ರಾಮನಗರ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ಹೀಗಾಗಿ ಕನಕಪುರ ಜನ ಆತಂಕದಲ್ಲಿ ದಿನ ಕಳೆಯುತ್ತಿದ್ದಾರೆ. ಹೀಗಾಗಿ ಇಂದಿನಿಂದ ಕನಕಪುರದಲ್ಲಿ ಸ್ವಯಂ ಪ್ರೇರಿತ ಲಾಕ್ಡೌನ್ ಘೋಷಿಸಲಾಗಿದೆ.

ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಭಾನುವಾರ ನಡೆದ ಸಭೆಯಲ್ಲಿ ಕನಕಪುರ ಲಾಕ್ಡೌರನ್ ಮಾಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ಜುಲೈ 1ರ ವರೆಗೂ ಲಾಕ್ಡೌನ್ ಮಾಡಲು ನಿರ್ಧಾರ ಮಾಡಲಾಗಿದೆ.

ಬೆಳಿಗ್ಗೆ 8 ಗಂಟೆಯಿಂದ 11 ಗಂಟೆಯವರೆಗೆ ಮಾತ್ರ ಅಗತ್ಯ ವಸ್ತುಗಳನ್ನು ಖರೀದಿ ಮಾಡಲು ಅವಕಾಶ ನೀಡಲಾಗಿದೆ. 11 ಗಂಟೆಯ ನಂತರ ಕನಕಪುರ ಸಂಪೂರ್ಣ ಲಾಕ್ಡೌನ್ ಆಗಲಿದೆ. ಲಾಕ್ಡೌನನ್ ಆಗಿದ್ದ ವೇಳೆ ಜನರು ಓಡಾಟ ಕೂಡ ಮಾಡುವಂತಿಲ್ಲ.

ಹೀಗಾಗಿ ಇಂದು ಬೆಳಿಗ್ಗೆ ಅಗತ್ಯ ವಸ್ತುಗಳ ಖರೀದಿಗಾಗಿ ಜನ ಮುಗಿ ಬಿದ್ದಿದ್ದರು. ಕೆಲವು ಅಂಗಡಿಗಳನ್ನು ಮಾತ್ರ ತೆರೆಯಲಾಗಿತ್ತು. ಇನ್ನುಳಿದ ಅಂಗಡಿಗಳನ್ನು ಮುಚ್ಚಲಾಗಿತ್ತು. ಜನರು ಅಗತ್ಯ ವಸ್ಯಗಳನ್ನು ಖರೀದಿ ಮಾಡುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಕಲೆಯ ಅಭಿರುಚಿ ಇಲ್ಲದದಿದ್ದರೆ ನಕಾರಾತ್ಮಕ ಅಪಸವ್ಯಗಳು ಮೈದಳೆಯುತ್ತವೆ

ಲಲಿತಕಲೆ, ಸಾಹಿತ್ಯ, ಸಂಗೀತದಥ ಕಲೆಗಳ ಅಭಿರುಚಿ ಇಲ್ಲದಿರುವುದರಿಂದಲೇ ಆಧನಿಕ ಯುವಜನರಲ್ಲಿ ನಕಾರಾತ್ಮಕ ಚಿಂತನೆಗಳು ಮೂಡುತ್ತಿವೆ

ಗದಗ ಜಿಲ್ಲೆಯಲ್ಲಿಂದು ನಿಲ್ಲದ ಕೊರೊನಾ ಸಂಚಾರ: ಇಂದು ಮತ್ತೆ 61 ಕೊರೊನಾ ಪಾಸಿಟಿವ್!

ಜಿಲ್ಲೆಯಲ್ಲಿಂದು ಕೂಡ 61 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಈವರೆಗೆ 1004 ಸೋಂಕಿತರು ಪತ್ತೆಯಾದಂತಾಗಿದೆ. ಇಂದು 26 ಜನ ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡ