ಗದಗ: ಪಟ್ಟಣ ಪಂಚಾಯತಿ ಕಾಂಪೌಂಡ್ ಪಕ್ಕದಲ್ಲಿಯೇ ಉದ್ಯಾನವನ ಇದ್ದರು. ಸಹ ಇಲ್ಲಿನ ಮುಖ್ಯಾಧಿಕಾರಿ , ಸಿಬ್ಬಂದಿಗಳ ಕಣ್ಣಿಗೆ ಇದು ಕಾಣುತ್ತಿಲ್ಲ. 12 ವರ್ಷಗಳಿಂದ ದುರಸ್ತಿ ಹಾಗೂ ಅಭಿವೃದ್ಧಿ ನೆಪದಲ್ಲಿ ಬಿಲ್ ಮಾತ್ರ ಎತ್ತಲಾಗುತ್ತಿದೆ ಎನ್ನುವ ಆರೋಪವೂ ಕೇಳಿ ಬಂದಿದೆ. ಆದರೆ ಉದ್ಯಾನವನ ಮಾತ್ರ ಅಭಿವೃದ್ಧಿಯಾಗಿಲ್ಲ.
ಇದು ಐತಿಹಾಸಿಕ ಭೂಥನಾತೇಶ್ವರ ದೇವಾಲಯದ ಹಾಗೂ ಐತಿಹಾಸಿಕ ಹಿರೇಕೆರೆ ದಂಡೆಯ ಮೇಲಿನ ಉದ್ಯಾನವನ.

ಸಮೀಪದಲ್ಲಿರುವ ಕೆರೆಯಲ್ಲಿ ನೀರು ಇದ್ದರು ಸಹ ದಂಡೆಯ ಮೇಲೆ ಗಿಡಗಳನ್ನು ಬೆಳಸಲಾಗಿಲ್ಲ.

ಸಾರ್ವಜನಿಕರ ಜನ ಹಣ ದುರಸ್ಥಿ ನೆಪದಲ್ಲಿ ಹಾಳಾಗಿದೆ. ಉದ್ಯಾನವನ ಅಭಿವೃದ್ಧಿಗೆ ಪಟ್ಟಣ ಪಂಚಾಯತಿ ಮುಂದಾಗಬೇಕಿದೆ. ಅಶೋಕ ಬೇವಿನಕಟ್ಟಿ, ಕಾಂಗ್ರೆಸ್ ಮುಖಂಡ ನರೆಗಲ್ಲ.

ದುರಸ್ತಿ ನೆಪದಲ್ಲಿ ಖರ್ಚು ಮಾಡಿದ ಲಕ್ಷಾಂತರ ರೂಪಾಯಿ ಪ್ರಯೋಜನಕ್ಕೆ ಬಾರದಂತಾಗಿದೆ.

ಇನ್ನಾದ್ರೂ ಪಟ್ಟಣ ಪಂಚಾಯತಿ ಈ ಬಗ್ಗೆ ಕಾಳಜಿ ವಹಿಸಿ ಉದ್ಯಾನವನ ಅಭಿವೃದ್ಧಿಗೆ ಮುಂದಾಗಬೇಕಿದೆ. ಈ ಮೂಲಕ ಪಟ್ಟಣ ಪಂಚಾಯತಿ ಪಕ್ಕದ ವಾತಾವರಣ ಹಸಿರಿನಿಂದ ಕಂಗೊಳಿಸುವಂತೆ ಮಾಡಲು ಶ್ರಮಿಸಬೇಕಿದೆ.

2 comments
  1. ಮುಂದಿನ ದಿನಮಾನಗಳಲ್ಲಿ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ನಮಗೆ ಅಧಿಕಾರ ಸಿಗುವುದನ್ನು ಕಾಯುತ್ತಿದ್ದೆವೆ ಇಂತಹ ಹಲವಾರು ಸಮಸ್ಯೆಗಳ ಪಟ್ಟಿ ಮಾಡಿಕೊಂಡಿದ್ದೆವೆ ಅವೆಲ್ಲವುಗಳನ್ನು ಕಾರ್ಯ ರೊಪ್ಪಕ್ಕೆ ತರುವ ಪ್ರಯತ್ನ ಮಾಡುತ್ತೆವೆ.

Leave a Reply

Your email address will not be published. Required fields are marked *

You May Also Like

ಗದಗ-ಬೆಟಗೇರಿ ರೈಲ್ವೆ ಹೋರಾಟ ಸಮಿತಿಯಿಂದ ಮನವಿ

ನಗರದ ರೈಲು ನಿಲ್ದಾಣಕ್ಕೆ ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಅಜಯ್‌ಕುಮಾರ್ ಸಿಂಗ್ ಶುಕ್ರವಾರ ಭೇಟಿ ನೀಡಿ, ನಿಲ್ದಾಣದ ಆವರಣದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು.

ಅವ್ಯವಸ್ಥೆಯ ಆಗರವಾದ ಗದಗ ಜಿಲ್ಲಾ ಆಸ್ಪತ್ರೆ; ಬೆಸಿಗೆಯಲ್ಲಿ ಬಾಣಂತಿ ಹಾಗೂ ಹಸುಗುಸುಗಳ ಪರದಾಟ

ಉತ್ತರಪ್ರಭ, ಗದಗ :ಜಿಲ್ಲೆಯ ಪ್ರಮುಖ ಆರೋಗ್ಯ ಕೇಂದ್ರವಾದ ಗದಗ ಜಿಲ್ಲಾ ಆಸ್ಪತ್ರೆ, ಪ್ರಮುಖವಾಗಿ ಬೆಸಿಗೆಯ ದಿನಗಳಲ್ಲಿ…

5-8 ಮಿಲಿಯನ್ ವರ್ಷಗಳಷ್ಟು ಹಿಂದಿನ ಆನೆ ಪಳೆಯುಳಿಕೆ ಪತ್ತೆ.!

ಲಖ್ನೋ: ಉತ್ತರಪ್ರದೇಶದ ಸಹರನ್ಪುರದ ಬದ್ಶಾಹಿ ಬಾಗ್ ಬಳಿಯಲ್ಲಿ ಸುಮಾರು 5-8 ಮಿಲಿಯನ್ ವರ್ಷಗಳಷ್ಟು ಹಿಂದಿನ ಆನೆಯ…

ಕೊರೊನಾ ಆಸ್ಪತ್ರೆಯ ಬಿಲ್ ನೋಡಿ ಕುಸಿದು ಬಿದ್ದ ರೋಗಿ!

ವಾಷಿಂಗ್ಟನ್ : ಅಮೆರಿಕದಲ್ಲಿನ 70 ವರ್ಷದ ವೃದ್ಧರೊಬ್ಬರು ಕೊರೊನಾಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು.…