ಗದಗ: ಜಿಲ್ಲಾ ಪಂಚಾಯತಿಯ ಅಧ್ಯಕ್ಷರಾಗಿ ರಾಜೂಗೌಡ ಕೆಂಚನಗೌಡ್ರ (ಪಾಟೀಲ) ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಜಿ.ಪಂ. ಅಧ್ಯಕ್ಷ/ಉಪಾಧ್ಯಕ್ಷರ ಚುನಾವಣೆಗಳ ಅಧ್ಯಕ್ಷಾಧಿಕಾರಿಗಳು ಹಾಗೂ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಆಮ್ಲನ್ ಆದಿತ್ಯ ಬಿಸ್ವಾಸ್ ಘೋಷಿಸಿದರು.
ಸಾಮಾನ್ಯ ಪುರುಷ ವರ್ಗಕ್ಕೆ ಮೀಸಲಿಡಲಾಗಿದ್ದ ಜಿ.ಪಂ. ಅಧ್ಯಕ್ಷರ ಸ್ಥಾನಕ್ಕೆ ರಾಜೂಗೌಡ ಕೆಂಚನಗೌಡ್ರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇವರು ನರಗುಂದ ತಾಲೂಕಿನ ಕೊಣ್ಣೂರು ಜಿಲ್ಲಾ ಪಂಚಾಯತ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆನಂದ್.ಕೆ, ಅಪರ ಜಿಲ್ಲಾಧಿಕಾರಿ ಸತೀಶ್ಕುಣಮಾರ್ ಎಂ, ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ಜಿಪಂ ಉಪಕಾರ್ಯದರ್ಶಿ ಕಲ್ಲೇಶ, ಜಿ.ಪಂ. ಸದಸ್ಯರುಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಲಾಕ್ ಡೌನ್ : ಶೀಘ್ರದಲ್ಲಿಯೇ ಮತ್ತೊಂದು ವಿಶೇಷ ಪ್ಯಾಕೇಜ್ ಘೋಷಣೆ

ಲಾಕ್ ಡೌನ್ ನಿಂದಾಗಿ ಬಡವರ ತೊಂದರೆ ನೀಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಶೀಘ್ರದಲ್ಲಿಯೇ ಮತ್ತೊಂದು ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಿದೆ.

ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆ : ರಾಜ್ಯದಲ್ಲಿ ಲೇಟ್ ನೈಟ್ ಪಾರ್ಟಿ ನಿಷೇಧಿಸಿದ ಕರ್ನಾಟಕ ಸರ್ಕಾರ

ಕೊರೋನಾ ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಯಲು ಗುರುವಾರದಿಂದ ಲೇಟ್ ನೈಟ್ ಪಾರ್ಟಿಗಳನ್ನು ಸ್ಥಗಿತಗೊಳಿಸುವಂತೆ ರಾಜ್ಯದ ಎಲ್ಲಾ ಸ್ಟಾರ್ ಹೋಟೆಲ್ ಗಳು ಮತ್ತು ರೆಸ್ಟೋರೆಂಟ್ ಗಳಿಗೆ ಸೂಚಿಸಲಾಗಿದೆ ಎಂದು ಸುಧಾಕರ್ ಅವರು ಸುದ್ದಿಗಾರರಿಗೆ ತಿಳಿಸಿದರು.

ಕೊರೊನಾ ನಿಯಂತ್ರಣ ಮಾರ್ಗಸೂಚಿ: ಗದಗ ಡಿಸಿ ಪ್ರಕಟಣೆ

ರಾಜ್ಯದಲ್ಲಿ ಕೊರೊನಾ ಎರಡನೆ ಅಲೆ ಹೆಚ್ಚಾಗುತ್ತಿದ್ದು, ನಿಯಂತ್ರಣ ಕಾರ್ಯ ಅತ್ಯಾವಶ್ಯವಾಗಿದೆ. ವಿಪತ್ತು ನಿರ್ವಹಣೆ ಕಾಯ್ದೆ 2005 ರಲ್ಲಿನ ಸೆಕ್ಷನ್ 24ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ರಾಜ್ಯಾದ್ಯಂತ ಸಾರ್ವಜನಿಕ ಸಮಾರಂಭ, ಆಚರಣೆಗಳು, ಮನರಂಜನೆ ಕಾರ್ಯಕ್ರಮಗಳಿಗೆ ಜನರ ಒಗ್ಗೂಡುವಿಕೆಗೆ ಕೆಳಕಂಡಂತೆ ನಿಯಂತ್ರಣ ಕ್ರಮಗಳನ್ನು ಸರ್ಕಾರ ಜಾರಿಗೊಳಿಸಿದೆ.

ಮುಂಬೈ ಎಕ್ಸಪ್ರೆಸ್ ನಲ್ಲಿ ಬಂದಿಳಿದರು 124 ಜನ..!

ಮುಂಬೈನಲ್ಲಿದ್ದ ಜನರು ಇಂದು ಮುಂಬೈ-ಗದಗ ಎಕ್ಸಪ್ರೆಸ್ ರೈಲಿನ ಮೂಲಕ ಗದಗ ನಗರಕ್ಕೆ ಆಗಮಿಸಿದರು. ಇದರಲ್ಲಿ 124 ಜನರು ರೈಲಿನ ಮೂಲಕ ನಗರಕ್ಕೆ ಆಗಮಿಸಿದರು.