ಕನ್ನಡ ಕವಯಿತ್ರಿ ವಿಭಾ ಅವರ ನೆನಪಿನಲ್ಲಿ ‘ವಿಭಾ ಸಾಹಿತ್ಯ ಪ್ರಶಸ್ತಿ-2020’ಕ್ಕಾಗಿ ಕನ್ನಡದ ಕವಿ/ಕವಿಯಿತ್ರಿಯರಿಂದ ಮೂವತ್ತಕ್ಕೂ ಹೆಚ್ಚು ಸ್ವರಚಿತ ಕವಿತೆಗಳ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ. ಅನುವಾದಿತ ಕವಿತೆಗಳು ಬೇಡ. ಚುಟುಕು, ಹನಿಗವನಗಳು ಬೇಡ. ಈ ಪ್ರಶಸ್ತಿಯು ರೂ. ೧೦,೦೦೦/- ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.
ಆಸಕ್ತರು ತಮ್ಮ ಹೊಸ ಕವಿತೆಗಳ ಹಸ್ತಪ್ರತಿಯನ್ನು ಸ್ಪರ್ಧೆಗೆ ಕಳುಹಿಸಲು ವಿನಂತಿಸಲಾಗಿದೆ.
ವಿಶೇಷ ಸೂಚನೆ: ಯಾವುದೇ ಕಾರಣಕ್ಕೂ ಹಸ್ತಪ್ರತಿಯನ್ನು ಹಿಂದಿರುಗಿಸಲಾಗುವುದಿಲ್ಲ. ಮೇಲ್ ಮೂಲಕ ಕಳಿಸುವುದಕ್ಕಿಂತ ಡಿಟಿಪಿ ಮಾಡಿದ ಹಸ್ತಪ್ರತಿ ಕಳಿಸಿಕೊಡಬೇಕು. ಬರವಣಿಗೆ ಮಾಡಿದ ಹಸ್ತಪ್ರತಿಯನ್ನೂ ಕಳಿಸಬಹುದು.
ಹಸ್ತಪ್ರತಿ ಕಳುಹಿಸಲು ಕೊನೆಯ ದಿನಾಂಕ: 1 ಆಗಸ್ಟ್ 2020
ಹಸ್ತಪ್ರತಿಯನ್ನು ಕಳುಹಿಸಬೇಕಾದ ವಿಳಾಸ:
ಪ್ರಕಾಶ ಸುನಂದಾ ಕಡಮೆ
ಸಂಚಾಲಕರು, ವಿಭಾ ಸಾಹಿತ್ಯ ಪ್ರಶಸ್ತಿ-2020
ನಂ. 90, ‘ನಾಗಸುಧೆ ಜಗಲಿ’
6/ಬಿ ಕ್ರಾಸ್, ಕಾಳಿದಾಸನಗರ,
ವಿದ್ಯಾನಗರ ವಿಸ್ತೀರ್ಣ,
ಹುಬ್ಬಳ್ಳಿ- 580031
ದೂರವಾಣಿ: 9845779387

Leave a Reply

Your email address will not be published. Required fields are marked *

You May Also Like

ಹಾವೇರಿ ಜಿಲ್ಲೆಯ ಜನತೆಗೆ ಮೊದಲ ಸಿಹಿ ಸುದ್ದಿ.

40 ವರ್ಷದ ಕರೊನಾ ಸೋಂಕಿತ ವ್ಯಕ್ತಿ ಗುಣಮುಖವಾಗಿ ಮನೆಗೆ ಮರಳಿದ್ದಾರೆ. ಈ ಮೂಲಕ ಹಾವೆರಿ ಜಿಲ್ಲೆಯ ಜನತೆ ಸಿಹಿ ಸುದ್ದಿ ಸಿಕ್ಕಂತಾಗಿದೆ. ಪಿ-672 ಸೋಂಕಿತ ಗುಣಮುಖವಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.

ನರೆಗಲ್ ಗಾರ್ಡನ್ ಕಥೆ: ಅಭಿವೃದ್ಧಿ ಹೆಸರಲ್ಲಿ ಹಣ ಲೂಟಿ?

ಗದಗ: ಪಟ್ಟಣ ಪಂಚಾಯತಿ ಕಾಂಪೌಂಡ್ ಪಕ್ಕದಲ್ಲಿಯೇ ಉದ್ಯಾನವನ ಇದ್ದರು. ಸಹ ಇಲ್ಲಿನ ಮುಖ್ಯಾಧಿಕಾರಿ , ಸಿಬ್ಬಂದಿಗಳ…

ಗದಗ, ನರಗುಂದ, ರೋಣ, ಮುಂಡರಗಿ ತಾಲೂಕಿನಲ್ಲಿಂದು ಸೋಂಕಿರು ಪತ್ತೆ

ಗದಗ: ಬೆಂಗಳೂರಿನಿಂದ ಜಿಲ್ಲೆಗೆ ಆಗಮಿಸಿದ ರೋಣ ತಾಲೂಕಿನ ಮದೆನಗುಡಿ ಗ್ರಾಮದ ನಿವಾಸಿ 35 ವರ್ಷದ ಪುರುಷ(ಪಿ-23121)…

ನಗರ ಸಭೆ ಚುನಾವಣೆ: 29ನೇ ವಾರ್ಡನಲ್ಲಿ ಕಾಂಗ್ರೇಸ್ ಗೆ ಜಯ

ಗದಗ ಬೇಟಗೇರಿ:ನಗರ ಸಭೆ 29  ನೇ ವಾರ್ಡನ ಮತ  ಎಣಿಕೆ ಮುಕ್ತಾಯ , 29ನೇ  ವಾರ್ಡನಲ್ಲಿ…