ಬೆಂಗಳೂರು: ರಾಜ್ಯದಲ್ಲಿಂದು 453 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 9150 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 225. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 5618 ಕೇಸ್ ಗಳು. ರಾಜ್ಯದಲ್ಲಿ 3391 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ 05 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 137 ಕ್ಕೆ ಏರಿಕೆಯಾಗಿದೆ. ಇಂದು ದೃಢಪಟ್ಟ ಸೋಂಕಿತರಲ್ಲಿ 69 ಕೇಸ್ ಗಳಿಗೆ ಅಂತರಾಜ್ಯ ಪ್ರವಾಸದ ಹಿನ್ನೆಲೆ ಇದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೇಟಿನ್ ನಲ್ಲಿ ತಿಳಿಸಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬೆಂಗಳೂರು ನಗರ-196
ಬಳ್ಳಾರಿ -40
ಕಲಬುರಗಿ-39
ವಿಜಯಪುರ-39
ಮೈಸೂರು-18
ಗದಗ-18
ಧಾರವಾಡ-15
ಬಾಗಲಕೋಟೆ-14
ಬೀದರ್-13
ದಾವಣಗೆರೆ-08
ಉತ್ತರ ಕನ್ನಡ-08
ಕೋಲಾರ-08
ದಕ್ಷಿಣ ಕನ್ನಡ-07
ಮಂಡ್ಯ-05
ಹಾಸನ-05
ತುಮಕೂರು-04
ಯಾದಗಿರಿ-03
ಚಿಕ್ಕಬಳ್ಳಾಪೂರ-03
ಹಾವೇರಿ-03
ರಾಯಚೂರು-02
ಶಿವಮೊಗ್ಗ-02
ರಾಮನಗರ-02
ಚಿಕ್ಕಮಗಳೂರು-01

Leave a Reply

Your email address will not be published. Required fields are marked *

You May Also Like

ಅಂತರ್ ಜಿಲ್ಲಾ ಪ್ರವಾಸಕ್ಕಾಗಿ ನೀವು ಏನು ಮಾಡಬೇಕು ಗೊತ್ತಾ?

ಲಾಕ್ ಡೌನ್ ಹಿನ್ನೆಲೆ ಅಂತರ್ ಜಿಲ್ಲೆಗಳಲ್ಲಿ ಸಿಲುಕಿರುವವರಿಗಾಗಿ ಅಂತರ್ ಜಿಲ್ಲಾ ಪ್ರವಾಸ ಕೈಗೊಳ್ಳಲು ಸರ್ಕಾರ ಪಾಸ್ ವ್ಯವಸ್ಥೆ ಮಾಡಿದೆ.

ಜಿಲ್ಲೆಯಲ್ಲಿ ಮೂವರಿಗೆ ಸೋಂಕು ದೃಢ

ಜಿಲ್ಲೆಯಲ್ಲಿ ಶುಕ್ರವಾರ ಮೂರು ಕೊರೊನಾ ಪಾಸಿಟಿವ್ ಸೋಂಕಿತರು ಪತ್ತೆಯಾಗಿದ್ದು, ನಾಲ್ವರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಸಿದ್ದನಾಥ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

ಉತ್ತರಪ್ರಭ ಸದ್ದಿಆಲಮಟ್ಟಿ: ಇಲ್ಲಿಗೆ ಸಮೀಪದ ಸಿದ್ದನಾಥ ಸಕಾ೯ರಿ ಪ್ರೌಢಶಾಲೆಯಲ್ಲಿ 75 ನೇ ಸ್ವಾತಂತ್ರ್ಯ ಅಮೃತೋತ್ಸವ ಸೋಮವಾರ…

ಬಳಗಾನೂರಿನಲ್ಲಿ ಚೆನ್ನಮ್ಮ, ರಾಯಣ್ಣ ಪುತ್ಥಳಿ ಸ್ಥಾಪನೆಗೆ ಮನವಿ

ಪಂಚಮಸಾಲಿ ಸಮಾಜದ ಶಹರ ಘಟಕ ದಿಂದ ಗದಗ ಜಿಲ್ಲಾ ಬಳಗಾನೂರ ಗ್ರಾಮದಲ್ಲಿ ವೀರರಾಣಿ ಕಿತ್ತೂರು ಚನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ಪುತ್ಥಳಿ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.