ಬೆಂಗಳೂರು: ರಾಜ್ಯದಾದ್ಯಂತ ಜೂ. 25ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರ ಈ ನಿರ್ಧಾರದಿಂದ ತಕ್ಷಣವೇ ಹಿಂದೆ ಸರಿಯಬೇಕು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
ಕೊರೊನಾದಿಂದಾಗಿ ಇಲ್ಲಿಯವರೆಗೂ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಆದರೆ, ಸರ್ಕಾರ ಜೂ. 25ರಿಂದ ನಡೆಸಲು ತೀರ್ಮಾನಿಸಿದೆ. ಇದಕ್ಕಾಗಿ ಸರ್ಕಾರ ಸಕಲ ಸಿದ್ದತೆಯನ್ನು ಮಾಡಿಕೊಂಡಿದೆ. ಆದರೆ, ಈ ಸಮಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಬೇಕೆ ಅಥವಾ ಬೇಡವೇ ಎಂಬ ಕುರಿತು ಚರ್ಚೆಗಳು ಕೂಡ ನಡೆಯುತ್ತಿವೆ. ಆದರೆ, ಈ ಕುರಿತು ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರ ಈ ನಿರ್ಧಾರದಿಂದ ತಕ್ಷಣವೇ ಹಿಂದೆ ಸರಿಯಬೇಕು. ಪರೀಕ್ಷೆ ನಡೆಸಲೇಬೇಕು ಎಂದಾದರೆ ಅಕ್ಟೋಬರ್ ತಿಂಗಳವರೆಗೆ ಕಾಯ್ದು ನಡೆಸಲಿ ಎಂದು ಸೂಚನೆ ಕೊಟ್ಟಿದ್ದಾರೆ.

Leave a Reply

Your email address will not be published. Required fields are marked *

You May Also Like

ಶಾಸಕ ಡಾ: ವೀರಣ್ಣ ಚರಂತಿಮಠ ಇವರಿಂದ 10ಕೋಟಿ.17ಲಕ್ಷ ರೂ ಗಳ ಕಾಮಗಾರಿ ಚಾಲನೆ

ಬಾಗಲಕೋಟೆ: ಕ್ಷೇತ್ರದ ಶಾಸಕ ಡಾ:ವೀರಣ್ಣ ಚರಂತಿಮಠ ತಾಲ್ಲೂಕಿನ ಬೇವೂರು ಹಾಗೂ ಬೆನಕಟ್ಟಿ ಗ್ರಾಮಗಳಲ್ಲಿ ಸೋಮವಾರ 10 ಕೋಟಿ, 17 ಲಕ್ಷ ರೂ.ಗಳ ವೆಚ್ಚದ ರಸ್ತೆ ಅಭಿವೃದ್ಧಿ ಹಾಗೂ ಸಮುದಾಯ ಭವನಗಳ ನಿರ್ಮಾಣ ಕಾಮಗಾರಿ ಗಳಿಗೆ ಚಾಲನೆ ನೀಡಿದರು.

ಅಕ್ರಮ ಸಾರಾಯಿ ಮಾರಾಟದ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

ಪಟ್ಟಣ ಸೇರಿದಂತೆ ತಾಲೂಕಿನ ಕೆಲ ಗ್ರಾಮಗಳಲ್ಲಿ ಅಕ್ರಮ ಸಾರಾಯಿ ಮಾರಾಟ ನಡೆಯುತ್ತಿದೆ. ಅದರಲ್ಲಿಯೂ ಹೋಟೆಲ್ ಹಾಗೂ ದಾಬಾಗಳಲ್ಲಿ ಅಕ್ರಮ ಸಾರಾಯಿ ಮಾರಾಟ ನಡೆಯುತ್ತಿದ್ದರೂ ಅಬಕಾರಿ ಇಲಾಖೆ ಅಧಿಕಾರಿಗಳು ಮಾತ್ರ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ತಾಲೂಕು ಸಂಚಾಲಕ ಹನಮಂತ ಚಲವಾದಿ ಆರೋಪಿಸಿದರು.

ಭಾರತೀಯ ಕಿಶಾನ್ ಸಂಘದವತಿಯಿಂದ ರಾಷ್ಟ್ರಪತಿಗೆ ಮನವಿ.

ಉತ್ತರ ಪ್ರಭ ಸುದ್ದಿರೋಣ : ರೈತರ ಬೆಳೆಗಳಿಗೆ ಲಾಭದಾಯಕ ಬೆಲೆ ಘೋಷಣೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ…

ನಟ ಪುನೀತ್ ರಾಜ್ ಕುಮಾರ್ ತೀವ್ರ ಅಸ್ವಸ್ಥ:ವಿಕ್ರಮ್ ಆಸ್ಪತ್ರೆಯತ್ತ ಗಣ್ಯರ ದೌಡು

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯದಲ್ಲಿ ಇದ್ದಕ್ಕಿದ್ದಂತೆ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಖಾಸಗಿ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗೆ ದಾಖಿಸಲಾಗಿದೆ.