ನವದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸ್ಫೋಟವಾಗುತ್ತಿದೆ. ಒಂದೇ ದಿನ ದಾಖಲೆಯ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ನಿನ್ನೆ ಒಂದೇ ದಿನ ಬರೋಬ್ಬರಿ 15,968 ಜನರಲ್ಲಿ ಸೋಂಕು ಪತ್ತೆಯಾಗಿದೆ.

ಈ ನಿಟ್ಟಿನಲ್ಲಿ ದೇಶದಲ್ಲಿ ಸೋಂಕಿತರ ಸಂಖ್ಯೆ 45,6183ಕ್ಕೆ ಏರಿಕೆ ಕಂಡಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ. ಕಳೆದ 24 ಗಂಟೆಗಳಲ್ಲಿ ಮಹಾಮಾರಿ ವೈರಸ್ ಗೆ 465 ಜನ ಬಲಿಯಾಗಿದ್ದು, ಸಾವಿನ ಸಂಖ್ಯೆ ಕೂಡ 14476ಕ್ಕೆ ತಲುಪಿದೆ.

45,6183 ಜನ ಸೋಂಕಿತರ ಪೈಕಿ 2,58,685 ಜನ ಗುಣ ಮುಖರಾಗಿದ್ದು, ದೇಶದಲ್ಲಿ 183022 ಜನ ಸೋಂಕಿನಿಂದ ಬಳಲುತ್ತಿದ್ದಾರೆಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You May Also Like

ಎಮ್.ಎಲ್.ಎ ಸಾಹೇಬರೆ ಮಾಸ್ಕ್ ಹಾಕ್ಕೊಳ್ಳಿ ಪ್ಲೀಸ್..!

ಶಾಸಕರಾಗಿ ಜನರ ಆರೋಗ್ಯದ ಬಗ್ಗೆ ಇಷ್ಟೊಂದು ಕಾಳಜಿ ವಹಿಸಿದರಲ್ಲ ಎನ್ನುವುದು ನಿಜವಾಗಿಯೂ ಪ್ರಶಂಸನೀಯವೇ. ಆದರೆ ಯಾವುದನ್ನು ಪಾಲನೆ ಮಾಡುವ ಕುರಿತು ಶಾಸಕರು ಮಾತನಾಡುತ್ತಿದ್ದರೋ ಅದನ್ನೇ ಶಾಸಕರು ಮರೆತಿದ್ದರು.

ಸರ್ಕಾರದ ಅಸಡ್ಡೆ – ಯಾದಗಿರಿಯಲ್ಲಿ ಹೆಚ್ಚಿದ ಆತಂಕ!

ಯಾದಗಿರಿ: ಮಹಾರಾಷ್ಟ್ರದ ಕೊರೊನಾದಿಂದಾಗಿ ಜಿಲ್ಲೆಯ ಜನರು ಕಂಗೆಟ್ಟು ಹೋಗಿದ್ದಾರೆ. ಸದ್ಯ ಮತ್ತೊಂದು ತಲೆನೋವು ಶುರುವಾಗಿದೆ. ವರದಿ…

ಹಲವು ಜಿಲ್ಲೆಗಳಲ್ಲಿ ಸಾರಿಗೆ ಇಲಾಖೆ ಕಚೇರಿ ಆರಂಭ!

ಗೃಹ ಸಚಿವಾಲಯದಿಂದ ಲಾಕ್‌ಡೌನ್ ಕ್ರಮಗಳ ಕುರಿತು ಹೊಸ ಮಾರ್ಗಸೂಚಿಗಳು ಮತ್ತು ರಾಜ್ಯ ಸರ್ಕಾರದ ಆದೇಶದಂತೆ ಹಸಿರು ವಲಯಕ್ಕೊಳಪಡುವ 14 ಜಿಲ್ಲೆಗಳಲ್ಲಿ ಸಾರಿಗೆ ಕಚೇರಿಗಳು ಕಾರ್ಯನಿರ್ವಹಿಸುತ್ತಿವೆ.

ಬ್ಲ್ಯಾಕ್ ಫಂಗಸ್ ಕಣ್ಣಿಗೆ ತಲುಪಿದರೆ ಕಣ್ಣು ತೆಗೆಯಲೇ ಬೇಕಾಗುತ್ತಂತೆ!

ಬೆಂಗಳೂರು: ಬ್ಲಾಕ್ ಫಂಗಸ್ ಕಣ್ಣಿಗೆ ತಲುಪಿದ ಮೇಲೆ ಕಣ್ಣು ತೆಗೆಯಲೇ ಬೇಕಾಗುತ್ತದೆ. ಅದು ಮಿದುಳಿಗೆ ಹೋಗದಂತೆ ನೋಡಿಕೊಳ್ಳಬೇಕು. ಮೊದಲು ಡೆಂಟಲ್ ಪರೀಕ್ಷೆ ಮಾಡುತ್ತಾರೆ. ಬಳಿಕ ಕಣ್ಣಿನ ತಜ್ಞರು ಎಲ್ಲಾ ಸೇರಿ ಪರೀಕ್ಷೆ ಮಾಡುತ್ತಾರೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದರು.