ಹಾವೇರಿ: ಕ್ಷುಲ್ಲಕ ಕಾರಣಕ್ಕೆ ಹೋಟೆಲ್ ಸಪ್ಲೈಯರ್ಗೆ ಅಪರಿಚಿತ ಮಹಿಳೆಯೊಬ್ಬರು ಕಪಾಳಕ್ಕೆ ಹೊಡೆದ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಪ್ರತಿಷ್ಠಿತ ಹೋಟೆಲ್ ಒಂದರಲ್ಲಿ ನಡೆದಿದೆ.
ಆಕಸ್ಮಿಕವಾಗಿ ಸಪ್ಲೈಯರ್ ಕೈಯಿಂದ ಸಾಂಬಾರು ಚೆಲ್ಲಿದೆ. ಇದಕ್ಕೆ ಉದ್ರಿಕ್ತಗೊಂಡ ಮಹಿಳೆಯ ಸಪ್ಲೈಯರ್ ಮೇಲೆ ಹಲ್ಲೆಗೈದಿದ್ದಾರೆ. ಅಲ್ಲದೇ, “ನಾನು ಪತ್ರಕರ್ತೆ” ಎಂದು ಹೊಟೇಲ್ ಸಿಬ್ಬಂದಿಗೆ ಆವಾಜ್ ಹಾಕಿದ್ದಾರೆ.
ಸಪ್ಲೈಯರ್ಗೆ ಥಳಿಸಿದ್ದಲ್ಲದೆ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅವರ ಕೃತ್ಯ ಹೊಟೆಲ್ ನಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

1 comment
  1. All news are currently Displayed the short time of period,the given the facts news news..

Leave a Reply

Your email address will not be published. Required fields are marked *

You May Also Like

ಯುವಜನ ಸಂಕಲ್ಪ ಯಾತ್ರೆಗೆ ಅದ್ದೂರಿ ಚಾಲನೆ ಯುವಜನತೆಯಲ್ಲಿ ಉಕ್ಕಿದ ದೇಶ ಭಕ್ತಿ

ಆಲಮಟ್ಟಿ : ರಾಷ್ಟ್ರಧರ್ಮ ದೃಷ್ಟಾರ,ನೈಷ್ಟಿಕ ಬ್ರಮ್ಮಚಾರಿ,ಸಮಾಜಮುಖಿಯ ಅದಮ್ಯ ಚೇತನ, ಕನಾ೯ಟಕ ಗಾಂಧಿ ಹಡೇ೯ಕರ ಮಂಜಪ್ಪನವರ ಕರ್ಮಭೂಮಿಯಲ್ಲಿಂದು…

ಸಿಎಂ ಗಳಿಗೆ ಪಾಠ ಮಾಡುವುದರಿಂದ ಸೋಂಕು ನಿಯಂತ್ರಣವಾಗಲ್ಲ

ಪರದೆಯಲ್ಲಿ ಮುಖ ತೋರಿಸಿದರೆ ದೇಶದಲ್ಲಿ ಕೊರೊನಾ ಸೋಂಕು ಓಡಿಹೋಗಲ್ಲ ಎಂದು ಸಿದ್ದರಾಮಯ್ಯ ಅವರು ತಮ್ಮ ಟ್ವೀಟರ್ ಖಾತೆಯಲ್ಲಿ ಪ್ರಧಾನಿ ಮೋದ ಅವರನ್ನು ಟೀಕಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಬಸ್ ಪಾಸ್ ಅವಧಿ ಫೆ.28 ರವರೆಗೆ ವಿಸ್ತರಣೆ

ರಾಜ್ಯದಲ್ಲಿ ಶಾಲಾ-ಕಾಲೇಜು ಆರಂಭದ ನಂತ್ರ ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಅವಧಿ ಮುಕ್ತಾಯಗೊಂಡಿದ್ದರೂ, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಜ.31 ರ ವರೆಗೆ ಅವಕಾಶ ನೀಡಿ ಕೆಎಸ್‌ಆರ್‌ಟಿಸಿ ಆದೇಶ ನೀಡಿತ್ತು.

ಸುಪ್ರೀಂಕೋರ್ಟ್ ಆದೇಶ ಉಲ್ಲಂಘಿಸಿತೆ ಸರ್ಕಾರ? : ‘ಅನರ್ಹ’ ವಿಶ್ವನಾಥ್ ಅರ್ಹರಾದದ್ದು ಹೇಗೆ?

ಉಪ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದು ನಿಮ್ಮ ಅರ್ಹತೆ ಸಾಬೀತು ಮಾಡಿ ಎಂದು ಸುಪ್ರೀಂಕೋರ್ಟ್ ಹೇಳಿತ್ತು. ಅಲ್ಲಿವರೆಗೂ ಯಾವುದೇ ಪದವಿ ಪಡೆಯುವಂತಿಲ್ಲ ಎಂದಿತ್ತು ಕೂಡ.