ಕನ್ನಡ ಕವಯಿತ್ರಿ ವಿಭಾ ಅವರ ನೆನಪಿನಲ್ಲಿ ‘ವಿಭಾ ಸಾಹಿತ್ಯ ಪ್ರಶಸ್ತಿ-2020’ಕ್ಕಾಗಿ ಕನ್ನಡದ ಕವಿ/ಕವಿಯಿತ್ರಿಯರಿಂದ ಮೂವತ್ತಕ್ಕೂ ಹೆಚ್ಚು ಸ್ವರಚಿತ ಕವಿತೆಗಳ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ. ಅನುವಾದಿತ ಕವಿತೆಗಳು ಬೇಡ. ಚುಟುಕು, ಹನಿಗವನಗಳು ಬೇಡ. ಈ ಪ್ರಶಸ್ತಿಯು ರೂ. ೧೦,೦೦೦/- ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.
ಆಸಕ್ತರು ತಮ್ಮ ಹೊಸ ಕವಿತೆಗಳ ಹಸ್ತಪ್ರತಿಯನ್ನು ಸ್ಪರ್ಧೆಗೆ ಕಳುಹಿಸಲು ವಿನಂತಿಸಲಾಗಿದೆ.
ವಿಶೇಷ ಸೂಚನೆ: ಯಾವುದೇ ಕಾರಣಕ್ಕೂ ಹಸ್ತಪ್ರತಿಯನ್ನು ಹಿಂದಿರುಗಿಸಲಾಗುವುದಿಲ್ಲ. ಮೇಲ್ ಮೂಲಕ ಕಳಿಸುವುದಕ್ಕಿಂತ ಡಿಟಿಪಿ ಮಾಡಿದ ಹಸ್ತಪ್ರತಿ ಕಳಿಸಿಕೊಡಬೇಕು. ಬರವಣಿಗೆ ಮಾಡಿದ ಹಸ್ತಪ್ರತಿಯನ್ನೂ ಕಳಿಸಬಹುದು.
ಹಸ್ತಪ್ರತಿ ಕಳುಹಿಸಲು ಕೊನೆಯ ದಿನಾಂಕ: 1 ಆಗಸ್ಟ್ 2020
ಹಸ್ತಪ್ರತಿಯನ್ನು ಕಳುಹಿಸಬೇಕಾದ ವಿಳಾಸ:
ಪ್ರಕಾಶ ಸುನಂದಾ ಕಡಮೆ
ಸಂಚಾಲಕರು, ವಿಭಾ ಸಾಹಿತ್ಯ ಪ್ರಶಸ್ತಿ-2020
ನಂ. 90, ‘ನಾಗಸುಧೆ ಜಗಲಿ’
6/ಬಿ ಕ್ರಾಸ್, ಕಾಳಿದಾಸನಗರ,
ವಿದ್ಯಾನಗರ ವಿಸ್ತೀರ್ಣ,
ಹುಬ್ಬಳ್ಳಿ- 580031
ದೂರವಾಣಿ: 9845779387

Leave a Reply

Your email address will not be published. Required fields are marked *

You May Also Like

ಯತ್ನಾಳ್ ಗೆ ಬಿಜೆಪಿ ಹೈಕಮಾಂಡ್ ನ ಶ್ರೀರಕ್ಷೆ ಇದೆ – ಹೊರಟ್ಟಿ!

ಚಿಕ್ಕಬಳ್ಳಾಪುರ : ಬಿಜೆಪಿಯ ಹೈಕಮಾಂಡ್ ತಮ್ಮ ಅಭಿಪ್ರಾಯವನ್ನು ಯತ್ನಾಳ್ ಅವರ ಮೂಲಕ ಹೇಳಿಸುತ್ತಿದೆ ಎಂದು ಶಾಸಕ ಬಸವರಾಜ್ ಹೊರಟ್ಟಿ ಹೇಳಿದ್ದಾರೆ.

ರಾಜ್ಯದಲ್ಲಿಂದು 1498 ಕೊರೊನಾ ಪಾಸಿಟಿವ್!: ಯಾವ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ರಾಜ್ಯದಲ್ಲಿಂದು 1498 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಒಟ್ಟು‌ ಸೋಂಕಿತರ ಸಂಖ್ಯೆ 26815 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 571. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 11098 ಕೇಸ್ ಗಳು. ರಾಜ್ಯದಲ್ಲಿ 15297 ಸಕ್ರೀಯ ಪ್ರಕರಣಗಳಿವೆ.

ಅನುದಾನ ರಹಿತ ಶಿಕ್ಷಕರು ಶಾಪಗ್ರಸ್ಥರೇ? ನಿಕೃಷ್ಟರೇ? ದೌರ್ಭಾಗ್ಯವಂತರೇ?

ಕೊರೋನಾ ವೈರಸ್ ಎಲ್ಲರಿಗೂ ಸರಿಸಮಾನವಾಗಿ ಬಿಡದೆ ಬೆನ್ನತ್ತಿದೆ. ಸರ್ಕಾರೇತರ ಶಿಕ್ಷಕರಿಗೆ ಅದರಲ್ಲೂ ಅಸಂಖ್ಯಾತ ಅನುದಾನರಹಿತ ಶಿಕ್ಷಕರಿಗೆ…