ಬೀದರ್ : ತನಗೆ ಕೊರೊನಾ ವೈರಸ್ ಬಂದಿದೆ ಎಂದು ಆತಂಕಗೊಂಡ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆದರೆ, ಆತನ ಕೊರೊನಾ ವರದಿ ಮಾತ್ರ ನೆಗೆಟಿವ್ ಬಂದಿದೆ.

ಈ ಘಟನೆ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ತ್ರಿಪುರಾಂತ್ ಎಂಬಲ್ಲಿ ನಡೆದಿದೆ. ಅಶ್ವಿನ್ ಮೆಟ್ರೆ (26) ಎಂಬ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ವ್ಯಕ್ತಿ ಕೊರೊನಾ ಟೆಸ್ಟ್ ವರದಿ ಬರುವ ಮುನ್ನವೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ವ್ಯಕ್ತಿ ಮಹಾರಾಷ್ಟ್ರದ ವ್ಯಕ್ತಿಯೊಬ್ಬನೊಂದಿಗೆ ಸಂಪರ್ಕ ಹೊಂದಿದ್ದ. ಈ ವ್ಯಕ್ತಿಗೆ ಕೊರೊನಾ ಟೆಸ್ಟ್ ಮಾಡಲಾಗಿತ್ತು. ಗಂಟಲಿನ ಸ್ವ್ಯಾಬ್ ಮಾದರಿಯನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಆದರೆ ವರದಿ ಕೈಗೆ ಬರುವ ಮುನ್ನವೇ ತಮಗೆ ಕೊರೋನಾ ಇದೆ ಎಂದು ಭಯಗೊಂಡ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ.

Leave a Reply

Your email address will not be published. Required fields are marked *

You May Also Like

ಅಕ್ಕನಿಗೆ ಕೊರೊನಾ ಸೋಂಕು – ತಂಗಿಯ ಮದುವೆ ರದ್ದು!

ಹಾವೇರಿ: ಜಿಲ್ಲೆಯಲ್ಲಿ ಭಾನುವಾರ ಒಂದೇ ದಿನ 12 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇಂದು ಸವಣೂರು –…

ಇಸ್ಲಾಮಿಕ್ ಜಿಹಾದಿ ಧರ್ಮಾಂಧತೆ, ಹಿಂಸಾಚಾರದ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಷ್ಟ್ರಪತಿಗಳಿಗೆ ಬಜರಂಗದಳದ ಮನವಿ

ಉತ್ತರಪ್ರಭಗದಗ: ಕೆಲ ದಿನಗಳಿಂದ ದೇಶಾದ್ಯಂತ ಇಸ್ಲಾಮಿಕ್ ಜಿಹಾದಿ ಮತಾಂಧತೆ ಹೆಚ್ಚುತ್ತಿದೆ. ಹಿಂದೂಗಳ ಮೇಲೆ ವ್ಯವಸ್ಥಿತವಾಗಿ ದಾಳಿ…

ದೇಶದಲ್ಲಿ ಹೆಚ್ಚುತ್ತಿದೆ ಕೊರೊನಾ ಆತಂಕ..!

ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಆತಂಕ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಪ್ರತಿ ದಿನ ದಾಖಲೆಯ…

ದೇಶ ಸೇವೆಗೆ ಅವಕಾಶ ನೀಡುವಂತೆ ಹೊಮ್ ಗಾರ್ಡ ನಿಂದ ರಾಷ್ಟ್ರಪತಿಗೆ ರಕ್ತದಲ್ಲಿ ಪತ್ರ

ರಾಯಚೂರು: ನನ್ನ ದೇಶದ ಸೈನಿಕರು ಸತ್ತಾಗಿನಿಂದ ನನಗೆ ನಿದ್ದೆ ಬರುತ್ತಿಲ್ಲ ಚೀನಾ ದೇಶದ ವಿರುದ್ಧ ಸೇಡು…