾಗಿ ಚಿಕಿತ್ಸೆ ಪಡೆಯಲು ಮತಾರ್ ಕ್ಷೇತ್ರದ ಶಾಸಕರಾಗಿರುವ ಇವರು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಇಂದು ಮತದಾನ ಪ್ರಯುಕ್ತ ಆಸ್ಪತ್ರೆಯಿಂದ ನೇರವಾಗಿ ವಿಧಾನಸಭೆಗೆ ಆಗಮಿಸಿದರು. ರಾಜ್ಯದಿಂದ 4 ರಾಜ್ಯಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು, ಇಂದು ಸಂಜೆ ಫಲಿತಾಂಶ ಪ್ರಕಟವಾಗಲಿದೆ.
You May Also Like
ಯತ್ನಾಳ್ ಗೆ ಬಿಜೆಪಿ ಹೈಕಮಾಂಡ್ ನ ಶ್ರೀರಕ್ಷೆ ಇದೆ – ಹೊರಟ್ಟಿ!
ಚಿಕ್ಕಬಳ್ಳಾಪುರ : ಬಿಜೆಪಿಯ ಹೈಕಮಾಂಡ್ ತಮ್ಮ ಅಭಿಪ್ರಾಯವನ್ನು ಯತ್ನಾಳ್ ಅವರ ಮೂಲಕ ಹೇಳಿಸುತ್ತಿದೆ ಎಂದು ಶಾಸಕ ಬಸವರಾಜ್ ಹೊರಟ್ಟಿ ಹೇಳಿದ್ದಾರೆ.
- ಉತ್ತರಪ್ರಭ
- October 24, 2020
ಶಾಸಕ ಡಾ: ವೀರಣ್ಣ ಚರಂತಿಮಠ ಇವರಿಂದ 10ಕೋಟಿ.17ಲಕ್ಷ ರೂ ಗಳ ಕಾಮಗಾರಿ ಚಾಲನೆ
ಬಾಗಲಕೋಟೆ: ಕ್ಷೇತ್ರದ ಶಾಸಕ ಡಾ:ವೀರಣ್ಣ ಚರಂತಿಮಠ ತಾಲ್ಲೂಕಿನ ಬೇವೂರು ಹಾಗೂ ಬೆನಕಟ್ಟಿ ಗ್ರಾಮಗಳಲ್ಲಿ ಸೋಮವಾರ 10 ಕೋಟಿ, 17 ಲಕ್ಷ ರೂ.ಗಳ ವೆಚ್ಚದ ರಸ್ತೆ ಅಭಿವೃದ್ಧಿ ಹಾಗೂ ಸಮುದಾಯ ಭವನಗಳ ನಿರ್ಮಾಣ ಕಾಮಗಾರಿ ಗಳಿಗೆ ಚಾಲನೆ ನೀಡಿದರು.
- ಉತ್ತರಪ್ರಭ
- June 22, 2020
ದೇಶದಲ್ಲಿ 7.20 ಲಕ್ಷ ಪಾಸಿಟಿವ್! : 20 ಸಾವಿರ ದಾಟಿದ ಸಾವಿನ ಸಂಖ್ಯೆ
ನವದೆಹಲಿ: ಕಳೆದ 24 ತಾಸುಗಳಲ್ಲಿ (ಸೋಮವಾರ ಮಧ್ಯಾಹ್ನ 12ರಿಂದ) ಮಧ್ಯಾಹ್ನ 12ಗಂಟೆಯೊಳಗೆ 22,252 ಹೊಸ ಪಾಸಿಟಿವ್…
- ಉತ್ತರಪ್ರಭ
- July 7, 2020
ಸಿಡಿ ಪ್ರಕರಣ : ಸತ್ಯಾಂಶ ತಿಳಿಯದೆ ಹೆಸರು ಹೇಳಬಾರದು
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಷಡ್ಯಂತ್ರ ನಡೆದಿದೆ. ನಾಲ್ಕೈದು ಜನ ಸೇರಿಕೊಂಡು ಷಡ್ಯಂತ್ರ ಮಾಡಿದ್ದಾರೆ ಎಂದು ಹರಿಹರ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಮಪ್ಪ ಹೇಳಿದ್ದಾರೆ.
- ಉತ್ತರಪ್ರಭ
- March 18, 2021