ಗದಗ: ಜಿಲ್ಲೆಯಲ್ಲಿಂದು 18 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 78 ಕ್ಕೆ ಏರಿಕೆಯಾಗಿದೆ.
ಈವರೆಗೆ ಜಿಲ್ಲೆಯಲ್ಲಿ ಒಟ್ಟು 44 ಕೇಸ್ ಗಳು ಗುಣಮುಖ ಹೊಂದಿವೆ. ಇಬ್ಬರು ಸೋಂಕಿನಿಂದ ಮೃತಪಟ್ಟಿದ್ದು, 32 ಪ್ರಕರಣ ಸಕ್ರೀಯವಾಗಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Leave a Reply

Your email address will not be published. Required fields are marked *

You May Also Like

ಸಾಲೋಣಿ ಅವರಿಗೆ ಕಾಡಾ ಅಧ್ಯಕ್ಷ ಸ್ಥಾನ ನೀಡಲು ಒತ್ತಾಯ

ಕನಕಗಿರಿ ಕ್ಷೇತ್ರದ ಕುರುಬ ಸಮಾಜದ ಪ್ರಭಾವಿ ರಾಜಕಾರಣಿ ಮಾಜಿ ಸಚಿವ ನಾಗಪ್ಪ ಸಾಲೋಣಿಗೆ ತುಂಗಭದ್ರಾ ಕಾಡಾ ಅಧ್ಯಕ್ಷ ಸ್ಥಾನ ನೀಡಬೇಕೆಂದು ಇಲ್ಲಿನ ಕುರುಬ ಸಮಾಜದ ಯುವ ಮುಖಂಡ ಬೀರಪ್ಪ ವೆಂಕಟಾಪೂರ ಒತ್ತಾಯಿಸಿದ್ದಾರೆ.

ಸದ್ದು ಮಾಡುತ್ತಿದೆ ಶೀತಲ್ ಶೆಟ್ಟಿ ನಿರ್ದೇಶನದ ಚಿತ್ರ!

ಬೆಂಗಳೂರು : ವಿಂಡೋ ಸೀಟ್ ಗಾಗಿ ಶೀತಲ್ ಶೆಟ್ಟಿ ನಿರ್ದೇಶಕರ ಕ್ಯಾಪ್ ಹಾಕಿದ್ದು, ಸದ್ಯ ಅಧಿಕೃತ ಪ್ರಕಟಣೆ ಹೊರ ಬಂದಿದೆ.

ಮಳೆ ನೀರು ಹರಿಯುವ ಕಾಲುವೆ ಹೂಳು ತೆರವು

ಹೀಗೆ ಮಾಡುವುದರಿಂದ ಕೊಳಚೆ ನೀರು ನಿಲ್ಲದಂತೆ ಮಾಡಬಹುದು, ಸಾಂಕ್ರಾಮಿಕ ರೋಗ ಸಂದರ್ಭದಲ್ಲಿ ಜನರು ಸ್ವಚ್ಛತೆಗೆ ಆಧ್ಯತೆ ನೀಡಬೇಕು. ಎಂದು ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಹೇಳಿದರು.

ಹೊಗಳಿದ್ದು ಸಾಕು; ಸಾಮರ್ಥ್ಯ ತೋರುವ ಅವಕಾಶ ನೀಡಿ

ಅರಣ್ಯ ಪ್ರದೇಶ ಹಾಗೂ ಗುಡ್ಡಗಾಡಿನ ಹಳ್ಳಿಗಳ ಶಾಲೆಗೆ ಹೋಗುವ ಶಿಕ್ಷಕಿಯರು ಜೀವ ಕೈಯಲ್ಲಿ ಹಿಡಿದುಕೊಂಡು ಹೋಗುವ ಪರಿಸ್ಥಿತಿ ಇದೆ. ಬಹಳಷ್ಟು ಹಳ್ಳಿಗಳಲ್ಲಿಯೂ ರಕ್ಷಣೆ ಅಗತ್ಯವಾಗಿದೆ. ಆದ್ದರಿಂದ ಶಿಕ್ಷಕಿಯರಿಗಾಗಿ ಗ್ರಾಮೀಣ ಪ್ರದೇಶದಲ್ಲಿ ವಸತಿ ಸೌಕರ್ಯ ಕಲ್ಪಿಸಬೇಕು’ ಎಂದು ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಅಧ್ಯಕ್ಷೆ ಡಾ.ಲತಾ ಮುಳ್ಳೂರ ಒತ್ತಾಯಿಸಿದರು.