ನವದೆಹಲಿ : ಚೀನಾ ಸಂಘರ್ಷದ ಕುರಿತು ಮಾತನಾಡಿರುವ ಪ್ರಧಾನಿ ತಾವು ಆಡುವ ಮಾತುಗಳ ಪರಿಣಾಮಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು ಮತ್ತು ತಮ್ಮ ಸ್ಥಾನದ ಸಮರ್ಥನೆ ಮಾಡಿಕೊಳ್ಳಬೇಕು ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರೆ.

ತಪ್ಪು ಮಾಹಿತಿ ಕೊಡುವುದು ರಾಜತಾಂತ್ರಿಕತೆ ಅಥವಾ ನಿರ್ಣಾಯಕ ನಾಯಕತ್ವಕ್ಕೆ ಪರ್ಯಾಯವಲ್ಲ. ಭಾರತದ ಪ್ರಾದೇಶಿಕ ಸಮಗ್ರತೆಯನ್ನು ಕಾಪಾಡಿಕೊಂಡು ಗಡಿಭಾಗದಲ್ಲಿ ವೀರ ಮರಣ ಹೊಂದಿದ ಸೈನಿಕರಿಗೆ ನ್ಯಾಯ ದೊರಕಿಸಿಕೊಡುವಂತೆ ಪ್ರಧಾನಿ ಮೋದಿಗೆ ಸಲಹೆ ನೀಡಿದ್ದಾರೆ.

ಈ ವಿಷಯದಲ್ಲಿ ಏನೂ ಕ್ರಮ ಕೈಗೊಳ್ಳದಿದ್ದರೆ ಅಥವಾ ಅನ್ಯಾಯ ಮಾಡಿದರೆ ದೇಶದ ಜನರ ನಂಬಿಕೆಗೆ ದ್ರೋಹವೆಸಗಿದಂತೆ ಎಂದು ಅವರು ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ಪ್ರಸ್ತಾಪಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಆರು ತಿಂಗಳ ನ್ಯಾಯ ನೀಡಿ ಮೋದಿಜೀ ಎಂದ ಸಿದ್ದು

20 ಲಕ್ಷ ಕೋಟಿ ಮೊತ್ತದಲ್ಲಿ ಇರುವ 13 ಸೊನ್ನೆಗಳಲ್ಲಿ ಯಾರಿಗೆ ಯಾವ ಸೊನ್ನೆ ಸಿಗಲಿದೆ ಎನ್ನುವುದು ಪ್ರಶ್ನೆಯಾಗಿದೆ ಎಂದು ಪ್ವಾರದಾನಿ ನರೇಂದ್ಗಿರ ಮೋದಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿ ಟ್ವೀಟ್ ಮಾಡಿದ್ದಾರೆ.

ಮತದಾರನಿಗೆ ಪ್ರತಾಪಗೌಡ ಮೋಸ ಮಾಡಿದ್ದಾರೆ: ಸಿದ್ಧರಾಮಯ್ಯ.

ಕ್ಷೇತ್ರದ ಮತದಾರರಿಗೆ ಮೋಸ ಮಾಡಿರುವ ಪ್ರತಾಪಗೌಡಗೆ ಉಪ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಯಡಿಯೂರಪ್ಪ ದಮ್ ನಿಂದಲೇ ಸಿದ್ದು ವಿಪಕ್ಷ ನಾಯಕ: ಬಿ.ಸಿ.ಪಾಟೀಲ್

ಹಾವೇರಿ: ಯಡಿಯೂರಪ್ಪ ದಮ್ ನಿಂದಲೇ ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕನಾಗಿರೋದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್…

ಕೊರೋನಾ ಕಾವ್ಯ-5

ಕೊರೋನಾ ಕಾವ್ಯ ಸರಣಿಗೆ ಇಂದು ಕಾವ್ಯ ಕಳುಹಿಸಿದವರು ಗದುಗಿನ ಹಿರಿಯ ಸಾಹಿತಿ ಎ.ಎಸ್.ಮಕಾನದಾರ್ ಅವರು.