ಬೆಂಗಳೂರು: ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡ ಕಾರಣ ರಸ್ತೆಯಲ್ಲಿ ಬಾಯಿಗೆ ಬಂದಂತೆ ಮಾತನಾಡಿ ಓಡಾಡುತ್ತಿದ್ದಾರೆ. ಜನ ಇವರ ಸ್ಥಿತಿ ಕಂಡು ಲೇವಡಿ ಮಾಡುತ್ತಿದ್ದಾರೆ. ಅಲ್ಲದೇ, ಹಲವರು ಅವರ ಮೇಲೆ ಹಲ್ಲೆ ಮಾಡುತ್ತಿದ್ದಾರೆ. ಸದ್ಯ ಊಟ ಇಲ್ಲದೆ, ಹಲ್ಲೆಗೊಳಗಾಗಿರುವ ವೆಂಕಟ್ಗೆತ ನಟ ಕಿಚ್ಚ ಸುದೀಪ್ ಚಿಕಿತ್ಸೆಗೆ ನೆರವಾಗಲು ಮುಂದಾಗಿದ್ದಾರೆ.

ಕಿಚ್ಚ ಚಾರಿಟೇಬಲ್ ಸೊಸೈಟಿ ಈ ಬಗ್ಗೆ ಮಾಹಿತಿ ನೀಡಿದ್ದು, ಜನರು ಸ್ವಲ್ಪ ಸಂಯಮದಿಂದ ವರ್ತಿಸಬೇಕು ಎಂದು ಮನವಿ ಮಾಡಿದೆ. ಅವರ ಮನವಿ ಹೀಗಿದೆ…..

ಆತ್ಮೀಯರೆ, ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ಜರ್ಜಿರಿತರಾಗಿ ಓಡಾಡುತ್ತಿದ್ದ ಹುಚ್ಚ ವೆಂಕಟ್ ಅವರ ಮೇಲೆ ದೈಹಿಕವಾಗಿ ಹಲ್ಲೆಯಾಗುತ್ತಿದ್ದು, ಸಾರ್ವಜನಿಕರು ಸ್ವಲ್ಪ ಸಂಯಮ ಮತ್ತು ಕರುಣೆ ತೋರಿ. ಹುಚ್ಚ ವೆಂಕಟ್ ಅವರಿಗೆ ಚಿಕಿತ್ಸೆ ಮತ್ತು ಸ್ವಾಂತನ ನೀಡಲು ನಮ್ಮ ಕಿಚ್ಚ ಸುದೀಪ್ ಸರ್ ನಿರ್ಧರಿಸಿ, ಕಿಚ್ಚ ಸುದೀಪ ಚಾರಿಟೇಬರ್ ಸೊಸೈಟಿಗೆ ಅನುಮತಿ ನೀಡಿದ್ದಾರೆ. ಹೀಗಾಗಿ ಯಾವುದೇ ಸ್ಥಳದಲ್ಲಿ ಹುಚ್ಚ ವೆಂಕಟ್ ಅವರು ಕಂಡು ಬಂದಲ್ಲಿ ನಮಗೆ ಕರೆ ಮಾಡಿ ತಿಳಿಸಿ. ಮಾನವೀಯತೆ ಗೆಲ್ಲುವ ಹಾಗೆ ಮಾಡಿ ಎಂದು ಮೊಬೈಲ್ ನಂಬರ್ ನೀಡಿದ್ದಾರೆ.

Leave a Reply

Your email address will not be published. Required fields are marked *

You May Also Like

5-8 ಮಿಲಿಯನ್ ವರ್ಷಗಳಷ್ಟು ಹಿಂದಿನ ಆನೆ ಪಳೆಯುಳಿಕೆ ಪತ್ತೆ.!

ಲಖ್ನೋ: ಉತ್ತರಪ್ರದೇಶದ ಸಹರನ್ಪುರದ ಬದ್ಶಾಹಿ ಬಾಗ್ ಬಳಿಯಲ್ಲಿ ಸುಮಾರು 5-8 ಮಿಲಿಯನ್ ವರ್ಷಗಳಷ್ಟು ಹಿಂದಿನ ಆನೆಯ…

ನಾಳೆ ಸಂಪುಟ ಸಭೆ: ಹಲವು ನಿರೀಕ್ಷೆ ಮೂಡಿಸಿದ ಸಭೆ

ಸಾಕಷ್ಟು ಜನರು ತೀವ್ರ ತೊಂದರೆಗೀಡಾಗಿದ್ದಾರೆ. ಸರ್ಕಾರ ತಮ್ಮ ಸಂಕಷ್ಟಕ್ಕೆ ನೆರವಾಗಬಹುದು ಎಂದು ಬಹುತೇಕರು ಸರ್ಕಾರ ಘೋಷಣೆ ಮಾಡಿರುವ ಪ್ಯಾಕೇಜ್ ಗಳ ಲೆಕ್ಕಾಚಾರದಲ್ಲೆ ತೊಡಗಿದ್ದಾರೆ.

ಲಡಾಕ್ ಗಡಿಯಲ್ಲಿ ಉದ್ವಿಗ್ನ ಸ್ಥಿತಿಗೆ ತಲುಪಿದ ಪರಿಸ್ಥಿತಿ!

ನವದೆಹಲಿ: ಲಡಾಕ್ ಗಡಿಯಲ್ಲಿ ಪರಿಸ್ಥಿತಿ ಬಿಗಡಾಯಿಸಿದೆ.ಚೀನಾ ದೇಶದ ಸೇನೆಯೊಂದಿಗೆ ಗಡಿಯಲ್ಲಿ ಸೇನೆಯ ನಿಲುಗಡೆ ಮತ್ತು ಅಲ್ಲಿನ…

ಸರ್ಕಾರದ ಸೌಲಭ್ಯಗಳಲ್ಲಿ ಬ್ರಹ್ಮಾಂಡ ಬ್ರಷ್ಟಾಚಾರ ನಡೆದಿದೆ

ಪಟ್ಟಣದ ಜನತೆ ವಸತಿ ಸೇರಿ ಹತ್ತು ಹಲವಾರು ಸಮಸ್ಯೆಗಳಿಂದ ಸಂಕಷ್ಟದಲ್ಲಿದ್ದಾರೆ. ಆದರೆ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದವರು ಸ್ವಾರ್ಥಪರ ಚಿಂತನೆ ನಡೆಸುವ ಮೂಲಕ ಸಾರ್ವಜನಿಕರನ್ನು ಕಡೆಗಣಿಸಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಸಿಪಿಐಎಂ ಮುಖಂಡ ಎಂ.ಎಸ್.ಹಡಪದ ಆರೋಪಿಸಿದರು.