ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೇಗ ಹೆಚ್ಚಾಗುತ್ತಿದೆ. ಸೋಂಕಿತರ ಸಂಖ್ಯೆಯೊಂದಿಗೆ ಸಾವಿನ ಸಂಖ್ಯೆಯೂ ಆತಂಕಕ್ಕೆ ಕಾರಣವಾಗುತ್ತಿದೆ. ಇದರ ಮಧ್ಯೆ ಸೋಂಕಿತರಿಗೆ ಯಾವ ಮೂಲದಿಂದ ಕೊರೊನಾ ಬಂದಿದೆ ಎಂಬುವುದೇ ತಿಳಿಯುತ್ತಿಲ್ಲ.

ಶುಕ್ರವಾರ ಪತ್ತೆಯಾದ 138 ಪ್ರಕರಣಗಳಲ್ಲಿ 41 ಪ್ರಕರಣಗಳು ನಿಗೂಢವಾಗಿಯೇ ಉಳಿದಿವೆ. ಈ ಪ್ರಕರಣಗಳ ಮೂಲವೇ ವೈದ್ಯರಿಗೆ ಹಾಗೂ ಜಿಲ್ಲಾಡಳಿತಕ್ಕೆ ಇನ್ನೂ ತಿಳಿಯುತ್ತಿಲ್ಲ. ಇದು ಬೆಂಗಳೂರಿಗರ ಆತಂಕಕ್ಕೆ ಕಾರಣವಾಗುತ್ತಿದೆ.

ಇದರ ಜೊತೆ ಉಸಿರಾಟ ತೊಂದರೆಯಿಂದ 30 ಜನ, ವಿಷಮಶೀತ ಜ್ವರದಿಂದ 30 ಜನ ಕೊರೊನಾ ಪೀಡಿರಾಗಿದ್ದಾರೆ. ಬೇರೆ ಜಿಲ್ಲೆಗಳಿಗೆ ಹೊರ ರಾಜ್ಯಗಳು ಕಂಟಕವಾದರೆ ಬೆಂಗಳೂರಿಗೆ ನಿಗೂಢ, ಐಎಲ್ಐ ಹಾಗೂ ಸಾರಿ ಕೇಸ್ಗರಳು ಕಂಟಕವಾಗಿ ಕಾಡುತ್ತಿವೆ. ಇದು ಸಮುದಾಯಗಳಿಗೆ ಸೋಂಕು ಹಬ್ಬಲು ದಾರಿ ಮಾಡಿಕೊಡುತ್ತಿದೆ.

Leave a Reply

Your email address will not be published. Required fields are marked *

You May Also Like

ಆರ್ ಸಿಬಿ ಈ ಬಾರಿ ಕಪ್ ಗೆಲ್ಲುವುದಿಲ್ಲವಂತೆ!? ಕಾರಣವೇನು ಗೊತ್ತಾ?

ಅಬುಧಾಬಿ : ಆರಂಭದಲ್ಲಿ ಉತ್ತಮ ಪ್ರದರ್ಶನ ತೋರಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಕೊನೆಯ ಹಂತದಲ್ಲಿ ವೈಫಲ್ಯ ಅನುಭವಿಸಿತು. ಆದರೂ ಪ್ಲೇ ಆಫ್ ಹಂತ ತಲುಪಿದೆ. ಹೀಗಾಗಿ ಸದ್ಯ ಆರ್ ಸಿಬಿ ಕಪ್ ಗೆಲ್ಲುವ ಬಗ್ಗೆ ಮಾತುಗಳು ಕೇಳಿ ಬರುತ್ತಿವೆ.

ಲಾಕ್ ಡೌನ್ ನಿಂದಾಗಿ ಸಾಯಿಬಾಬಾ ಮಂದಿರಕ್ಕೆ ಆಗುತ್ತಿರುವ ನಷ್ಟ ಎಷ್ಟು ಗೊತ್ತಾ?

ಕೊರೊನಾ ಸೋಂಕು ನಿಯಂತ್ರಣ ದೃಷ್ಟಿಯಿಂದ ದೇಶವನ್ನು ಲಾಕ್ ಡೌನ್ ಮಾಡಲಾಗಿದ್ದು, ಇದರಿಂದ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಪ್ರತಿದಿನ ನಷ್ಟ ಅನುಭವಿಸುವಂತಾಗಿದೆ.

Леон букмекерская контора Викиреальность

Обзор БК «Леон», отзывы клиентов оператора, как вывести выигрыш из БК «Леон»…

ವೈದ್ಯಕೀಯ ಉಪಕರಣ ಖರೀದಿ ಅವ್ಯವಹಾರ ಶಾಸಕ ಎಚ್ಕೆ ಪಾಟೀಲ್ ಪತ್ರ

ವೈದ್ಯಕೀಯ ಉಪಕರಣಗಳ ಖರೀದಿ ಸಮಯದಲ್ಲಿ ನಡೆದಿರಬಹುದಾದಂತಹ ಅವ್ಯವಹಾರದ ಕುರಿತು ಸಮಗ್ರ ತನಿಖೆ ನಡೆಸಬೇಕೆಂದು ಶಾಸಕ ಎಚ್.ಕೆ.ಪಾಟೀಲ್ ಆಗ್ರಹಿಸಿದ್ದಾರೆ.