ಗದಗ: ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಾಳೆ‌ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿಗೆ ಕೊರೊನಾ ಶಂಕೆ ವ್ಯಕ್ತವಾಗಿದೆ. ವಿದ್ಯಾರ್ಥಿಗೆ ಕೊರೊನಾ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ದೃಢಪಟ್ಟಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ವಿಜಾಪುರ ಜಿಲ್ಲೆಯಿಂದ ಜೂನ್ 20 ರಂದು‌ ಲಕ್ಷ್ಮೇಶ್ವರ ಪಟ್ಟಣಕ್ಕೆ ಆಗಮಿಸಿದ್ದ ವಿದ್ಯಾರ್ಥಿ ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಬೇಕಿತ್ತು. ಈಗಾಗಲೇ ವಿದ್ಯಾರ್ಥಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಈ ವಿದ್ಯಾರ್ಥಿ ಜೊತೆ ಸಂಪರ್ಕದಲ್ಲಿದ್ದ ವಿದ್ಯಾರ್ಥಿಗಳ ಟೆಸ್ಟ್ ಕೂಡ ಜಿಲ್ಲಾಡಳಿತ ಕಳುಹಿಸಿದೆ ಎನ್ನಲಾಗಿದೆ. ಸೋಂಕಿನ ಶಂಕೆ ವ್ಯಕ್ತವಾದ ಹಿನ್ನೆಲೆ ವಿದ್ಯಾರ್ಥಿಗೆ ಪರೀಕ್ಷೆಗೆ ಅವಕಾಶ ನೀಡಿಲ್ಲ.

Leave a Reply

Your email address will not be published. Required fields are marked *

You May Also Like

7 ವರ್ಷಗಳ ಹಿಂದೆ ಕಳ್ಳತನ ಮಾಡಿದವರ ಈಗ ಅಂದರ್!

ಧಾರವಾಡ : ಜಿಲ್ಲೆಯಲ್ಲಿ ಎರಡು ಪ್ರದೇಶಗಳಲ್ಲಿ 7 ವರ್ಷಗಳ ಹಿಂದೆ ಕಳ್ಳತನ ಮಾಡಿದ್ದ ವ್ಯಕ್ತಿಗೆ ಇಲ್ಲಿಯ 2ನೇ ಜೆಎಂಎಫ್ ಸಿ ನ್ಯಾಯಾಲಯ 4 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ಹೊರಡಿಸಿದೆ.

ಗಜೇಂದ್ರಗಡ: ಗಾಯಕ ಎಸ್ಪಿಬಿ ಅವರಿಗೆ ಶ್ರದ್ಧಾಂಜಲಿ

ಭಾರತೀಯ ಸಂಗೀತ ಕ್ಷೇತ್ರದ ದಿಗ್ಗಜ, ಖ್ಯಾತ ಗಾಯಕ ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರು ವಿಧಿವಶರಾದ ಹಿನ್ನಲೆಯಲ್ಲಿ ಪಟ್ಟಣದ ಅಭಿಮಾನಿಗಳು ಮತ್ತು ಸಂಘ ಸಂಸ್ಥೆಗಳು ಸಂತಾಪ ಸೂಚಿಸಿದ್ದಾರೆ.

ರೈತರಿಂದ ಗ್ರಾಹಕರಿಗೆ ನೇರ ಮಾರಾಟಕ್ಕೆ ಕ್ರಮ ಜಿ.ಪಂ. ಅಧ್ಯಕ್ಷ ಸಿದ್ಧಲಿಂಗೇಶ್ವರ ಪಾಟೀಲ

ರೈತರು ಬೆಳೆದ ತರಕಾರಿ ಹಾಗೂ ಹಣ್ಣುಗಳನ್ನು ಗ್ರಾಹಕರಿಗೆ ನೇರವಾಗಿ ಮಾರಾಟ ಮಾಡುವ ನಿಟ್ಟಿನಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ತೆರೆಯಲಾದ ಮಳಿಗೆಗಳ ವಿವರ ಇಲ್ಲಿದೆ ನೋಡಿ

ಕೊರೊನಾ ಬಿಕ್ಕಟ್ಟು – ಹೊಸ ಮಾರ್ಗಸೂಚಿಯ ಮೊರೆ ಹೋದ ಸರ್ಕಾರ!

ಬೆಂಗಳೂರು: ಸದ್ಯ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದೆ. ಹೀಗಾಗಿ ಬೇರೆ ಬೇರೆ ರಾಜ್ಯಗಳಿಂದಲೂ ಜನರು ರಾಜ್ಯಕ್ಕೆ…