ನವದೆಹಲಿ: ಲಡಾಖ್ ನಲ್ಲಿ ಚೀನಾ ಸಂಘರ್ಷದ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇನಾ ಸಿಬ್ಬಂದಿ ಮುಖ್ಯಸ್ಥ, 3 ಸೇನಾ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ್ದು, ಸಂಪೂರ್ಣ ಸನ್ನದ್ಧರಾಗಿರಿ ಎಂಬ ಸೂಚನೆ ನೀಡಿದ್ದಾರೆ.

ಸಚಿವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಭಾರತ-ಚೀನಾ ಗಡಿಯಲ್ಲಿ ಇತ್ತೀಚೆಗೆ ನಡೆದ ಘರ್ಷಣೆ ಬಗ್ಗೆ ಚರ್ಚಿಸಲಾಯಿತು. ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ನಡೆದ ಈ ಸಭೆಯಲ್ಲಿ ಈ ಕುರಿತು ನಡೆದ ಸಭೆಯಲ್ಲಿ ಸೂಚಿಸಿದ್ದಾರೆ.

ಗಡಿ ರೇಖೆಯ ಬಳಿ ಇರುವ ಸಂದರ್ಭಕ್ಕೆ ಅನುಗುಣವಾಗಿ ಹಿಂದೆಂದೂ ತೆಗೆದುಕೊಂಡಿರದ ಕ್ರಮ ಕೈಗೊಳ್ಳುವುದಕ್ಕೆ ಸಂಪೂರ್ಣವಾಗಿ ಸನ್ನದ್ಧರಾಗಿರಲು ರಕ್ಷಣಾ ಪಡೆಗಳಿಗೆ ಸೂಚನೆ ನೀಡಿದ್ದಾರೆ.

ಗಸ್ತು ತಿರುಗುವ ವೇಳೆ ಅತ್ಯಂತ ಎಚ್ಚರಿಕೆಯಿಂದ ಇರಲು ಹಾಗೂ ಚೀನಾದ ಗಡಿ ಪ್ರದೇಶದಲ್ಲಿ ಹೆಚ್ಚು ಜಾಗರೂಕರಾಗಿರುವಂತೆ ರಕ್ಷಣಾ ಸಚಿವರು ಸೂಚನೆ ನೀಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಅಡುಗೆ ಸಹಾಯಕಿಯಿಂದ ಮಕ್ಕಳ ಅನ್ನಕ್ಕೆ ಕನ್ನ…?

ಕೊಪ್ಪಳ: ಮಕ್ಕಳ 8 ತಿಂಗಳ ಪೌಷ್ಠಿಕ ಆಹಾರ ಧಾನ್ಯಕ್ಕೆ ಅಡುಗೆ ಸಹಾಯಕಿ ಕನ್ನ ಹಾಕಿದ ಘಟನೆ…

ಚಿರಂಜೀವಿ ಸರ್ಜಾ ನೆನೆದು ಭಾವನಾತ್ಮಕವಾಗಿ ಟ್ವೀಟ್ ಮಾಡಿದ ಮೇಘನಾ..!

ಬೆಂಗಳೂರು: ಇತ್ತಿಚೆಗಷ್ಟೆ ನಿಧನ ಹೊಂದಿದ ನಟ ಚಿರಂಜೀವಿ ಸರ್ಜಾ ಬಹುಬೇಗ ಮರೆಯುವಂತಹ ನಟನಲ್ಲ. ಅದರಲ್ಲೂ 10…

ನೀಟ್ ಫಲಿತಾಂಶದ ಯಡವಟ್ಟು, ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ!

ನವದೆಹಲಿ : ನೀಟ್ ನ ಯಡವಟ್ಟಿನಿಂದಾಗಿ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ.

ಲಾಕ್ ಡೌನ್ ನಿಂದಾಗಿ ಸಾಯಿಬಾಬಾ ಮಂದಿರಕ್ಕೆ ಆಗುತ್ತಿರುವ ನಷ್ಟ ಎಷ್ಟು ಗೊತ್ತಾ?

ಕೊರೊನಾ ಸೋಂಕು ನಿಯಂತ್ರಣ ದೃಷ್ಟಿಯಿಂದ ದೇಶವನ್ನು ಲಾಕ್ ಡೌನ್ ಮಾಡಲಾಗಿದ್ದು, ಇದರಿಂದ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಪ್ರತಿದಿನ ನಷ್ಟ ಅನುಭವಿಸುವಂತಾಗಿದೆ.