ದೆಹಲಿ: ಕೊರೊನಾ ಪರೀಕ್ಷೆಗೆ ಸಮಂಜಸ ದರ ನಿಗದಿಮಾಡಬೇಕು ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಭೂಷಣ್ ಹೇಳಿದ್ದಾರೆ. ದೇಶಾದ್ಯಂತ ಕೊರೊನಾ ಪರೀಕ್ಷೆಗೆ ಏಕರೂಪತೆ ಇರಬೇಕು. ಜೊತೆಗೆ, ವಾರ್ಡ್ ಗಳಲ್ಲಿ ಸಿಸಿಟಿವಿ ಇರಿಸಬೇಕು ಎಂದು ಕೂಡ ಕೋರ್ಟ್ ಹೇಳಿದೆ.
ದೇಶಾದ್ಯಂತ ಕೊರೊನಾ ವ್ಯಾಪಕವಾಗಿ ಪಸರಿಸುತ್ತಿರುವ ಹಿನ್ನೆಲೆಯಲ್ಲಿ ನಾಗರಿಕರು ಪರದಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಸುಮೋಟೋ ಪ್ರಕರಣದಡಿ ಕೊರೊನಾ ರೋಗಿಗಳಿಗೆ ಮತ್ತು ಕೊರೊನಾ ಕಾರಣದಿಂದ ಮಡಿದವರ ಶವ ಸಂಸ್ಕಾರ ಮಾರ್ಗಸೂಚಿಗಳ ಕುರಿತು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು.
ಈ ವೇಳೆ, ಪರಿಣತರ ತಂಡ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಪರಿಹಾರಾತ್ಮಕ ಕ್ರಮಗಳನ್ನು ಕೈಗೊಳ್ಳಬೇಕು ಎಂದಿತು. ಜೊತೆಗೆ, ರೋಗಿಗಳ ಚಿಕಿತ್ಸೆಗೆ ಇರುವ ಅಡೆತಡೆಗಳನ್ನು ನಿವಾರಿಸಬೇಕು ಮತ್ತು ಶವಸಂಸ್ಕಾರ ವಿಷಯದಲ್ಲಿ ಯಾವುದೇ ಅಡ್ಡಿಗಳಾಗದಂತೆ ನೋಡಿಕೊಳ್ಳಬೇಕು ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ: ಡಾ. ಕೆ. ಸುಧಾಕರ್

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಆದರೆ, ಸೋಂಕಿತರು ಹೆಚ್ಚಿನ…

18 ಕೋಟಿ ಭಾರತೀಯರಿಗೆ ಕೋವಿಡ್ ನಿರೋಧಕ ಶಕ್ತಿ : ಥೈರೊಕೇರ್ ಸಮೀಕ್ಷೆ ಇವರಿಗೆ ಸೋಂಕು ತಗುಲಿದರೂ ಏನೂ ಆಗಂಗಿಲ್ಲ!

ಖಾಸಗಿ ಲ್ಯಾಬ್ ಒಂದು ದೇಶಾದ್ಯಂತ ವಿವಿಧ ಭಾಗಗಳಲ್ಲಿ ನಡೆಸಿದ ಪ್ರತಿಕಾಯ ಪರೀಕ್ಷೆ (ಆಂಟಿಬಾಡಿ ಟೆಸ್ಟ್)ಗಳ ಫಲಿತಾಂಶ ಬಿಡುಗಡೆ ಮಾಡಿದ್ದು, ದೇಶದ 18 ಕೋಟಿ ಜನರಲ್ಲಿ ಕೋವಿಡ್ ನಿರೋಧಕ

ಬದುಕು ಮುಗಿಸಿದ ಬಂಗಾರದ ಅವ್ವ :ಡಾ. ಗೀತಾ ನಾಗಭೂಷಣ

ಸನ್ 2010ರಲ್ಲಿ ಗದಗ ನಲ್ಲಿ ಜರುಗಿದ ಅಖಿಲ ಭಾರತ 76ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ…

ಪಿ.ಎಸ್.ಐ ನೇಮಕಾತಿ ವಯೋಮಿತಿ ಹೆಚ್ಚಳ: ಗೃಹ ಸಚಿವ ಬೊಮ್ಮಾಯಿ

ಪಿ.ಎಸ್.ಐ ಹುದ್ದೆಯ ನೇಮಕಾತಿಗೆ ಸಂಬಂಧಿಸಿದಂತೆ ವಯೋಮಿತಿಯನ್ನು ಹೆಚ್ಚಿಸಲಾಗಿದೆ. ಈ ಕುರಿತು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.