ರಾಮನಗರ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ಹೀಗಾಗಿ ಕನಕಪುರ ಜನ ಆತಂಕದಲ್ಲಿ ದಿನ ಕಳೆಯುತ್ತಿದ್ದಾರೆ. ಹೀಗಾಗಿ ಇಂದಿನಿಂದ ಕನಕಪುರದಲ್ಲಿ ಸ್ವಯಂ ಪ್ರೇರಿತ ಲಾಕ್ಡೌನ್ ಘೋಷಿಸಲಾಗಿದೆ.

ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಭಾನುವಾರ ನಡೆದ ಸಭೆಯಲ್ಲಿ ಕನಕಪುರ ಲಾಕ್ಡೌರನ್ ಮಾಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ಜುಲೈ 1ರ ವರೆಗೂ ಲಾಕ್ಡೌನ್ ಮಾಡಲು ನಿರ್ಧಾರ ಮಾಡಲಾಗಿದೆ.

ಬೆಳಿಗ್ಗೆ 8 ಗಂಟೆಯಿಂದ 11 ಗಂಟೆಯವರೆಗೆ ಮಾತ್ರ ಅಗತ್ಯ ವಸ್ತುಗಳನ್ನು ಖರೀದಿ ಮಾಡಲು ಅವಕಾಶ ನೀಡಲಾಗಿದೆ. 11 ಗಂಟೆಯ ನಂತರ ಕನಕಪುರ ಸಂಪೂರ್ಣ ಲಾಕ್ಡೌನ್ ಆಗಲಿದೆ. ಲಾಕ್ಡೌನನ್ ಆಗಿದ್ದ ವೇಳೆ ಜನರು ಓಡಾಟ ಕೂಡ ಮಾಡುವಂತಿಲ್ಲ.

ಹೀಗಾಗಿ ಇಂದು ಬೆಳಿಗ್ಗೆ ಅಗತ್ಯ ವಸ್ತುಗಳ ಖರೀದಿಗಾಗಿ ಜನ ಮುಗಿ ಬಿದ್ದಿದ್ದರು. ಕೆಲವು ಅಂಗಡಿಗಳನ್ನು ಮಾತ್ರ ತೆರೆಯಲಾಗಿತ್ತು. ಇನ್ನುಳಿದ ಅಂಗಡಿಗಳನ್ನು ಮುಚ್ಚಲಾಗಿತ್ತು. ಜನರು ಅಗತ್ಯ ವಸ್ಯಗಳನ್ನು ಖರೀದಿ ಮಾಡುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ರಾಜ್ಯಪಾಲ ಆಗಮನ- ಆಲಮಟ್ಟಿ ಫೂಲ್ ಟೈಟ್ : ಎತ್ತ ನೋಡಿದರೂ ಪೋಲೀಸ್ ಸರ್ಪಗಾವಲು-ಬಿಗಿ ಭದ್ರತೆ

ಉತ್ತರಪ್ರಭಆಲಮಟ್ಟಿ: ರಾಜ್ಯಪಾಲ ಥಾವರ್ ಚೆಂದ ಗೆಹ್ಲೂಟ್ ಮಂಗಳವಾರ ಮುಸ್ಸಂಜೆ ಆಗಮನದ ಹಿನ್ನಲೆಯಲ್ಲಿ ಕೃಷ್ಣಾ ತೀರದ ಹಸಿರು…

ಮುಂದುವರೆದ ಸೋಂಕು ತೀವ್ರತೆ, ಸಾವಿನ ಪ್ರಮಾಣ ರಾಜ್ಯದಲ್ಲಿಂದು 2,627 ಕೇಸ್: ಯಾವ ಜಿಲ್ಲೆಯಲ್ಲಿ ಎಷ್ಟು?

ಶನಿವಾರ 2,798 ಕೇಸ್ಗಳೊಂದಿಗೆ ಸೋಂಕಿತ ರಾಜ್ಯಗಳ ಪಟ್ಟಿಯಲ್ಲಿ 5ನೆ ಸ್ಥಾನಕ್ಕೇರಿದ್ದ ರಾಜ್ಯ, ಇಂದು 2,627 ಪಾಸಿಟಿವ್ಗಳನ್ನು…

ನಭಾಪುರ ತಾಂಡಾದಲ್ಲಿ ಆಕಸ್ಮಿಕ ಬೆಂಕಿಗೆ 5 ಎಕರೆ ಕಬ್ಬು ಸುಟ್ಟು ಭಸ್ಮ

ಉತ್ತರಪ್ರಭಗದಗ: ತಾಲೂಕಿನ ನಭಾಪೂರ ತಾಂಡಾದ ರೈತ ರುಪಣ್ಣ ಸೋಮಪ್ಪ ಲಮಾಣಿಯವರ ಹೋಲದಲ್ಲೊ ಹೊಲದಲ್ಲಿ ಬೆಳೆದಿದ್ದ ಕಬ್ಬು…

ಗದಗ ಜಿಲ್ಲೆಯಲ್ಲಿಂದು 18 ಪಾಸಿಟಿವ್! : ಯಾವ ಯಾವ ತಾಲೂಕಿಗೆ ಕೊರೊನಾ ನಂಟು?

ಗದಗ: ಜಿಲ್ಲೆಯ ಮುಂಡರಗಿ ತಾಲ್ಲೂಕಿನ ಡಂಬಳ ಗ್ರಾಮದ ಹೊಸ ಬಸ್ ನಿಲ್ದಾಣ ಹತ್ತಿರದ ನಿವಾಸಿ 40…