ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಪತ್ನಿ ಹಾಗೂ ಪುತ್ರಿಗೂ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಇಬ್ಬರೂ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜೊತೆಗೆ ನನಗೆ ಮತ್ತು ನನ್ನಿಬ್ಬರು ಗಂಡು ಮಕ್ಕಳ ವರದಿ ನೆಗೆಟಿವ್ ಬಂದಿದೆ. ನಮ್ಮೆಲ್ಲರ ಒಳತಿಗಾಗಿ ಪ್ರಾರ್ಥಿಸಿದ, ಶುಭಕೋರಿದ ಎಲ್ಲರಿಗೂ ನಾನು ಅಭಾರಿಯಾಗಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
You May Also Like
ಮನ್ ಕೀ ಮಾತ್ ಬದಲು ಭಾರತ ಮಾತಾಡಬೇಕು: ಚಿಂತಕ ಬಸುರಾಜ್ ಸೂಳಿಬಾವಿ ಆಕ್ರೊಶ
ಒಬ್ಬ ದಲಿತ ಬಾಲಕಿಯನ್ನು ಅತ್ಯಾಚಾರ ಗೈದು ಕೊಲೆಗೈದ ನೀಚ ಕೃತ್ಯ ನಡೆದರೂ, ಇದನ್ನು ಸಮರ್ಥಿಸಿಕೊಳ್ಳುವುದು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ ಅವರು ಗೋ ರಕ್ಷಣೆಗೆ ನಮ್ಮ ಸರ್ಕಾರವಿದೆ, ಹೆಣ್ಣು ಮಕ್ಕಳ ರಕ್ಷಣೆಗೆ ಅಲ್ಲ ಎಂಬ ಅಪ್ರಬುದ್ಧ ಸಂವಿದಾನ ವಿರೋಧಿ ಹೇಳಿಕೆ ಖಂಡನೀಯವಾದದ್ದು ಎಂದು ಚಿಂತಕ ಬಸವರಾಜ್ ಸೂಳಿಬಾವಿ ಆಕ್ರೋಶ ವ್ಯಕ್ತ ಪಡಿಸಿದರು.
- ಉತ್ತರಪ್ರಭ
- October 6, 2020