ಆಂಧ್ರ
ವೈ.ಎಸ್.ಆರ್.ಸಿ. – 4 (ಡಿಸಿಎಂ ಪಿಳ್ಳಿ ಸುಭಾಷ್ ಚಂದ್ರ ಬೋಸ್, ಸಚಿವ ಎಂ.ವಿ.ರಮಣ, ಪರಿಮಳಾ ನತವಾನಿ, ಎ.ಆರ್.ರೆಡ್ಡಿ)

ಮಧ್ಯಪ್ರದೇಶ
ಬಿಜೆಪಿ – 2 (ಜ್ಯೋತಿರಾದಿತ್ಯ ಸಿಂದಿಯಾ, ಎಸ್.ಎಸ್.ಸೋಲಂಕಿ)
ಕಾಂಗ್ರೆಸ್ – 1 (ದಿಗ್ವಿಜಯ್ ಸಿಂಗ್)

ರಾಜಸ್ಥಾನ
ಕಾಂಗ್ರೆಸ್ – 2 (ಕೆ.ಸಿ.ವೇಣುಗೋಪಾಲ್, ನೀರಜ್ ಡಂಗಿ)
ಬಿಜೆಪಿ – 1 (ರಾಜೇಂದ್ರ ಗೆಹ್ಲೋಟ್)

ಮೇಘಾಲಯ
ಎಂಡಿಎ – 1 (ಕಾಂಗ್ರೆಸ್ ನಾಯಕ ಕೆನಡಿ ಖೈರಿಯಮ್ ವಿರುದ್ಧ ಡಬ್ಲೂ.ಆರ್. ಖರ್ಲೂಕಿ ಗೆಲುವು)

ಜಾರ್ಖಂಡ್
ಜೆಎಂಎಂ – 1 (ಶಿಬು ಸೊರೇನ್)
ಬಿಜೆಪಿ – 1 (ದೀಪಕ್ ಪ್ರಕಾಶ್)

Leave a Reply

Your email address will not be published. Required fields are marked *

You May Also Like

ಪಿಯು ಪರೀಕ್ಷೆಗೆ ನಿಯಮವೇನು?

ಬೆಂಗಳೂರ: ಇದೆ ಜೂ.18 ರಂದು ನಡೆಯಲಿರುವ ಪಿಯು ಇಂಗ್ಲೀಷ್ ಪರೀಕ್ಷೆ‌ ನಡೆಯಲಿದೆ. ಪರೀಕ್ಷೆಗೆ ಹಾಸ್ಟೆಲ್ ವಿದ್ಯಾರ್ಥಿಗಳು ಮತ್ತು ವಲಸೆ ಕಾರ್ಮಿಕರ ಮಕ್ಕಳಿಗೆ ತಮ್ಮ ಊರು ಅಥವಾ ಸಮೀಪದ ಊರುಗಳಲ್ಲೆ ಪರೀಕ್ಷೆ ಬರೆಯಲು ಪಿಯು ಬೋರ್ಡ್ ಅವಕಾಶ ನೀಡಿದೆ. ತಮ್ಮ ಹೆಸರು ಇರುವ ಆನ್ ಲೈನ್ ಪ್ರತಿಯನ್ನು ಪ್ರಿಂಟ್ ತೆಗೆದುಕೊಂಡು ಆಯ್ಕೆ ಮಾಡಿಕೊಂಡ ಕೇಂದ್ರದಲ್ಲಿ ಪರೀಕ್ಷೆ ಬರೆಯಬಹುದಾಗಿದೆ. ಈ ಬಗ್ಗೆ ಇಂದು ರಾಜ್ಯದ ವಿದ್ಯಾರ್ಥಿಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟವಾಗಲಿದ್ದು ಜೂ.7 ರ ಒಳಗಾಗಿ ಹೊರರಾಜ್ಯದ ವಿದ್ಯಾರ್ಥಿಗಳ ಅಂತಿಮ ಆಯ್ಕೆ ಪಟ್ಟಿ ಹೊರಬೀಳಲಿದೆ.

ಹಳೆಯ ಧಾರಾವಾಹಿಗಳಿಗೆ ಮೊರೆ: ದಾಖಲೆ ಸೇರಿದ ರಾಮಾಯಣ ಧಾರಾವಾಹಿ

ಲಾಕ್ ಡೌನ್ ಹಿನ್ನೆಲೆ ಬಹುತೇಕ ಚಾಲ್ತಿಯಲ್ಲಿರು ಧಾರಾವಾಹಿ ಶೂಟಿಂಗ್ ಕಾರ್ಯ ಕೂಡ ನಿಂತಿದೆ. ಇದರಿಂದಾಗಿ ಡಿಡಿ ವಾಹಿನಿ ಮತ್ತೆ ರಾಮಾಯಣ ಧಾರಾವಾಹಿ ಮರುಪ್ರಸಾರ ಮಾಡಿದ್ದು ವೀಕ್ಷಕರ ಸಂಖ್ಯೆಯಲ್ಲಿ ದಾಖಲೆ ಮೆರೆದಿದೆ.

ಎ.ಪಿ.ಎಮ್.ಸಿ ಅಧ್ಯಕ್ಷರ ಆಯ್ಕೆ: ತಡೆಯಾಜ್ಞೆ ತೆರವು ಗೊಳಸಿ ಪ್ರಕರಣ ಮುಂದುವರೆಸಿದ ನ್ಯಾಯಾಲಯ

ಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಪ್ರಕ್ರಿಯೇ ನಡೆದಿತ್ತು. ಇದರಲ್ಲಿ ಬಿಜೆಪಿಯ ರವೀಂದ್ರ ಉಪ್ಪಿನಬೆಟಗೇರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ನಂತರದ ಬೆಳವಣಿಗೆಯಲ್ಲಿ ಈ ಬಗ್ಗೆ ಚುನಾವಣೆ ಪ್ರಕ್ರಿಯೇ ಪ್ರಶ್ನಿಸಿ ಹಿಂದಿನ ಅವಧಿಯ ಅಧ್ಯಕ್ಷ ಶಿವಕುಮಾರಗೌಡ ಪಾಟೀಲ್ ನ್ಯಾಯಾಲಯ ಮೆಟ್ಟಿಲೇರಿದ್ದರು. ಇದರಿಂದ ಜಿಲ್ಲಾ ನ್ಯಾಯಾಲಯ ತಡೆಯಾಜ್ಞೆ ನೀಡಿತ್ತು.

ಅಗಸ್ಟ್ 3 ಅಥವಾ 5ಕ್ಕೆ ರಾಮ ಮಂದಿರ ಭೂಮಿಪೂಜೆ

‘ಅಗಸ್ಟ್ 3 ಅಥವಾ 5ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಲಾಗಿಸುವುದು. ಪ್ರಧಾನಮಂತ್ರಿಯೇ ಇದನ್ನು ಮಾಡಬೇಕೆಂದು ಟ್ರಸ್ಟ್ ಅಭಿಲಾಷೆಯಾಗಿದ್ದು, ಅವರಿಗೆ ಆಹ್ವಾನ ನೀಡಿದ್ದೇವೆ ಎಂದು ನಿರ್ಮಾಣದ ಜವಾಬ್ದಾರಿ ಪಡೆದಿರುವ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಹೇಳಿದೆ.