ನವದೆಹಲಿ : ರಾಜ್ಯ ಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವುದರೊಂದಿಗೆ ಮೇಲ್ಮನೆಯಲ್ಲಿ ಬಿಜೆಪಿಯು ತನ್ನ ಸಂಖ್ಯಾ ಬಲವನ್ನು ಹೆಚ್ಚಿಸಿಕೊಂಡಿದೆ.

ಈ ಮೂಲಕ ಕಾಂಗ್ರೆಸ್ ತನ್ನ ಸಂಸದರ ಸಂಖ್ಯಾ ಬಲವನ್ನು ಕಡಿಮೆ ಮಾಡಿಕೊಂಡಿದೆ. ಪರಿಣಾಮ ಮೇಲ್ಮನೆಯಲ್ಲಿ ಕಾಂಗ್ರೆಸ್‌ಗಿಂತ ದುಪ್ಪಟ್ಟು ಹೆಚ್ಚಿನ ಸಂಸದರು ಬಿಜೆಪಿ ಬಳಿಯಿದ್ದಾರೆ. ಬಿಜೆಪಿ ಸದಸ್ಯರ ಸಂಖ್ಯೆ 86ಕ್ಕೆ ಏರಿಕೆಯಾಗಿದ್ದರೆ, ಕಾಂಗ್ರೆಸ್‌ ಸಂಸದರ ಸಂಖ್ಯೆ 41ಕ್ಕೆ ಇಳಿಕೆಯಾಗಿದೆ. ಇದರೊಂದಿಗೆ 245 ಸದಸ್ಯ ಬಲದ ರಾಜ್ಯಸಭೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಬಲ 100ರ ಸಮೀಪಕ್ಕೆ ಬಂದಿದೆ. ಆದರೂ ಬಹುಮತದಿಂದ ದೂರ ಉಳಿದಿದೆ.

ಬಿಜೆಪಿ ಜೊತೆ ಉತ್ತಮ ಒಡನಾಟ ಇಟ್ಟುಕೊಂಡಿರುವ ಎಐಎಡಿಎಂಕೆ ಬಳಿ 9, ಬಿಜೆಡಿ ಬಳಿ 9, ವೈಆರ್ ಎಸ್ ಕಾಂಗ್ರೆಸ್‌ ಪಕ್ಷದ ಬಳಿ 6 ಸಂಸದರಿದ್ದಾರೆ. ಜೊತೆಗೆ ಇತರ ಸಣ್ಣ ಪುಟ್ಟ ಪಕ್ಷಗಳೂ ಬಿಜೆಪಿ ಜೊತೆ ಚೆನ್ನಾಗಿವೆ.

Leave a Reply

Your email address will not be published. Required fields are marked *

You May Also Like

ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ: ಆಕಾಂಕ್ಷಿಗಳಿಗೆ ಅಚ್ಚರಿ

ಇದೇ 19 ರಂದು ರಾಜ್ಯದಲ್ಲಿ ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ.

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ

ರಾಮನಗರ: ಮೇಕೆದಾಟು ಯೋಜನೆಯನ್ನು ಕೂಡಲೇ ಕೈಗೆತ್ತಿಕೊಳ್ಳುವಂತೆ ಕರ್ನಾಟಕ ಸರ್ಕಾರವನ್ನು ಆಗ್ರಹಿಸಲು ಕಾಂಗ್ರೆಸ್ ಪಕ್ಷ ಜನವರಿ 9 ರಿಂದ…

ಜಿಲ್ಲೆಯಲ್ಲಿಂದು 6 ಪಾಸಿಟಿವ್, ಎರಡಂಕಿ ತಲುಪಿದ ಸಾವಿನ ಸಂಖ್ಯೆ: ಯಾವ ಊರಲ್ಲಿ ಎಷ್ಟು?

ಗದಗ: ಜಿಲ್ಲೆಯಲ್ಲಿ ಸೋಮವಾರ ದಿ.13 ರಂದು 6 ಜನರಿಗೆ ಕೊವಿಡ್-19 ಸೋಂಕು ದೃಢ ಪಟ್ಟಿದೆ. ರೋಣ ತಾಲ್ಲೂಕಿನ ಹುಲ್ಲೂರು ಗ್ರಾಮದ ನಿವಾಸಿ 26 ವರ್ಷದ ಪುರುಷ ಪಿ-38890 ಸೋಂಕು ದೃಢಪಟ್ಟಿದ್ದು ಸೋಂಕು ತಗುಲಿರುವ ಕುರಿತು ಪತ್ತೆ ಕಾರ್ಯ ನಡೆದಿದೆ.

ಅನರ್ಹ ಮತ್ತು ನಕಲಿ ಪಡಿತರ ಚೀಟಿ ರದ್ದುಪಡಿಸಲು ಕ್ರಮ: ಮುಖ್ಯಮಂತ್ರಿ ಸೂಚನೆ

ಕಾರ್ಡ್ ಹೊಂದಿರುವ ಸರ್ಕಾರಿ ನೌಕರರು, ಟ್ರಾಕ್ಟರ್, ಇತರೆ ವಾಹನ ಹೊಂದಿರುವವರು ತಮ್ಮ ಕಾರ್ಡುಗಳನ್ನು ಕೂಡಲೇ ಹಿಂತಿರುಗಿಸಿ, ರದ್ದುಪಡಿಸಿಕೊಳ್ಳಬೇಕು. ಇಲ್ಲವಾದಲ್ಲಿ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.