ಗದಗ: ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಾಳೆ‌ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿಗೆ ಕೊರೊನಾ ಶಂಕೆ ವ್ಯಕ್ತವಾಗಿದೆ. ವಿದ್ಯಾರ್ಥಿಗೆ ಕೊರೊನಾ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ದೃಢಪಟ್ಟಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ವಿಜಾಪುರ ಜಿಲ್ಲೆಯಿಂದ ಜೂನ್ 20 ರಂದು‌ ಲಕ್ಷ್ಮೇಶ್ವರ ಪಟ್ಟಣಕ್ಕೆ ಆಗಮಿಸಿದ್ದ ವಿದ್ಯಾರ್ಥಿ ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಬೇಕಿತ್ತು. ಈಗಾಗಲೇ ವಿದ್ಯಾರ್ಥಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಈ ವಿದ್ಯಾರ್ಥಿ ಜೊತೆ ಸಂಪರ್ಕದಲ್ಲಿದ್ದ ವಿದ್ಯಾರ್ಥಿಗಳ ಟೆಸ್ಟ್ ಕೂಡ ಜಿಲ್ಲಾಡಳಿತ ಕಳುಹಿಸಿದೆ ಎನ್ನಲಾಗಿದೆ. ಸೋಂಕಿನ ಶಂಕೆ ವ್ಯಕ್ತವಾದ ಹಿನ್ನೆಲೆ ವಿದ್ಯಾರ್ಥಿಗೆ ಪರೀಕ್ಷೆಗೆ ಅವಕಾಶ ನೀಡಿಲ್ಲ.

Leave a Reply

Your email address will not be published. Required fields are marked *

You May Also Like

ಸಂಸದೆ ಸುಮಲತಾಗೆ ಕೊರೊನಾ ಪಾಸಿಟಿವ್

ಬೆಂಗಳೂರು: ಸಂಸದೆ ಸುಮಲತಾ ಅಂಬರೀಶ್ ಗೂ ಕೊರೊನಾ ಕಾಟ ಶುರುವಾಗಿದೆ. ಈ ಬಗ್ಗೆ ಸ್ವತ: ಸುಮಲತಾ…

ಮಸೀದಿ, ದರ್ಗಾಗಳು ಅನುಸರಿಸಬೇಕಾದ ಕ್ರಮಗಳೇನು?

ಬೆಂಗಳೂರು: ಲಾಕ್ ಡೌನ್ ಸಡಿಲಗೊಳಿಸಿದ ಪರಿಣಾಮ ಮಸೀದಿ ಹಾಗೂ ದರ್ಗಾಗಳಲ್ಲಿ ಏನೆಲ್ಲ ಕ್ರಮಗಳನ್ನು ಕೈಗೊಳ್ಳಬೇಕು ಎನ್ನುವ…

ಗದಗ ಜಿಲ್ಲೆಯಲ್ಲಿ ಸೋಂಕಿನ ಸರಣಿ ಸ್ಪೋಟ!: ಇಂದು 40 ಪಾಸಿಟಿವ್..!

ದಿನಕ್ಕೆ ಗದಗ ಜಿಲ್ಲೆಯಲ್ಲಿಯೂ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಇದರಿಂದ ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಾಗಿದೆ. ನಗರಕ್ಕೆ ಸೀಮಿತವಾಗಿದ್ದ ಸೋಂಕು ಗ್ರಾಮೀಣ ಭಾಗಕ್ಕೂ ವ್ಯಾಪಿಸಿದ್ದು ತೀವ್ರ ಆತಂಕ ಸೃಷ್ಟಿಸಿದೆ.

ಅಬ್ಬಾ…! ಮಹಾರಾಷ್ಟ್ರದಲ್ಲಿ ಎಷ್ಟು ಜನ ಪೊಲೀಸರಿಗೆ ಕೊರೊನಾ ಬಂದಿದೆ ಗೊತ್ತಾ?

ಮುಂಬಯಿ: ಮಹಾರಾಷ್ಟ್ರ ರಾಜ್ಯದಲ್ಲಿ ಕೊರೊನಾ ಮಹಾಮಾರಿಯ ಹಾವಳಿ ಮಿತಿ ಮೀರುತ್ತಿದೆ. ಕೊರೊನಾ ವಾರಿಯರ್ಸ್ ನ್ನು ಅದು…