ಬೆಂಗಳೂರು: ವೈದ್ಯಕೀಯ  ಸಚಿವ ಡಾ.ಸುಧಾಕರ್ ಅವರ ತಂದೆಗೆ ಕೆಮ್ಮು ಮತ್ತು ಉಸಿರಾಟ ತೊಂದರೆ ಕಂಡು ಬಂದ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಡಾ. ಸುಧಾಕರ್ ಟ್ವಿಟ್ ಮಾಡಿದ್ದಾರೆ.

ಆರೋಗ್ಯ ಅಧಿಕಾರಿಗಳು ಅವರ ಮನೆಗೆ ಬೇಟಿ ನೀಡಿದ್ದಾರೆ. ಅವರ ತಂದೆಯ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿದೆ.  

Leave a Reply

Your email address will not be published. Required fields are marked *

You May Also Like

ಪ್ರಾಣಿಗಳೊಂದಿಗೆ ನಿಮ್ಮ ಹೇಡಿತನ ಪ್ರದರ್ಶನ ಬೇಡ : ವಿರಾಟ್ ಕೊಹ್ಲಿ

ಪ್ರಾಣಿಗಳೊಂದಿಗೆ ಹೇಡಿತನ ಪ್ರದರ್ಶಿಸಬೇಡಿ ಎಂದು ಕ್ರಿಕೆಟಿಗ ವಿರಾಟ್ ಕೊಹ್ಲಿ ಮನವಿ ಮಾಡಿದ್ದಾರೆ.

25ನೇ ವಾರ್ಡಿನ ಮಾನವಿ ಮತ್ತು 8ನೇ ವಾರ್ಡ ಕಾಂಗ್ರೆಸ್ ಅಭ್ಯರ್ಥಿ ಪೂರ್ಣಿಮಾ ಮತ್ತು 13ಮತ್ತು 19ನೇ ವಾರ್ಡ ಬಿಜೆಪಿ ಗೆ ಜಯ

ಗದಗ:: ಗದಗ ಬೆಟಗೇರಿ ನಗರ ಸಭೆ ಚುನಾವಣೆ ಮತ ಎಣಿಕೆ ಗದಗ ನಗರದ ಗುರು ಬಸವ…

ನಾಳೆ ಗದಗ ಜಿಲ್ಲೆಯಲ್ಲಿ ಏನಿರುತ್ತೆ? ಏನಿರಲ್ಲ?

ಗದಗ: ಕೋವಿಡ್-19 ಸೋಂಕು ನಿಯಂತ್ರಣ ಕ್ರಮವಾಗಿ ಜುಲೈ 31 ರವರೆಗೆ ನಿಷೇದಾಜ್ಞೆಯ ಅವಧಿಯನ್ನು ವಿಸ್ತರಿಸಿ ರಾಜ್ಯ…

ಲಾಕ್ ಡೌನ್ ಬಗ್ಗೆ ತುಟಿ ಬಿಚ್ಚಬೇಡಿ: ಸಚಿವರಿಗೆ ಸಿಎಂ ಖಡಕ್ ವಾರ್ನಿಂಗ್..!

ಬೆಂಗಳೂರು: ಸಾರ್ವಜನಿಕರಲ್ಲಿ ಲಾಕ್ ಡೌನ್ ಬಗ್ಗೆ ಗೊಂದಲ ಮೂಡಿಸಬೇಡಿ. ಸಚಿವರು ಭಿನ್ನ ಹೇಳಿಕೆಗಳನ್ನು ನೀಡಬಾರದು ಎಂದು…