ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಪತ್ನಿ ಹಾಗೂ ಪುತ್ರಿಗೂ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಇಬ್ಬರೂ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜೊತೆಗೆ ನನಗೆ ಮತ್ತು ನನ್ನಿಬ್ಬರು ಗಂಡು ಮಕ್ಕಳ ವರದಿ ನೆಗೆಟಿವ್ ಬಂದಿದೆ. ನಮ್ಮೆಲ್ಲರ ಒಳತಿಗಾಗಿ ಪ್ರಾರ್ಥಿಸಿದ, ಶುಭಕೋರಿದ ಎಲ್ಲರಿಗೂ ನಾನು ಅಭಾರಿಯಾಗಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಮನ್ ಕೀ ಮಾತ್ ಬದಲು ಭಾರತ ಮಾತಾಡಬೇಕು: ಚಿಂತಕ ಬಸುರಾಜ್ ಸೂಳಿಬಾವಿ ಆಕ್ರೊಶ

ಒಬ್ಬ ದಲಿತ ಬಾಲಕಿಯನ್ನು ಅತ್ಯಾಚಾರ ಗೈದು ಕೊಲೆಗೈದ ನೀಚ ಕೃತ್ಯ ನಡೆದರೂ, ಇದನ್ನು ಸಮರ್ಥಿಸಿಕೊಳ್ಳುವುದು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ ಅವರು ಗೋ ರಕ್ಷಣೆಗೆ ನಮ್ಮ ಸರ್ಕಾರವಿದೆ, ಹೆಣ್ಣು ಮಕ್ಕಳ ರಕ್ಷಣೆಗೆ ಅಲ್ಲ ಎಂಬ ಅಪ್ರಬುದ್ಧ ಸಂವಿದಾನ ವಿರೋಧಿ ಹೇಳಿಕೆ ಖಂಡನೀಯವಾದದ್ದು ಎಂದು ಚಿಂತಕ ಬಸವರಾಜ್ ಸೂಳಿಬಾವಿ ಆಕ್ರೋಶ ವ್ಯಕ್ತ ಪಡಿಸಿದರು.

ಇಂಡೋ-ನೇಪಾಳ ಕ್ರಿಕೆಟ್ ಟ್ರೋಫಿ “ನಿಡಗುಂದಿ ತಂಡಕ್ಕೆ ಚಿನ್ನದ ಪದಕ”

ಉತ್ತರಪ್ರಭ ಸುದ್ದಿ ನಿಡಗುಂದಿ: ನೇಪಾಳದ ಪೊಖರಾದಲ್ಲಿ ನಡೆದ ಇಂಡೋ-ನೇಪಾಳ ಇಂಟರ್ ನ್ಯಾಷನಲ್ ಕ್ರಿಕೆಟ್ ಚಾಂಪಿಯನ್ ಶಿಪ್…

ಕುಕನೂರಿನಲ್ಲಿ 23ನೇ ಕಾರ್ಗಿಲ್ ವಿಜಯೋತ್ಸವ ಆಚರಣೆ ಮಾಡಲಾಯಿತು.

ಕೊಪ್ಪಳ: ಜಿಲ್ಲೆಯ ಕುಕನೂರು ಹಾಗೂ ಯಲಬರ‍್ಗಾ ತಾಲೂಕಿನ. ಮಾಜಿ ಸೈನಿಕರ ಕ್ಷೇಮಾಭಿವೃದ್ದಿ ಸಂಘದ ಘಟಕದಿಂದ ಕುಕನೂರು…

ಇಪ್ಪತ್ನಾಲ್ಕು ಗಂಟೆಯಲ್ಲಿ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಎಷ್ಟು?

ದೇಶದಲ್ಲಿ 24 ಗಂಟೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಇದರಲ್ಲಿ ಅರ್ಧದಷ್ಟು ಪ್ರಕರಣಗಳಿಗೆ ಮಹರಾಷ್ಟ್ರವೇ ಮೂಲವಾಗಿದೆ.