ರಾಮನಗರ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ಹೀಗಾಗಿ ಕನಕಪುರ ಜನ ಆತಂಕದಲ್ಲಿ ದಿನ ಕಳೆಯುತ್ತಿದ್ದಾರೆ. ಹೀಗಾಗಿ ಇಂದಿನಿಂದ ಕನಕಪುರದಲ್ಲಿ ಸ್ವಯಂ ಪ್ರೇರಿತ ಲಾಕ್ಡೌನ್ ಘೋಷಿಸಲಾಗಿದೆ.

ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಭಾನುವಾರ ನಡೆದ ಸಭೆಯಲ್ಲಿ ಕನಕಪುರ ಲಾಕ್ಡೌರನ್ ಮಾಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ಜುಲೈ 1ರ ವರೆಗೂ ಲಾಕ್ಡೌನ್ ಮಾಡಲು ನಿರ್ಧಾರ ಮಾಡಲಾಗಿದೆ.

ಬೆಳಿಗ್ಗೆ 8 ಗಂಟೆಯಿಂದ 11 ಗಂಟೆಯವರೆಗೆ ಮಾತ್ರ ಅಗತ್ಯ ವಸ್ತುಗಳನ್ನು ಖರೀದಿ ಮಾಡಲು ಅವಕಾಶ ನೀಡಲಾಗಿದೆ. 11 ಗಂಟೆಯ ನಂತರ ಕನಕಪುರ ಸಂಪೂರ್ಣ ಲಾಕ್ಡೌನ್ ಆಗಲಿದೆ. ಲಾಕ್ಡೌನನ್ ಆಗಿದ್ದ ವೇಳೆ ಜನರು ಓಡಾಟ ಕೂಡ ಮಾಡುವಂತಿಲ್ಲ.

ಹೀಗಾಗಿ ಇಂದು ಬೆಳಿಗ್ಗೆ ಅಗತ್ಯ ವಸ್ತುಗಳ ಖರೀದಿಗಾಗಿ ಜನ ಮುಗಿ ಬಿದ್ದಿದ್ದರು. ಕೆಲವು ಅಂಗಡಿಗಳನ್ನು ಮಾತ್ರ ತೆರೆಯಲಾಗಿತ್ತು. ಇನ್ನುಳಿದ ಅಂಗಡಿಗಳನ್ನು ಮುಚ್ಚಲಾಗಿತ್ತು. ಜನರು ಅಗತ್ಯ ವಸ್ಯಗಳನ್ನು ಖರೀದಿ ಮಾಡುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಉಸಿರಾಟ ತೊಂದರೆಯಿಂದ ನಟ ಚಿರಂಜೀವಿ ಸರ್ಜಾ ಸಾವು..!

ನಟ ಚಿರಂಜೀವಿ ಸರ್ಜಾ ಉಸಿರಾಟದ ತೊಂದರೆ ಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದರು.

ಅನಕ್ಷರಸ್ಥರಿಗೆ ಜೀವನ ಕೌಶಲ್ಯ ಶಿಕ್ಷಣ ಮುಂದುವರಿಕೆ- ಎನ್.ಎಚ್.ನಾಗೂರ

ಉತ್ತರಪ್ರಭ ಸುದ್ದಿ ಆಲಮಟ್ಟಿ: ಕೇಂದ್ರ ಸರಕಾರ ಪುರಸ್ಕೃತ ಎನ್.ಐ.ಎಲ್.ಪಿ. ನವಭಾರತ ಸಾಕ್ಷರತಾ ಕಾರ್ಯಕ್ರಮ ಯೋಜನೆಯಡಿ ರಾಜ್ಯದ…

ಅಲ್ವಿದಾ ನಿಸಾರ್ ಚಾಚಾ ಎನ್ನಲು ಮನಸಾಗುತ್ತಿಲ್ಲ..!

ಅಲ್ವಿದಾ ನಿಸಾರ್ ಅಹ್ಮದ್ ಚಾಚಾ. ನಿಮ್ಮ ಪದ್ಯಗಳ ಸಂತೆಯಲ್ಲಿ ನಾವು ನಿತ್ಯ ಕಳೆದುಹೋಗುತ್ತೇವೆ. ನರಸಿಂಹರಾಜ ಕಾಲೋನಿಯ ದ್ವಾರಕಾ ಹೋಟೆಲ್ ಮುಂದೆ ನೀವು ಅಂದು ನಿಂತಿದ್ದ ಜಾಗದಲ್ಲೇ ನಿಂತಿರುತ್ತೀರಿ ಎಂದು ಭಾವಿಸುತ್ತೇನೆ. ಹೋಗಿ ಬನ್ನಿ.

ಹಿಜಾಬ್ ಪ್ರಕರಣ: ಅರ್ಜಿದಾರರ ಅರ್ಜಿ ವಜಾ

ಬೆಂಗಳೂರು: ಹಿಜಾಬ್ ಪ್ರಕರಣದ ತಿರ್ಪುನ್ನು ಇಡಿ ದೇಶದ ಜನತೆಯ ಚಿತ್ತ ನ್ಯಾಯಾಲಯದತ್ತ ನೆಟ್ಟಿತ್ತು.ಅದರಲ್ಲೂ ಕರ್ನಾಟಕದ ನ್ಯಾಯಾಲಯವು…