ಬೆಂಗಳೂರು: ವೈದ್ಯಕೀಯ  ಸಚಿವ ಡಾ.ಸುಧಾಕರ್ ಅವರ ತಂದೆಗೆ ಕೆಮ್ಮು ಮತ್ತು ಉಸಿರಾಟ ತೊಂದರೆ ಕಂಡು ಬಂದ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಡಾ. ಸುಧಾಕರ್ ಟ್ವಿಟ್ ಮಾಡಿದ್ದಾರೆ.

ಆರೋಗ್ಯ ಅಧಿಕಾರಿಗಳು ಅವರ ಮನೆಗೆ ಬೇಟಿ ನೀಡಿದ್ದಾರೆ. ಅವರ ತಂದೆಯ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿದೆ.  

Leave a Reply

Your email address will not be published. Required fields are marked *

You May Also Like

ಮದ್ಯ ಮಾರಾಟ ನಿಷೇಧಕ್ಕೆ ಗೋರ್ ಸೇನಾ ಒತ್ತಾಯ

ಮದ್ಯೆ ಮಾರಾಟ ಸಂಪೂರ್ಣವಾಗಿ ನಿಶೇಧಿಸುವಂತೆ ಒತ್ತಾಯಿಸಿ ಗೋರ್ ಸೇನಾ ಸಂಘಟನೆಯಿಂದ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

ಪ್ರಕಾಶ್ ಜಾವ್ಡೇಕರ್ ಜೊತೆ ಬಿ.ಎಸ್.ವೈ ವಿಡಿಯೋ ಸಂವಾದ

ಸಿಎಂ ಬಿ.ಎಸ್.ಯಡಿಯೂರಪ್ಪ, ಪಶ್ಚಿಮ ಘಟ್ಟಗಳಲ್ಲಿ ಸೂಕ್ಷ್ಮ ಪರಿಸರ ವಲಯಗಳೆಂದು ಘೋಷಿತವಾಗಿರುವ ಪ್ರದೇಶಗಳ ಕುರಿತ ಕರಡು ಅಧಿಸೂಚನೆ ಕುರಿತು ವಿಡಿಯೋ ಕಾನ್ಫರೆನ್ಸ್ ನಡೆಸಿದರು.

ನಿಧಿ ನೀಡದ ಮನೆಗಳು ಗುರುತಿಸುವ ಸಂಸ್ಕೃತಿ ನಮ್ಮದಲ್ಲ

ರಾಮ ಮಂದಿರ ನಿರ್ಮಾಣಕ್ಕೆ ನಿಧಿ ನೀಡದ ಮನೆಗಳನ್ನು ಗುರುತಿಸುವ ಸಂಸ್ಕೃತಿ ನಮ್ಮದಲ್ಲ ಎಂದು ಮಾಜಿ ಸಿಎಂ ಎಚ್ ಡಿ ಕೆ ಹೇಳಿಕೆಗೆ ಆರೆಸ್ಸೆಸ್ ಸರ ಸಂಘ ಚಾಲಕ ಡಾ.ಮೋಹನ್ ಭಾಗವತ್ ಅವರು ತುರುಗೇಟು ನೀಡಿದ್ದಾರೆ.

Казино Leonbets играть онлайн бесплатно, официальный сайт, скачать клиент

Как скачать приложение Leonbets на Айфон iOS бесплатно Есть леон ру скачать…