ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೇಗ ಹೆಚ್ಚಾಗುತ್ತಿದೆ. ಸೋಂಕಿತರ ಸಂಖ್ಯೆಯೊಂದಿಗೆ ಸಾವಿನ ಸಂಖ್ಯೆಯೂ ಆತಂಕಕ್ಕೆ ಕಾರಣವಾಗುತ್ತಿದೆ. ಇದರ ಮಧ್ಯೆ ಸೋಂಕಿತರಿಗೆ ಯಾವ ಮೂಲದಿಂದ ಕೊರೊನಾ ಬಂದಿದೆ ಎಂಬುವುದೇ ತಿಳಿಯುತ್ತಿಲ್ಲ.

ಶುಕ್ರವಾರ ಪತ್ತೆಯಾದ 138 ಪ್ರಕರಣಗಳಲ್ಲಿ 41 ಪ್ರಕರಣಗಳು ನಿಗೂಢವಾಗಿಯೇ ಉಳಿದಿವೆ. ಈ ಪ್ರಕರಣಗಳ ಮೂಲವೇ ವೈದ್ಯರಿಗೆ ಹಾಗೂ ಜಿಲ್ಲಾಡಳಿತಕ್ಕೆ ಇನ್ನೂ ತಿಳಿಯುತ್ತಿಲ್ಲ. ಇದು ಬೆಂಗಳೂರಿಗರ ಆತಂಕಕ್ಕೆ ಕಾರಣವಾಗುತ್ತಿದೆ.

ಇದರ ಜೊತೆ ಉಸಿರಾಟ ತೊಂದರೆಯಿಂದ 30 ಜನ, ವಿಷಮಶೀತ ಜ್ವರದಿಂದ 30 ಜನ ಕೊರೊನಾ ಪೀಡಿರಾಗಿದ್ದಾರೆ. ಬೇರೆ ಜಿಲ್ಲೆಗಳಿಗೆ ಹೊರ ರಾಜ್ಯಗಳು ಕಂಟಕವಾದರೆ ಬೆಂಗಳೂರಿಗೆ ನಿಗೂಢ, ಐಎಲ್ಐ ಹಾಗೂ ಸಾರಿ ಕೇಸ್ಗರಳು ಕಂಟಕವಾಗಿ ಕಾಡುತ್ತಿವೆ. ಇದು ಸಮುದಾಯಗಳಿಗೆ ಸೋಂಕು ಹಬ್ಬಲು ದಾರಿ ಮಾಡಿಕೊಡುತ್ತಿದೆ.

Leave a Reply

Your email address will not be published. Required fields are marked *

You May Also Like

ಸಾರ್ವಜನಿಕರ ಗಮನಕ್ಕೆ

ಬೆಟಗೇರಿ ನಗರಸಭೆ ವ್ಯಾಪ್ತಿಯ ಖಸಾಯಿ ಖಾನೆಗಳಲ್ಲಿ ಮಹಾಶಿವರಾತ್ರಿ ಅಂಗವಾಗಿ ಮಾ.11 ರಂದು ಪ್ರಾಣಿವಧೆ ಹಾಗೂ ಮಾಂಸ ಮಾರಾಟ, ಜಾನುವಾರುಗಳ ವಧೆ ಮಾಡುವುದನ್ನು ನಿಷೇಧಿಸಲಾಗಿದೆ.

ಶಿಗ್ಲಿ ನಾಕಾಯಿಂದ – ಲಕ್ಷ್ಮೇಶ್ವರ ತಾಲೂಕಿನ ಸರಹದ್ದಿನವರೆಗೂ ಹದಗೆಟ್ಟ ರಾಜ್ಯ ಹೆದ್ದಾರಿ ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ

 ಉತ್ತರಪ್ರಭ ಲಕ್ಷ್ಮೇಶ್ವರ: ಪಟ್ಟಣದ ಶಿಗ್ಲಿ ನಾಕಾಯಿಂದ – ಲಕ್ಷ್ಮೇಶ್ವರ ತಾಲೂಕಿನ ಸರಹದ್ದಿನವರೆಗೂ ಹದಗೆಟ್ಟ ರಾಜ್ಯ ಹೆದ್ದಾರಿ…

ಗ್ರಾಮ ಪಂಚಾಯ್ತಿ ಚುನಾವಣೆ: ಶಿರಹಟ್ಟಿ ತಾಲೂಕಿನ ಮೀಸಲಾತಿಯ ವಿವರ

ಕರ್ನಾಟಕ ಸರ್ಕಾರವು ಗ್ರಾಮ ಪಂಚಾಯ್ತಿಗಳಿಗೆ ಚುನಾವಣೆ ನಡೆಸಲು ನಿರ್ಧರಿಸಿದ್ದು, ಈ ಕುರಿತು ಕ್ಷೇತ್ರವಾರು ಮೀಸಲಾತಿಯನ್ನು ಪ್ರಕಟಿಸಿದೆ. ಇಂದು ಶಿರಹಟ್ಟಿ ತಾಲೂಕಿನ ಗ್ರಾಮ ಪಂಚಾಯತಿಗಳ

ನಾಳೆಯಿಂದ 14 ದಿನ ರಾಜ್ಯಾದ್ಯಂತ ಲಾಕ್

ನಾಳೆ ರಾತ್ರಿಯಿಂದಲೇ ರಾಜ್ಯಾದ್ಯಂತ 14 ದಿನಗಳವರೆಗೆ ಲಾಕ್ ಡೌನ್ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.