ಗದಗ: ಮಾಜಿ ಸಚಿವ ಎಚ್. ವಿಶ್ವನಾಥ‌ ಅವರು ಅನಾಥರಲ್ಲ. ವಿಶ್ವನಾಥ ಸಹ ನಮ್ಮ ಜೊತೆಯಲ್ಲೇ ಇದ್ದಾರೆ. ಬಂದಂಥಹವರಿಗೆ ಒಂದೊಂದು ಅವಕಾಶ ಆಗಿದೆ ಅದೇ ರೀತಿ ಮುಂದಿನದಿನ ವಿಶ್ವನಾಥ ಅವರಿಗೂ ಅವಕಾಶ ಸಿಗುತ್ತದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.
ಈ ಕುರಿತು ಗದಗನಲ್ಲಿ ಮಾತನಾಡಿದ ಅವರು, ನಮಗೆ ಹತ್ತೂ ಜನರಿಗೆ ಒಂದು ಸಾರಿ ಅವಕಾಶ ಆಯಿತು. ಇದೀಗ ನಾಗರಾಜು‌ ಹಾಗೂ ಶಂಕರಗೆ‌ ಅವಕಾಶ ಆಗಿದೆ. ಮುನಿರತ್ನಂ ಹಾಗೂ ಪ್ರತಾಪಗೌಡ ಪಾಟೀಲ್ ಗೆ ಮುಂದಿನ ತಿಂಗಳು ಚುನಾವಣೆ ನಿಗದಿಯಾಗುತ್ತೆ ಎಲ್ಲವೂ ಹಂತಹಂತವಾಗಿ ಅವಕಾಶಗಳು ಸಿಗುತ್ತವೆ. ವಿಶ್ವನಾಥ‌ ಅವರಿಗೂ ಮುಖ್ಯಮಂತ್ರಿ ಯಡಿಯೂರಪ್ಪ ಎಂಎಲ್ಸಿ ಸ್ಥಾನದ ಆಶ್ವಾಸನೆ‌ ನೀಡಿದ್ದಾರೆ. ಯಾರಿಗೂ ಕೂಡ‌ ಇಲ್ಲಾ ಅನ್ನುವ ಪ್ರಶ್ನೆ‌ಯೇ ಇಲ್ಲ. ಮುಖ್ಯಮಂತ್ರಿಗಳು ನುಡಿದಂತೆ‌ ನಡೆದಿದ್ದಾರೆ. ವಿಶ್ವನಾಥ ಸಮೇತ ಮುಖ್ಯಮಂತ್ರಿಗಳ‌ ಭೇಟಿ ಮಾಡಿ ಈ ಬಗ್ಗೆ ಚರ್ಚಿಸಿದ್ದೇವೆ. ಸದ್ಯದಲ್ಲೇ ಮುಂದಿನ ಸಲ ಅವಕಾಶ ಕೊಡ್ತೆವೆ ಅಂತ ಹೇಳಿದ್ದಾರೆ. ಇದಕ್ಕೆ ವಿಶ್ವನಾಥ ಕೂಡ ಒಪ್ಪಿಕೊಂಡಿದ್ದಾರೆ ಎಂದರು.

Leave a Reply

Your email address will not be published. Required fields are marked *

You May Also Like

23 ರಂದು ಆಲಮಟ್ಟಿಗೆ ದೆಹಲಿಯ ಕಾನೂನು ತಂಡ ಭೇಟಿ; 21 ವರ್ಷಗಳ ಹಿಂದೆ ಕತ್ತರಿಸಿದ ಜಲಾಶಯದ ಕ್ರಸ್ಟ್‌ ಗೇಟ್ ಗಳ ಪರಿಶೀಲನೆ

ಉತ್ತರಪ್ರಭಆಲಮಟ್ಟಿ: ಸುಮಾರು 21 ವರ್ಷಗಳ ಹಿಂದೆ ಕತ್ತರಿಸಿ ಸಂರಕ್ಷಿಸಿ ಭದ್ರತೆಯಲ್ಲಿಟ್ಟಿರುವ ಆಲಮಟ್ಟಿ ಆಣೆಕಟ್ಟಿನ ಕ್ರಸ್ಟ್‌ ಗೇಟ್…

ಖಾಸಗಿ ಆಸ್ಪತ್ರೆಗಳಿಗೆ ಸಚಿವ ಜಗದೀಶ್ ಶೆಟ್ಟರ್ ನೀಡಿದ ಎಚ್ಚರಿಕಡ ಏನು?

ಯಾವುದೇ ಎಮರ್ಜೆನ್ಸಿ ಇದ್ದರೆ 24×7 ಜಿಲ್ಲಾಡಳಿತ ಕೆಲಸ‌ ಮಾಡುತ್ತಿದೆ. ಜಿಲ್ಲೆಯಲ್ಲಿ ಎರಡು ಸಾವಿರ ಬೆಡ್ ಸಂಖ್ಯೆ ಹೆಚ್ಚಿಸಲು ಕ್ರಮ‌ಕೈಗೊಳ್ಳಲಾಗಿದೆ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ವಿಶಪ್ರಾಶನದಿಂದ 62 ಕುರಿಗಳ ಸಾವು

ಗದಗ: ವಿಷಪ್ರಾಶನದಿಂದ 62 ಕುರಿಗಳ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆ ನರೇಗಲ್ ನ ಸುಣಗಾರ ಕೆರೆ…

ಪರಿಶಿಷ್ಟರ ಪಟ್ಟಿಗೆ ಸೇರಿದ ಪರಿವಾರ, ತಳವಾರ ಸಿದ್ದಿ ಸಮುದಾಯ: ಸರ್ಕಾರದಿಂದ ಗೆಜೆಟ್ ಆದೇಶ

ಬೆಂಗಳೂರು: ಪರಿವಾರ, ತಳವಾರ ಸಿದ್ದಿ ಸಮುದಾಯಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ರಾಜ್ಯ ಸರ್ಕಾರ ಗೆಜೆಟ್ ಆದೇಶ…