ನವದೆಹಲಿ: ಖಿನ್ನತೆ ಬಗ್ಗೆ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಮಾತನಾಡಿದ್ದಾರೆ.

ಅವರು ಈ ಹಿಂದೆ ತಾವು ಅನುಭವಿಸಿದ್ದ ಖಿನ್ನತೆ ಬಗ್ಗೆ ಹಲವು ಬಾರಿ ಬಹಿರಂಗವಾಗಿಯೇ ಹೇಳಿಕೊಂಡಿದ್ದರು. ಇತ್ತೀಚೆಗೆ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ನಂತರ ಖಿನ್ನತೆಯ ಕುರಿತು ಚರ್ಚೆ ಬಂದಿದೆ.

ಈ ಕುರಿತು ದೀಪಿಕಾ ಪಡುಕೋಣೆ ಮತ್ತೊಮ್ಮೆ ಮಾತನಾಡಿದ್ದಾರೆ. ಮಾನಸಿಕ ಖಿನ್ನತೆ ಬಗ್ಗೆ ಸಂದೇಶ ನೀಡಿರುವ ಅವರು, ಸಕ್ಕರೆ ಕಾಯಿಲೆ, ಕ್ಯಾನ್ಸರ್ ನಂತಹ ಕಾಯಿಲೆಗಳಂತೆ ಖಿನ್ನತೆ ಸಹ ಒಂದು ಕಾಯಿಲೆ. ಇದನ್ನು ಮುಕ್ತವಾಗಿ ಹೇಳಿಕೊಂಡು ಸೂಕ್ತ ಚಿಕಿತ್ಸೆ ಪಡೆದುಕೊಂಡರೆ ಉತ್ತಮ ಎಂದು ಸಲಹೆ ನೀಡಿದ್ದಾರೆ.

2015ರಿಂದ ದೀಪಿಕಾ ಖಿನ್ನತೆ, ಮಾನಸಿಕ ಸಮಸ್ಯೆಯಿಂದ ಬಳಲುತ್ತಿರುವವರ ಪರಿಹಾರಕ್ಕೆಂದು ಲಿವ್ ಲವ್ ಲಾಫ್ ಫೌಂಡೇಶನ್ (ಟಿಎಲ್ಎಲ್ಎಲ್ಎಫ್)ನ್ನು ಆರಂಭಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಮನೆಯಲ್ಲಿಯೇ ಕುಳಿತ ಮಕ್ಕಳಲ್ಲಿ ಹೆಚ್ಚಾಗುತ್ತಿದೆ ಬೊಜ್ಜು ಸಮಸ್ಯೆ!

ಲಾಕ್ ಡೌನ್ ನಿಂದಾಗಿ ಸದ್ಯ ಮಕ್ಕಳು ಮನೆಯಲ್ಲಿಯೇ ತಮ್ಮ ಬಾಲ್ಯ ಕಳೆಯುತ್ತಿದ್ದಾರೆ. ಇದರಿಂದಾಗಿ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ.

ನಟ ಶಿವರಾಜ್ ಕುಮಾರ್ ಜೊತೆ ಮಂಗ್ಲಿ ನಟಿಸ್ತಾರಂತೆ?

ಇಷ್ಟು ದಿನ ಕಣ್ಣೇ ಅದಿರಿಂದ ಹಾಡಿನ ಮೂಲಕ ಕರ್ನಾಟಕ ಜನತೆಯನ್ನು ತಮ್ಮತ್ತ ಸೆಳೆದುಕೊಂಡಿದ್ದ ಮಂಗ್ಲಿ ಈಗ ನಟನೆಯ ಮೂಲಕವೂ ಕನ್ನಡಿಗರಿಗೆ ಹತ್ತಿರ ಆಗಲು ಪ್ರಯತ್ನಿಸುತ್ತಿದ್ದಾರೆ. ಕನ್ನಡದ ಸಿನಿಮಾಗಳಲ್ಲಿ ನಟಿಸುವಂತೆ ಅವರಿಗೆ ಬೇಡಿಕೆ ಬರುತ್ತಿದೆ. ಆ ಪೈಕಿ ಒಂದು ಸಿನಿಮಾವನ್ನು ಅವರು ಒಪ್ಪಿಕೊಂಡಿದ್ದಾರೆ. ಅದು ಶಿವರಾಜ್​ಕುಮಾರ್​ ನಟನೆಯ ಚಿತ್ರ ಎಂಬುದು ವಿಶೇಷ.

ಹಾಸ್ಯನಟ ಮಿಮಿಕ್ರಿ ರಾಜಗೋಪಾಲ್ ಕಾಲವಶ

ಬೆಂಗಳೂರು: ಕನ್ನಡ, ತಮಿಳು ಮತ್ತಿತರ ಭಾಷೆಗಳ 650ಕ್ಕೂ ಅಧಿಕ ಸಿನಿಮಾಗಳಲ್ಲಿ ಅಭಿನಯಿಸಿದ್ದ ಹಾಸ್ಯ ನಟ ಮಿಮಿಕ್ರಿ…

ಪಚನ ಶಕ್ತಿ ವೃದ್ಧಿಗೆ ಮೊಳಕೆ ಒಡೆದ ಹೆಸರು ಕಾಳು

ಸದ್ಯ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಮಹಾಮಾರಿ ತಡೆಗಟ್ಟಲು ಆತ್ಮವಿಶ್ವಾಸದ ಜೊತೆಗೆ ರೋಗನಿರೋಧಕ ಶಕ್ತಿ ಹೆಚ್ಚಾಗಿ ಬೇಕಾಗುತ್ತದೆ. ಇದಕ್ಕಾಗಿ ಸಾರ್ವಜನಿಕರು ಜಾಗೃತಿ ವಹಿಸುವ ಅಗತ್ಯತೆ ತುಂಬಾ ಇದೆ. ಮಕ್ಕಳು, ವೃದ್ಧರು ಸೇರಿದಂತೆ ಎಲ್ಲ ವಯಸ್ಸಿನವರು ಇಮ್ಯೂನಿಟಿ ಪವರ್ ಹೆಚ್ಚಿಸುವ ಆಹಾರದತ್ತ ಹೆಚ್ಚಿನ ಗಮನ ಹರಿಸುವ ಅಗತ್ಯತೆ ಈ ಸಂದರ್ಭದಲ್ಲಿ ತುಂಬಾ ಇದೆ. ಇದಕ್ಕೆ ರಾಮಬಾಣ ಎಂಬಂತೆ ವರ್ತಿಸುವ ಹೆಸರುಕಾಳನ್ನು ಜನರು ಹೆಚ್ಚಾಗಿ ಬಳಸುವ ಅವಶ್ಯಕತೆ ಇದೆ.