ನವದೆಹಲಿ: ಖಿನ್ನತೆ ಬಗ್ಗೆ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಮಾತನಾಡಿದ್ದಾರೆ.

ಅವರು ಈ ಹಿಂದೆ ತಾವು ಅನುಭವಿಸಿದ್ದ ಖಿನ್ನತೆ ಬಗ್ಗೆ ಹಲವು ಬಾರಿ ಬಹಿರಂಗವಾಗಿಯೇ ಹೇಳಿಕೊಂಡಿದ್ದರು. ಇತ್ತೀಚೆಗೆ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ನಂತರ ಖಿನ್ನತೆಯ ಕುರಿತು ಚರ್ಚೆ ಬಂದಿದೆ.

ಈ ಕುರಿತು ದೀಪಿಕಾ ಪಡುಕೋಣೆ ಮತ್ತೊಮ್ಮೆ ಮಾತನಾಡಿದ್ದಾರೆ. ಮಾನಸಿಕ ಖಿನ್ನತೆ ಬಗ್ಗೆ ಸಂದೇಶ ನೀಡಿರುವ ಅವರು, ಸಕ್ಕರೆ ಕಾಯಿಲೆ, ಕ್ಯಾನ್ಸರ್ ನಂತಹ ಕಾಯಿಲೆಗಳಂತೆ ಖಿನ್ನತೆ ಸಹ ಒಂದು ಕಾಯಿಲೆ. ಇದನ್ನು ಮುಕ್ತವಾಗಿ ಹೇಳಿಕೊಂಡು ಸೂಕ್ತ ಚಿಕಿತ್ಸೆ ಪಡೆದುಕೊಂಡರೆ ಉತ್ತಮ ಎಂದು ಸಲಹೆ ನೀಡಿದ್ದಾರೆ.

2015ರಿಂದ ದೀಪಿಕಾ ಖಿನ್ನತೆ, ಮಾನಸಿಕ ಸಮಸ್ಯೆಯಿಂದ ಬಳಲುತ್ತಿರುವವರ ಪರಿಹಾರಕ್ಕೆಂದು ಲಿವ್ ಲವ್ ಲಾಫ್ ಫೌಂಡೇಶನ್ (ಟಿಎಲ್ಎಲ್ಎಲ್ಎಫ್)ನ್ನು ಆರಂಭಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಹರ್ನಾಜ್ ಕೌರ್ ಸಂಧು 2021ರ ನೂತನ ವಿಶ್ವ ಸುಂದರಿ!

ಉತ್ತರಪ್ರಭ ದೆಹಲಿ: 2021ರ 70ನೇ ಆವೃತ್ತಿಯ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತದ ಹರ್ನಾಜ್ ಕೌರ್ ಸಂಧು…

ಪುಟಾಣಿಗಳ ಬಿಂದಾಸ್ ಸ್ಟೇಪ್ಸ್…ಬೊಂಬಾಟ್ ಪ್ರಫಾರ್ಮನ್ಸ್ ಗೆ ಜನ ಫಿದಾ…!

ವಿಶೇಷ ವರದಿ: ಗುಲಾಬಚಂದ ಆರ್. ಜಾಧವಆಲಮಟ್ಟಿ : ಪುಟ್ಟ ಪುಟ್ಟ ಪುಟಾಣಿ ಮಕ್ಕಳು ಫೂಲ್ ಜೋಶ್…

ಗೋಲ್ಡನ್ ಸ್ಟಾರ್ ಗೆ ಅಡ್ವಾನ್ಸ್ ವಿಶ್ ಮಾಡಿದ ಕಿಚ್ಚ

ಬೆಂಗಳೂರು : ಕಿಚ್ಚ ಸುದೀಪ್ ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ ಅಡ್ವಾನ್ಸ್ ವಿಶ್ ಮಾಡಿದ್ದಾರೆ. ಗೋಲ್ಡನ್…