ನವದೆಹಲಿ: ದೇಶದಲ್ಲಿ ಶರವೇಗದಲ್ಲಿ ಹಬ್ಬುತ್ತಿರುವ ಮಹಾಮಾರಿ ದಿನದಿಂದ ದಿನಕ್ಕೆ ತನ್ನ ದಾಖಲೆಯನ್ನೇ ಮುರಿದು ಆತಂಕ ಮೂಡಿಸುತ್ತಿದೆ.

ದೇಶದಲ್ಲಿ ನಿನ್ನೆ ಒಂದೇ ದಿನ 15,413 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4.10ಲಕ್ಷಕ್ಕೆ ಏರಿಕೆ ಕಂಡಿದೆ.

2 ಲಕ್ಷಕ್ಕೂ ಹೆಚ್ಚು ಪ್ರಕರಣಗಳು ಕೇವಲ ಜೂನ್ ತಿಂಗಳಲ್ಲಿಯೇ ದಾಖಲಾಗಿವೆ. ಜೂ.1ರಿಂದ ಜೂ.20ರ ಅವಧಿಯಲ್ಲಿ 2,04,513 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆಂದು ಸಚಿವಾಲಯ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಬರೋಬ್ಬರಿ 1,5413 ಜನರಲ್ಲಿ ಸೋಂಕು ಪತ್ತೆಯಾಗಿದ್ದು, 2,27,756 ಜನ ಸೋಂಕಿನಿಂದ ಗುಣಮುಖರಾಗಿದ್ದು, ಇನ್ನೂ ದೇಶದಲ್ಲಿ 1,69,451 ಜನ ಸೋಂಕಿನಿಂದ ಬಳಲುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು ಸೋಂಕಿತರ ಸಂಖ್ಯೆಯಲ್ಲಿ ಪಲ್ಲಟ: 2313 ಪಾಸಿಟಿವ್ ಯಾವ ಜಿಲ್ಲೆಯಲ್ಲಿ ಎಷ್ಟು?

ರಾಜ್ಯದಲ್ಲಿ ಈಗಾಗಲೇ ಹಲವು ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆ 2000 ಗಡಿ ದಾಟುತ್ತಿರುವುದು ಬೆಂಗಳೂರು ನಗರ ಸೇರಿದಂತೆ ರಾಜ್ಯದ ಜನರಲ್ಲಿ ಆತಂಕ ಸೃಷ್ಟಿಸಿದೆ.

ವಲಸೆ ಕಾರ್ಮಿಕರ ರಕ್ಷಣೆಗಾಗಿ ಪೋಸ್ಟರ್ ನಾಳೆ ಪ್ರತಿಭಟನೆ

ಕಳೆದ ಒಂದುವರೆ ತಿಂಗಳಿಂದ ವಲಸೆ ಕಾರ್ಮಿಕರು ಊಟ ಇಲ್ಲದೆ, ವೇತನ ವಿಲ್ಲದೆ ಹೇಳಲಾರದ ಕಷ್ಟ ಅನುಭವಿಸಿದ್ದಾರೆ. ಹಾಗಾಗಿ ಅವರೆಲ್ಲ ಮನೆಗೆ ಹೋಗಲು ಬಯಸುತ್ತಿದ್ದಾರೆ. ಆದರೆ ನಮ್ಮ ಕ್ರೂರ ಸರ್ಕಾರ, ರೈಲುಗಳನ್ನು ನಿಲ್ಲಿಸಿ, ಅಮಾನೀಯವಾಗಿ ಕಾರ್ಮಿಕರನ್ನು ಇಲ್ಲಿಯೇ ಬಂಧಿಸಿ, ನಮ್ಮ ರಾಜ್ಯವನ್ನ ಬಹಿರಂಗ ಜೈಲು ಮಾಡಲು ಹೊರಟಿದೆ.

ಗುಣಮುಖರಾಗಿ ಆಸ್ಪತ್ರೆಯಿಂದ ತೆರಳಿದ್ದ ವ್ಯಕ್ತಿಯಲ್ಲಿ ಕಂಡು ಬಂದ ಕೊರೊನಾ!

ಬೆಳಗಾವಿ: ಕೊರೊನಾದಿಂದ ಗುಣಮುಖರಾಗಿ ಮನೆಗೆ ತೆರಳಿದ್ದ ವೃದ್ಧರೊಬ್ಬರಲ್ಲಿ ಮತ್ತೆ ಕೊರೊನಾ ವೈರಸ್ ಕಂಡು ಬಂದಿದೆ. 60…

ಗದಗ, ರೋಣ, ಮುಂಡರಗಿ, ತಾಲೂಕಿನ ಕೆಲವು ಕಡೆ ಕಂಟೇನ್ಮೆಂಟ್ ಘೋಷಣೆ

ಗದಗ: ಜಿಲ್ಲೆಯ ಕೆಲವು ತಾಲೂಕಿನ ಪ್ರದೇಶಗಳನ್ನು ಕಂಟೇನ್ಮೆಂಟ್ ಪ್ರದೇಶವೆಂದು ಘೋಷಣೆ ಮಾಡಲಾಗಿದೆ. ಅದರ ವಿವರ ಈ…