ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಪತ್ನಿ ಹಾಗೂ ಪುತ್ರಿಗೂ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಇಬ್ಬರೂ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜೊತೆಗೆ ನನಗೆ ಮತ್ತು ನನ್ನಿಬ್ಬರು ಗಂಡು ಮಕ್ಕಳ ವರದಿ ನೆಗೆಟಿವ್ ಬಂದಿದೆ. ನಮ್ಮೆಲ್ಲರ ಒಳತಿಗಾಗಿ ಪ್ರಾರ್ಥಿಸಿದ, ಶುಭಕೋರಿದ ಎಲ್ಲರಿಗೂ ನಾನು ಅಭಾರಿಯಾಗಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
You May Also Like
ಜಿಲ್ಲಾ ಜೆಡಿಎಸ್ ನಿಂದ ಬಂಡೆಪ್ಪ ಕಾಶಂಪೂರ 57ನೇ ಹುಟ್ಟುಹಬ್ಬ ಆಚರಣೆ
ಬಂಡೆಪ್ಪ ಕಾಶಂಪೂರ ಅವರು ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರಕಾರದಲ್ಲಿ ಕೃಷಿ ಸಚಿವರಾಗಿ ಅನೇಕ ರೈತಪರ, ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದರು. ಕುಮಾರಸ್ವಾಮಿ ಮಂತ್ರಿಮಂಡಲದಲ್ಲಿ ಉತ್ಸಾಹಿ ಯುವ ಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದು ಶ್ಲಾಘನೀಯ
- ಉತ್ತರಪ್ರಭ
- June 17, 2021
ರಾಜಕೀಯ ಹಗ್ಗ ಜಗ್ಗಾಟ: ಪಾಳುಬಿದ್ದ ಆಶ್ರಯ ಮನೆಗಳ ಪ್ರವೇಶಿಸಿದ ಜನರು
ನರೇಗಲ್ಲ: ರಾಜಕೀಯ ನಾಯಕರ ಹಗ್ಗ ಜಗ್ಗಾಟದಲ್ಲಿ 10 ವರ್ಷಗಳಿಂದ ಪಾಳುಬಿದಿದ್ದ ಆಶ್ರಯ ಮನೆಳಿಗೆ ಜನಸಾಮಾನ್ಯರು ಪ್ರವೇಶ ಪಡೆದಿದ್ದಾರೆ. ಇರುವ ಆಶ್ರಯ ಮನೆಗಳು ತಮ್ಮ ಹೆಸರಿಗೆ ಬಾರದಿದ್ದರೂ ಆಡಳಿತ ಯಂತ್ರದ ನಿರ್ಲಕ್ಷ್ಯ ಹಾಗೂ ತಮ್ಮ ಸಂಕಷ್ಟ ಸಹಿಸಲಾರದೆ ಮನೆಗಳನ್ನು ಸ್ವಚ್ಛಗೊಳಿಸಿಕೊಂಡು ಪ್ರವೇಶಿಸಿದ್ದಾರೆ.
- ಉತ್ತರಪ್ರಭ
- May 21, 2020