ನವದೆಹಲಿ: ಚೀನಾ ಸಂಘರ್ಷದ ಬೆನ್ನಲ್ಲಿಯೇ ರಕ್ಷಣಾ ಸಚಿವ ರಾಜನಾಥ್ ಸಿಂಗ್ ರಷ್ಯಾ ಪ್ರವಾಸ ಕೈಗೊಂಡಿದ್ದು, ಹಲವು ಚರ್ಚೆಗಳಿಗೆ ಕಾರಣವಾಗಿದೆ.

ಭಾರತ – ರಷ್ಯಾ ಸಂಬಂಧ ವೃದ್ಧಿಗೊಳಿಸುವ ನಿಟ್ಟಿನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ 3 ದಿನಗಳ ಕಾಲ ರಷ್ಯಾ ಪ್ರವಾಸ ಕೈಗೊಂಡಿದ್ದಾರೆ. ಚೀನಾ ಸಂಘರ್ಷದ ಮಧ್ಯೆ ಈ ಭೇಟಿ ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ಚೀನಾಕ್ಕೆ ಟಾಂಗ್ ನೀಡುವ ನಿಟ್ಟಿನಲ್ಲಿ ಭಾರತ ಈ ಪ್ರವಾಸ ಕೈಗೊಂಡಿದೆಯೇ ಎಂಬ ಮಾತುಗಳು ಕೇಳಿ ಬರುತ್ತಿವೆ.

2ನೇ ವಿಶ್ವಯುದ್ಧದಲ್ಲಿ ಜರ್ಮನಿ ವಿರುದ್ಧ ಸೋವಿಯತ್ ಒಕ್ಕೂಟ ಜಯ ಸಾಧಿಸಿದ 75ನೇ ವರ್ಷಾಚರಣೆಯ ಪಥಸಂಚಲನ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಭಾರತ ಹಾಗೂ ಚೀನಾದ ಇಬ್ಬರೂ ರಕ್ಷಣಾ ಸಚಿವರು ಪಾಲ್ಗೊಳ್ಳುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಕೋವಿಡ್ನಿಂದ ಪ್ರಾಣ ಕಳೆದುಕೊಂಡವರ ಅವಲಂಬಿತರಿಗೆ ಪಿಂಚಣಿ ಪ್ರಕಟ: ಕೇಂದ್ರ ಏನೆಲ್ಲ ಸೌಲಭ್ಯಗಳನ್ನು ಘೋಷಿಸಿದೆ?

ನವದೆಹಲಿ: ಕೋವಿಡ್-19 ಸಾಂಕ್ರಾಮಿಕದಿoದ ಪ್ರಾಣ ಕಳೆದುಕೊಂಡವರ ಅವಲಂಬಿತರಿಗೆ ಕುಟುಂಬವನ್ನು ಸಲುಹಲು ಸಂಪಾದನೆ ಮಾಡುತ್ತಿದ್ದ ಸದಸ್ಯನನ್ನು ಕಳೆದುಕೊಂಡ ಕುಟುಂಬಗಳಿಗೆ ಕೇಂದ್ರ ಸರ್ಕಾರ ಪ್ರಯೋಜನಗಳನ್ನು ಪ್ರಕಟಿಸಿದೆ.

ಕಂಟೈನ್ಮೆಂಟ್ ಬಿಟ್ಟು ಉಳಿದೆಡೆ ವಹಿವಾಟಿಗೆ ಅವಕಾಶ ನೀಡಬೇಕು

ನವದೆಹಲಿ: ದೇಶದಾದ್ಯಂತ ಸದ್ಯ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಮಹಾಮಾರಿ ಕೊರೊನಾ ವಿರುದ್ಧ ಹೋರಾಡಲು ಎಲ್ಲ ರೀತಿಯ…

ಮೇ.25 ರಿಂದ ವಿಮಾನಯಾನ ಸೇವೆ ಆರಂಭ

ನವದೆಹಲಿ: ಲಾಕ್ಡೌನ್ ನಿಂದ ಸ್ಥಗಿತಗೊಂಡಿದ್ದ ನಾಗರಿಕ ವಿಮಾನಯಾನ ಸೇವೆ ಮೇ.25 ರಿಂದ ಮತ್ತೆ ಆರಂಭವಾಗಲಿದೆ. ದೇಶೀಯ…

ರಷ್ಯಾ ಲಸಿಕೆ ಸುದ್ದಿ ನಂಬಿ ದಿಕ್ಕು ತಪ್ಪಿದ ‘ದೊಡ್ಡ’ ಮಾಧ್ಯಮ: ಅವಸರದ ನಡುವೆಯೂ ಉತ್ತರಪ್ರಭ ಸಂಯಮ

ಕಳೆದ ಭಾನುವಾರ ಮತ್ತು ಸೋಮವಾರ ಕೋರೊನಾ ಲಸಿಕೆ ಕುರಿತಂತೆ ಫೇಕ್ ಸುದ್ದಿಯನ್ನು ನಂಬಿದ ದೈತ್ಯ ಮೀಡಿಯಾ ಕಂಪನಿಗಳು ಎಡವಟ್ಟು ಮಾಡಿಕೊಂಡವು. ಆದರೆ ಉತ್ತರಪ್ರಭ ಸತ್ಯ ಪ್ರಕಟಿಸಿತ್ತು. ಈಗ ಅದನ್ನೇ ದೇಶದ ಮುಂಚೂಣಿ ಫ್ಯಾಕ್ಟ್ ಚೆಕ್ ಕಂಪನಿ ಅಲ್ಟ್ ನ್ಯೂಸ್ ಹೇಳಿದೆ.