ಶ್ರೀನಗರ : ಲಡಾಖ್ ನಲ್ಲಿ ಚೀನಾ ಸಂಘರ್ಷ ನಡೆಸುತ್ತಿದ್ದರೆ, ಇನ್ನೊಂದೆಡೆ ಪಾಕ್ ತನ್ನ ಉಪಟಳ ಮುಂದುವರೆಸಿದೆ. ಗಡಿ ಉಲ್ಲಂಘಿಸಿ ಬಂದ ಪಾಕಿಸ್ತಾನ ಸೇನಾ ಯೋಧರು ನಡೆಸಿದ ದಾಳಿಯಲ್ಲಿ ಭಾರತೀಯ ಸೇನೆಯ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.

ಇಂದು ಬೆಳಿಗ್ಗೆ ಪಾಕ್ ಸೈನಿಕರು ಗಡಿ ನಿಯಂತ್ರಣ ರೇಖೆಯ ಪೂಂಚ್ ಜಿಲ್ಲೆಯ ರಜೌರಿ ನೌಶೆರಾ ವಲಯದಲ್ಲಿ ಮತ್ತು ಕತೌ ಜಿಲ್ಲೆಯ ಐಬಿ ವಲಯದಲ್ಲಿ ಭಾರಿ ಪ್ರಮಾಣದಲ್ಲಿ ಶಸ್ತ್ರಾಸ್ತ್ರ ದಾಳಿ ನಡೆಸಿದ್ದಾರೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.

ಗಡಿ ನಿಯಂತ್ರಣ ರೇಖೆಯ ಹತ್ತಿರ ನೌಶೆರಾ ವಲಯದ ಪ್ರದೇಶದಲ್ಲಿ ಕಾವಲು ಕಾಯುತ್ತಿದ್ದ ಸೇನಾ ಯೋಧ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡರು. ನಂತರ ಆಸ್ಪತ್ರೆಗೆ ತೆಗೆದುಕೊಂಡು ಹೋಗುವ ಮಧ್ಯೆಯೇ ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

You May Also Like

ದಿಢೀರ್ ರಾಷ್ಟ್ರಪತಿ ಭೇಟಿಯಾದ ಪ್ರಧಾನಿ ಮೋದಿ: ಯುದ್ಧ ಸಿದ್ಧತೆಯೋ? ಸಂಪುಟ ವಿಸ್ತರಣೆಯೋ..?

ನವದೆಹಲಿ: ಇಂದು 11.30ಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ರಾಷ್ಟ್ರಪತಿ ಭೇಟಿಗೆ ತೆರಳಿದ ಕೂಡಲೇ ರಾಜಕೀಯ ವಲಯದಲ್ಲಿ…

ಡಿಸಿ ಬಂಗಲೆಯಲ್ಲಿ ಶೂಟ್ ಮಾಡಿಕೊಂಡ ಪೊಲೀಸ್ ಪೇದೆ

ಜಿಲ್ಲಾಧಿಕಾರಿ ಬಂಗಲೆಯಲ್ಲಿಯೇ ಗುಂಡು ಹಾರಿಸಿಕೊಂಡು ಪೊಲೀಸ್ ಪೇದೆಯೊರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಸಾರಿಗೆ ಸಂಸ್ಥೆಯ ಬಸ್ ಸೇವೆ ಬಂದ್!

ಬೆಂಗಳೂರು: ವಲಸಿಗರು, ಕೂಲಿ ಕಾರ್ಮಿಕರನ್ನು ಊರುಗಳಿಗೆ ತಲುಪಿಸಲು ಕಾರ್ಯಾಚರಣೆಗೊಳಿಸುತ್ತಿರುವ ಬಸ್‌ಗಳ ಸೇವೆ ಮೇ. 8 ರಿಂದ…

ಪಿ.ಎಸ್.ಐ ನೇಮಕಾತಿ ವಯೋಮಿತಿ ಹೆಚ್ಚಳ: ಗೃಹ ಸಚಿವ ಬೊಮ್ಮಾಯಿ

ಪಿ.ಎಸ್.ಐ ಹುದ್ದೆಯ ನೇಮಕಾತಿಗೆ ಸಂಬಂಧಿಸಿದಂತೆ ವಯೋಮಿತಿಯನ್ನು ಹೆಚ್ಚಿಸಲಾಗಿದೆ. ಈ ಕುರಿತು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.